AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ: ಶಾಸಕ ಜಮೀರ್ ಗಪ್ ಚುಪ್! ಎಲ್ಲಿದ್ದೀರಾ ಜಮೀರ್ ಖಾನ್?

ಬೆಂಗಳೂರು: ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ ನಡೆದಿರುವಾಗ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಎಲ್ಲಿ ಅವಿತಿಟ್ಟುಕೊಂಡಿದ್ದಾರೆ? ಏನು ಮಾಡುತ್ತಿದ್ದಾರೆ? ಪೊಲೀಸರ ಮೇಲೆ ಅಕ್ಷಮ್ಯ ಗೂಂಡಾಗಿರಿ ನಡೆಸಿರುವ ಜನರ ವಿರುದ್ಧ ಒಂದೇ ಒಂದು ಹೇಳಿಕೆಯನ್ನೂ ನೀಡದೆ, ಆ ದುರ್ಬುದ್ಧಿಯ ಜನರಿಗೆ ಬುದ್ಧಿವಾದ ಹೇಳದಷ್ಷು ಅಸಹಾಯಕರಾದರೆ ಜಮೀರ್? ಎಂದು ಬೆಂಗಳೂರಿನ ಜನ ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ. ಖಬರಸ್ತಾನದಲ್ಲಿ ಜಮೀರ್ ಪ್ರತ್ಯಕ್ಷ: ವಾಸ್ತವಾಗಿ ನಿನ್ನೆ ರಾತ್ರಿ ಇದೇ ಜಮೀರ್ ಅಹಮದ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಪಾದರಾಯನಪುರದಲ್ಲಿ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯಲ್ಲಿ […]

ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ: ಶಾಸಕ ಜಮೀರ್ ಗಪ್ ಚುಪ್! ಎಲ್ಲಿದ್ದೀರಾ ಜಮೀರ್ ಖಾನ್?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 20, 2020 | 9:14 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ ನಡೆದಿರುವಾಗ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಎಲ್ಲಿ ಅವಿತಿಟ್ಟುಕೊಂಡಿದ್ದಾರೆ? ಏನು ಮಾಡುತ್ತಿದ್ದಾರೆ? ಪೊಲೀಸರ ಮೇಲೆ ಅಕ್ಷಮ್ಯ ಗೂಂಡಾಗಿರಿ ನಡೆಸಿರುವ ಜನರ ವಿರುದ್ಧ ಒಂದೇ ಒಂದು ಹೇಳಿಕೆಯನ್ನೂ ನೀಡದೆ, ಆ ದುರ್ಬುದ್ಧಿಯ ಜನರಿಗೆ ಬುದ್ಧಿವಾದ ಹೇಳದಷ್ಷು ಅಸಹಾಯಕರಾದರೆ ಜಮೀರ್? ಎಂದು ಬೆಂಗಳೂರಿನ ಜನ ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ.

ಖಬರಸ್ತಾನದಲ್ಲಿ ಜಮೀರ್ ಪ್ರತ್ಯಕ್ಷ: ವಾಸ್ತವಾಗಿ ನಿನ್ನೆ ರಾತ್ರಿ ಇದೇ ಜಮೀರ್ ಅಹಮದ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಪಾದರಾಯನಪುರದಲ್ಲಿ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಜಮೀರ್ ಈ ಕುರಿತು ಒಂದಲ್ಲ ಹತ್ತು ವಿಡಿಯೋ ಚಿತ್ರಗಳನ್ನು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ, ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

ಅದಾದ ಮೇಲೆ ಶಾಸಕ ಜಮೀರ್ ಗಪ್ ಚುಪ್ ಆಗುತ್ತಾರೆ. ಅದೇ ವೇಳೆ ಪಾದರಾಯನಪುರದಲ್ಲಿ ನೂರಾರು ಮಂದಿ ಪೊಲೀಸರ ಮೇಲೆ ಗೂಂಡಾಗಿರಿಗೆ ಇಳಿಯುತ್ತಾರೆ. ಆದರೆ ಇದುವರೆಗೂ ಶಾಸಕ ಜಮೀರ್ ಮಾತ್ರ ಇನ್ನೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇಷ್ಟೆಲ್ಲಾ ಅನಾಹುತಗಳು ನಡೆದಿದ್ದರೂ ಅವರ ಫೇಸ್ ಬುಕ್ ಸಹ ಸೈಲೆಂಟಾಗಿದೆ! ಬೆಂಗಳೂರಿನ ಜನತೆಯಲ್ಲಿ ಶಾಸಕ ಜಮೀರರ ಈ ನಡುವಳಿಕೆಯು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ