AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ: ಶಾಸಕ ಜಮೀರ್ ಗಪ್ ಚುಪ್! ಎಲ್ಲಿದ್ದೀರಾ ಜಮೀರ್ ಖಾನ್?

ಬೆಂಗಳೂರು: ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ ನಡೆದಿರುವಾಗ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಎಲ್ಲಿ ಅವಿತಿಟ್ಟುಕೊಂಡಿದ್ದಾರೆ? ಏನು ಮಾಡುತ್ತಿದ್ದಾರೆ? ಪೊಲೀಸರ ಮೇಲೆ ಅಕ್ಷಮ್ಯ ಗೂಂಡಾಗಿರಿ ನಡೆಸಿರುವ ಜನರ ವಿರುದ್ಧ ಒಂದೇ ಒಂದು ಹೇಳಿಕೆಯನ್ನೂ ನೀಡದೆ, ಆ ದುರ್ಬುದ್ಧಿಯ ಜನರಿಗೆ ಬುದ್ಧಿವಾದ ಹೇಳದಷ್ಷು ಅಸಹಾಯಕರಾದರೆ ಜಮೀರ್? ಎಂದು ಬೆಂಗಳೂರಿನ ಜನ ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ. ಖಬರಸ್ತಾನದಲ್ಲಿ ಜಮೀರ್ ಪ್ರತ್ಯಕ್ಷ: ವಾಸ್ತವಾಗಿ ನಿನ್ನೆ ರಾತ್ರಿ ಇದೇ ಜಮೀರ್ ಅಹಮದ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಪಾದರಾಯನಪುರದಲ್ಲಿ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯಲ್ಲಿ […]

ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ: ಶಾಸಕ ಜಮೀರ್ ಗಪ್ ಚುಪ್! ಎಲ್ಲಿದ್ದೀರಾ ಜಮೀರ್ ಖಾನ್?
ಸಾಧು ಶ್ರೀನಾಥ್​
|

Updated on: Apr 20, 2020 | 9:14 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ ನಡೆದಿರುವಾಗ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಎಲ್ಲಿ ಅವಿತಿಟ್ಟುಕೊಂಡಿದ್ದಾರೆ? ಏನು ಮಾಡುತ್ತಿದ್ದಾರೆ? ಪೊಲೀಸರ ಮೇಲೆ ಅಕ್ಷಮ್ಯ ಗೂಂಡಾಗಿರಿ ನಡೆಸಿರುವ ಜನರ ವಿರುದ್ಧ ಒಂದೇ ಒಂದು ಹೇಳಿಕೆಯನ್ನೂ ನೀಡದೆ, ಆ ದುರ್ಬುದ್ಧಿಯ ಜನರಿಗೆ ಬುದ್ಧಿವಾದ ಹೇಳದಷ್ಷು ಅಸಹಾಯಕರಾದರೆ ಜಮೀರ್? ಎಂದು ಬೆಂಗಳೂರಿನ ಜನ ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ.

ಖಬರಸ್ತಾನದಲ್ಲಿ ಜಮೀರ್ ಪ್ರತ್ಯಕ್ಷ: ವಾಸ್ತವಾಗಿ ನಿನ್ನೆ ರಾತ್ರಿ ಇದೇ ಜಮೀರ್ ಅಹಮದ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಪಾದರಾಯನಪುರದಲ್ಲಿ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಜಮೀರ್ ಈ ಕುರಿತು ಒಂದಲ್ಲ ಹತ್ತು ವಿಡಿಯೋ ಚಿತ್ರಗಳನ್ನು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ, ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

ಅದಾದ ಮೇಲೆ ಶಾಸಕ ಜಮೀರ್ ಗಪ್ ಚುಪ್ ಆಗುತ್ತಾರೆ. ಅದೇ ವೇಳೆ ಪಾದರಾಯನಪುರದಲ್ಲಿ ನೂರಾರು ಮಂದಿ ಪೊಲೀಸರ ಮೇಲೆ ಗೂಂಡಾಗಿರಿಗೆ ಇಳಿಯುತ್ತಾರೆ. ಆದರೆ ಇದುವರೆಗೂ ಶಾಸಕ ಜಮೀರ್ ಮಾತ್ರ ಇನ್ನೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇಷ್ಟೆಲ್ಲಾ ಅನಾಹುತಗಳು ನಡೆದಿದ್ದರೂ ಅವರ ಫೇಸ್ ಬುಕ್ ಸಹ ಸೈಲೆಂಟಾಗಿದೆ! ಬೆಂಗಳೂರಿನ ಜನತೆಯಲ್ಲಿ ಶಾಸಕ ಜಮೀರರ ಈ ನಡುವಳಿಕೆಯು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?