AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಗಾರಿ ನಿಲ್ಲಸಿ.. ಇನ್ನೂ ಪುರಾತನ ವಸ್ತುಗಳು ಸಿಗಬಹುದು -ಸ್ಥಳೀಯ ಶಾಸಕ ಉದಯ್ ಗರುಡಾಚಾರ್

ಜಲಕಂಠೇಶ್ವರ ದೇಗುಲಕ್ಕೆ ಶಾಸಕ ಉದಯ್ ಗರುಡಾಚಾರ್ ಭೇಟಿ ನೀಡಿ ಪತ್ತೆಯಾದ ಶಾಸನಗಳ ಪರಿಶೀಲನೆ ನಡೆಸಿದ್ದಾರೆ.

ಕಾಮಗಾರಿ ನಿಲ್ಲಸಿ.. ಇನ್ನೂ ಪುರಾತನ ವಸ್ತುಗಳು ಸಿಗಬಹುದು -ಸ್ಥಳೀಯ ಶಾಸಕ ಉದಯ್ ಗರುಡಾಚಾರ್
ಜಲಕಂಠೇಶ್ವರ ದೇಗುಲದ ಹತ್ತಿರ ಸಿಕ್ಕ ಪುರಾತನ ಕಾಲದ ವಸ್ತುಗಳನ್ನು ಪರಿಶೀಲಿಸಿದ ಶಾಸಕ ಉದಯ್ ಗರುಡಾಚಾರ್
ಆಯೇಷಾ ಬಾನು
| Edited By: |

Updated on: Jan 06, 2021 | 11:55 AM

Share

ಬೆಂಗಳೂರು: ನಗರದ ವಾಣಿ ವಿಲಾಸ್ ಕಾಲೇಜು ಬಳಿಯ ಜಲಕಂಠೇಶ್ವರ ದೇಗುಲದ ಹತ್ತಿರ ಪುರಾತನ ಕಾಲದ ವಿಗ್ರಹ ಮತ್ತು ಫಿರಂಗಿ ಗುಂಡುಗಳು ಪತ್ತೆಯಾಗಿದ್ದವು. ಹೀಗಾಗಿ ಸದ್ಯ ಈಗ ಜಲಕಂಠೇಶ್ವರ ದೇಗುಲಕ್ಕೆ ಶಾಸಕ ಉದಯ್ ಗರುಡಾಚಾರ್ ಭೇಟಿ ನೀಡಿ ಪತ್ತೆಯಾದ ಶಾಸನಗಳ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಗರುಡಾಚಾರ್ ‘ಈ ಹಿಂದೆ ಇಲ್ಲಿ ಕಲ್ಯಾಣಿ ಇತ್ತು ಎಂದು ಸ್ಥಳೀಯರು, ಹಿರಿಯರು, ದೀಕ್ಷಿತರು ಮಾಹಿತಿ ನೀಡಿದ್ದಾರೆ. ಆದರೆ ಕಾಲ ಕ್ರಮೇಣ ಅದು ಮುಚ್ಚಿ ಹೋಗಿರಬಹುದು. ಕಾಲೇಜಿನ ಹೊಸ ಕಟ್ಟಡಕ್ಕೆ ಪಾಯ ತೆಗೆಯುವ ಕೆಲಸ ಶುರು ಮಾಡಿದ್ದರಿಂದ ಶಿಲಾ ಶಾಸನಗಳು ಮೇಲೆ ಬರುತ್ತಿವೆ. ಕೆಂಪೇಗೌಡರ ಕಾಲದಿಂದಲೂ ನಗರದ ಹಲವೆಡೆ ಕೊಳ, ಶಾಸನಗಳು ಸಿಕ್ಕಿವೆ. ಇದು ನೂರಾರು ವರ್ಷಗಳಷ್ಟು ಹಳೆಯ ಜಾಗ ಎಂದು ಹೇಳಿದ್ರು.

ಇಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡೋದು ಬೇಡ ಈ ಜಾಗದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡೋದು ಬೇಡ. ಈ ಸ್ಥಳವನ್ನು ಸಂರಕ್ಷಿಸುವ ಕೆಲಸ ಮಾಡಬೇಕಾಗಿದೆ. ಹಲವು ಶಾಸನಗಳು ಸಿಗುತ್ತೆ ಎಂಬ ನಂಬಿಕೆ ಇದೆ. ಈ ಬಗ್ಗೆ ಮುಜರಾಯಿ ಇಲಾಖೆ, ಬಿಬಿಎಂಪಿ ಜೊತೆ ಮಾತನಾಡಿದ್ದೇನೆ. ಈ ಜಾಗ ಅದ್ಭುತ ಸ್ಥಳವಾಗಿ ಪರಿವರ್ತನೆ ಆಗಬೇಕು ಎಂದು ಹೇಳಿದ್ರು.

ವಾಣಿ ವಿಲಾಸ ಶಿಕ್ಷಣ ಸಂಸ್ಥೆ ಒಡೆತನದ ಜಾಗದಲ್ಲಿ ಕಾಲೇಜಿನ ಹೊಸ ಕಟ್ಟಡಕ್ಕೆ ಪಾಯ ತೆಗೆಯುವಾಗ ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣ ಬಳಿಯ ಜಲಕಂಠೇಶ್ವರ ದೇಗುಲದ ಹತ್ತಿರ ಪುರಾತನ ಕಾಲದ ವಿಗ್ರಹ ಮತ್ತು ಫಿರಂಗಿ ಗುಂಡುಗಳು ಪತ್ತೆಯಾಗಿದ್ದವು.

ವಾಣಿ ವಿಲಾಸ್ ಕಾಲೇಜು ಬಳಿ ಪಾಯ ತೆಗೆಯುವ ವೇಳೆ ಪುರಾತನ ಕಾಲದ ವಿಗ್ರಹ ಮತ್ತು ಫಿರಂಗಿ ಗುಂಡುಗಳು ಪತ್ತೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ