AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀಟಿ ಕೊಟ್ಟು ಮತದಾನಕ್ಕೆ ಕಳಿಸುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ.. ಮಾಜಿ ಸಚಿವರ ಪುತ್ರನ ಉದ್ಧಟತನ, ಯಾವೂರಲ್ಲಿ?

ಶಾಸಕ ವೆಂಕಟರಾವ್ ನಾಡಗೌಡ ಪುತ್ರ ಅಭಿಷೇಕ್ ನಾಡಗೌಡ ಇಂದು ನಡೆಯುತ್ತಿದ್ದ ಮತದಾನಕಟ್ಟೆಗೆ ಆಗಮಿಸಿ ಮತದಾನಕ್ಕೆ ಅಡ್ಡಿಪಡಿಸಿದ್ದಾನೆ. ಕಾಂಗ್ರೆಸ್ ಬೆಂಬಲಿಗರಿಗೆ ಚೀಟಿ ಕೊಟ್ಟು ಮತದಾನಕ್ಕೆ ಕಳಿಸುತ್ತಿದ್ದನಂತೆ.

ಚೀಟಿ ಕೊಟ್ಟು ಮತದಾನಕ್ಕೆ ಕಳಿಸುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ.. ಮಾಜಿ ಸಚಿವರ ಪುತ್ರನ ಉದ್ಧಟತನ, ಯಾವೂರಲ್ಲಿ?
ಅಭಿಷೇಕ್ ನಾಡಗೌಡ
ಆಯೇಷಾ ಬಾನು
|

Updated on:Dec 27, 2020 | 2:29 PM

Share

ರಾಯಚೂರು: ಇಂದು ರಾಜ್ಯದಲ್ಲಿ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈ ನಡುವೆ ಜಿಲ್ಲೆಯ ಸಿಂಧನೂರು ತಾಲೂಕಿನ ಬನ್ನಿಗನೂರು ಮತಗಟ್ಟೆಯಲ್ಲಿ ಶಾಸಕನ ಪುತ್ರ ದರ್ಪ ಮೆರೆದಿದ್ದು ದಾಂದಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಪುತ್ರ ಅಭಿಷೇಕ್ ನಾಡಗೌಡ ಇಂದು ನಡೆಯುತ್ತಿದ್ದ ಮತದಾನಕಟ್ಟೆಗೆ ಆಗಮಿಸಿ ಮತದಾನಕ್ಕೆ ಅಡ್ಡಿಪಡಿಸಿದ್ದಾನೆ. ಬೆಂಬಲಿಗರಿಗೆ ಚೀಟಿ ಕೊಟ್ಟು ಮತದಾನಕ್ಕೆ ಕಳಿಸುತ್ತಿದ್ದನಂತೆ. ಇದಕ್ಕೆ ಚುನಾವಣಾಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಮತಗಟ್ಟೆಯೊಳಗೆ ನುಗ್ಗಿ ಮತಗಟ್ಟೆ ಬಾಗಿಲು ಮುಚ್ಚಿ ಉದ್ಧಟತನ ಪ್ರದರ್ಶಿಸಿದ್ದಾನೆ.

ಬನ್ನಿಗನೂರ ಮತಗಟ್ಟೆ ಸಂಖ್ಯೆ 03 ರಲ್ಲಿ ಮತದಾನ ಸ್ಥಗಿತಗೊಂಡಿದೆ. ಮತದಾನ ಕೇಂದ್ರದಲ್ಲಿ ಗೊಂದಲ ಉಂಟಾಗಿದೆ. ಅಭಿಷೇಕ್, ಪೊಲೀಸರ ಜತೆ ವಾಗ್ವಾದಕ್ಕಿಳಿದಿದ್ದಾನೆ. ಬಳಗಾನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೊಲೀಸ್​ ಸಿಬ್ಬಂದಿ ಸಿದ್ದರಾಜು ಮೇಲೆ ವ್ಯಕ್ತಿ ಹಲ್ಲೆ: ಇನ್ನು ಇದೇ ರೀತಿ ಸಿಂಧನೂರು ತಾಲೂಕಿನ ದಿದ್ದಗಿ ಗ್ರಾಮದಲ್ಲಿ ಮತ್ತೊಂದು ಘಟನೆ ನಡೆದಿದೆ. ಮತ ಹಾಕಲು ಕುಡಿದು ಮತಗಟ್ಟೆಗೆ ಬಂದಿದ್ದನ್ನ ಪ್ರಶ್ನಿಸಿದ್ದಕ್ಕೆ ಪೊಲೀಸ್​ ಸಿಬ್ಬಂದಿ ಸಿದ್ದರಾಜು ಮೇಲೆ ವ್ಯಕ್ತಿ ಹಲ್ಲೆ ನಡೆಸಿದ್ದಾನೆ.

ಗ್ರಾಮ ಪಂಚಾಯಿತಿ ಚುನಾವಣಾ ಬಹಿಷ್ಕಾರ.. ಎಲ್ಲೆಲ್ಲಿ?

Published On - 2:23 pm, Sun, 27 December 20

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?