AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಗಾರಿ ನಿಲ್ಲಸಿ.. ಇನ್ನೂ ಪುರಾತನ ವಸ್ತುಗಳು ಸಿಗಬಹುದು -ಸ್ಥಳೀಯ ಶಾಸಕ ಉದಯ್ ಗರುಡಾಚಾರ್

ಜಲಕಂಠೇಶ್ವರ ದೇಗುಲಕ್ಕೆ ಶಾಸಕ ಉದಯ್ ಗರುಡಾಚಾರ್ ಭೇಟಿ ನೀಡಿ ಪತ್ತೆಯಾದ ಶಾಸನಗಳ ಪರಿಶೀಲನೆ ನಡೆಸಿದ್ದಾರೆ.

ಕಾಮಗಾರಿ ನಿಲ್ಲಸಿ.. ಇನ್ನೂ ಪುರಾತನ ವಸ್ತುಗಳು ಸಿಗಬಹುದು -ಸ್ಥಳೀಯ ಶಾಸಕ ಉದಯ್ ಗರುಡಾಚಾರ್
ಜಲಕಂಠೇಶ್ವರ ದೇಗುಲದ ಹತ್ತಿರ ಸಿಕ್ಕ ಪುರಾತನ ಕಾಲದ ವಸ್ತುಗಳನ್ನು ಪರಿಶೀಲಿಸಿದ ಶಾಸಕ ಉದಯ್ ಗರುಡಾಚಾರ್
ಆಯೇಷಾ ಬಾನು
| Edited By: |

Updated on: Jan 06, 2021 | 11:55 AM

Share

ಬೆಂಗಳೂರು: ನಗರದ ವಾಣಿ ವಿಲಾಸ್ ಕಾಲೇಜು ಬಳಿಯ ಜಲಕಂಠೇಶ್ವರ ದೇಗುಲದ ಹತ್ತಿರ ಪುರಾತನ ಕಾಲದ ವಿಗ್ರಹ ಮತ್ತು ಫಿರಂಗಿ ಗುಂಡುಗಳು ಪತ್ತೆಯಾಗಿದ್ದವು. ಹೀಗಾಗಿ ಸದ್ಯ ಈಗ ಜಲಕಂಠೇಶ್ವರ ದೇಗುಲಕ್ಕೆ ಶಾಸಕ ಉದಯ್ ಗರುಡಾಚಾರ್ ಭೇಟಿ ನೀಡಿ ಪತ್ತೆಯಾದ ಶಾಸನಗಳ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಗರುಡಾಚಾರ್ ‘ಈ ಹಿಂದೆ ಇಲ್ಲಿ ಕಲ್ಯಾಣಿ ಇತ್ತು ಎಂದು ಸ್ಥಳೀಯರು, ಹಿರಿಯರು, ದೀಕ್ಷಿತರು ಮಾಹಿತಿ ನೀಡಿದ್ದಾರೆ. ಆದರೆ ಕಾಲ ಕ್ರಮೇಣ ಅದು ಮುಚ್ಚಿ ಹೋಗಿರಬಹುದು. ಕಾಲೇಜಿನ ಹೊಸ ಕಟ್ಟಡಕ್ಕೆ ಪಾಯ ತೆಗೆಯುವ ಕೆಲಸ ಶುರು ಮಾಡಿದ್ದರಿಂದ ಶಿಲಾ ಶಾಸನಗಳು ಮೇಲೆ ಬರುತ್ತಿವೆ. ಕೆಂಪೇಗೌಡರ ಕಾಲದಿಂದಲೂ ನಗರದ ಹಲವೆಡೆ ಕೊಳ, ಶಾಸನಗಳು ಸಿಕ್ಕಿವೆ. ಇದು ನೂರಾರು ವರ್ಷಗಳಷ್ಟು ಹಳೆಯ ಜಾಗ ಎಂದು ಹೇಳಿದ್ರು.

ಇಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡೋದು ಬೇಡ ಈ ಜಾಗದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡೋದು ಬೇಡ. ಈ ಸ್ಥಳವನ್ನು ಸಂರಕ್ಷಿಸುವ ಕೆಲಸ ಮಾಡಬೇಕಾಗಿದೆ. ಹಲವು ಶಾಸನಗಳು ಸಿಗುತ್ತೆ ಎಂಬ ನಂಬಿಕೆ ಇದೆ. ಈ ಬಗ್ಗೆ ಮುಜರಾಯಿ ಇಲಾಖೆ, ಬಿಬಿಎಂಪಿ ಜೊತೆ ಮಾತನಾಡಿದ್ದೇನೆ. ಈ ಜಾಗ ಅದ್ಭುತ ಸ್ಥಳವಾಗಿ ಪರಿವರ್ತನೆ ಆಗಬೇಕು ಎಂದು ಹೇಳಿದ್ರು.

ವಾಣಿ ವಿಲಾಸ ಶಿಕ್ಷಣ ಸಂಸ್ಥೆ ಒಡೆತನದ ಜಾಗದಲ್ಲಿ ಕಾಲೇಜಿನ ಹೊಸ ಕಟ್ಟಡಕ್ಕೆ ಪಾಯ ತೆಗೆಯುವಾಗ ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣ ಬಳಿಯ ಜಲಕಂಠೇಶ್ವರ ದೇಗುಲದ ಹತ್ತಿರ ಪುರಾತನ ಕಾಲದ ವಿಗ್ರಹ ಮತ್ತು ಫಿರಂಗಿ ಗುಂಡುಗಳು ಪತ್ತೆಯಾಗಿದ್ದವು.

ವಾಣಿ ವಿಲಾಸ್ ಕಾಲೇಜು ಬಳಿ ಪಾಯ ತೆಗೆಯುವ ವೇಳೆ ಪುರಾತನ ಕಾಲದ ವಿಗ್ರಹ ಮತ್ತು ಫಿರಂಗಿ ಗುಂಡುಗಳು ಪತ್ತೆ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ