AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಗೂಂಡಾಗಿರಿ: ಜಮೀರ್ ಪೊಲೀಸರಿಗೆ ಕೇಳಿದ ಬಾಲಿಶ ಪ್ರಶ್ನೆ ಏನು?

ಬೆಂಗಳೂರು: ದೇಶದಲ್ಲಿ ಅಷ್ಟೇ ಏಕೆ ಇಡೀ ಜಗತ್ತಿನಲ್ಲಿ ಲಾಕ್​ಡೌನ್ ಚಾಲ್ತಿಯಲ್ಲಿದೆ. ಹೇಳ ಕೇಳಿ ಇದು ಜನತಾ ಕರ್ಫ್ಯೂ ಕಾಲ ಪೊಲೀಸರಿಗೂ 24/7 ಡ್ಯೂಟಿ ಇರುತ್ತದೆ. ಆದ್ರೆ ಸ್ಥಳೀಯ ಶಾಸಕ ಜಮೀರ್ ಅಹಮದ್ ಪಾದರಾಯನಪುರ ಗೂಂಡಾಗಳ ಬೆಂಬಲಕ್ಕೆ ನಿಂತಿರುವ ದಾಟಿಯಲ್ಲಿ ಪೊಲೀಸರು ಆ ಹೊತ್ತಿನಲ್ಲಿ ಅಲ್ಲಿಗೆ ಯಾಕೆ ಹೋಗಬೇಕಾಯಿತು ಎಂದು ಪ್ರಶ್ನಿಸಿದ್ದಾರೆ. ಆದ್ರೆ, ಜನತಾ ಕರ್ಫ್ಯೂ ಕಾಲದಲ್ಲಿ ಪೊಲೀಸರು 24/7 ಡ್ಯೂಟಿಯಲ್ಲಿ ಇರುತ್ತಾರೆ ಎಂಬುದು ಜಮೀರ್​ಗೆ ಹೇಗೆ ಅರ್ಥವಾಗ ಬೇಕು ಅಲ್ವಾ? ನಿನ್ನೆ ಕ್ವಾರಂಟೈನ್‌ಗೆ ಬಿಬಿಎಂಪಿ ಅಧಿಕಾರಿಗಳು ಬಂದಿದ್ದರು. […]

ಪಾದರಾಯನಪುರ ಗೂಂಡಾಗಿರಿ: ಜಮೀರ್ ಪೊಲೀಸರಿಗೆ ಕೇಳಿದ ಬಾಲಿಶ ಪ್ರಶ್ನೆ ಏನು?
ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಭವ್ಯ ಬಂಗಲೆ ಮೇಲೆ ಐಟಿ ದಾಳಿ; ಶಾಸಕ ಜಮೀರ್ ಆಸ್ತಿಪಾಸ್ತಿ ಎಷ್ಟಿದೆ? ವಿವರ ಇಲ್ಲಿದೆ
ಸಾಧು ಶ್ರೀನಾಥ್​
|

Updated on:Apr 20, 2020 | 11:54 AM

Share

ಬೆಂಗಳೂರು: ದೇಶದಲ್ಲಿ ಅಷ್ಟೇ ಏಕೆ ಇಡೀ ಜಗತ್ತಿನಲ್ಲಿ ಲಾಕ್​ಡೌನ್ ಚಾಲ್ತಿಯಲ್ಲಿದೆ. ಹೇಳ ಕೇಳಿ ಇದು ಜನತಾ ಕರ್ಫ್ಯೂ ಕಾಲ ಪೊಲೀಸರಿಗೂ 24/7 ಡ್ಯೂಟಿ ಇರುತ್ತದೆ. ಆದ್ರೆ ಸ್ಥಳೀಯ ಶಾಸಕ ಜಮೀರ್ ಅಹಮದ್ ಪಾದರಾಯನಪುರ ಗೂಂಡಾಗಳ ಬೆಂಬಲಕ್ಕೆ ನಿಂತಿರುವ ದಾಟಿಯಲ್ಲಿ ಪೊಲೀಸರು ಆ ಹೊತ್ತಿನಲ್ಲಿ ಅಲ್ಲಿಗೆ ಯಾಕೆ ಹೋಗಬೇಕಾಯಿತು ಎಂದು ಪ್ರಶ್ನಿಸಿದ್ದಾರೆ. ಆದ್ರೆ, ಜನತಾ ಕರ್ಫ್ಯೂ ಕಾಲದಲ್ಲಿ ಪೊಲೀಸರು 24/7 ಡ್ಯೂಟಿಯಲ್ಲಿ ಇರುತ್ತಾರೆ ಎಂಬುದು ಜಮೀರ್​ಗೆ ಹೇಗೆ ಅರ್ಥವಾಗ ಬೇಕು ಅಲ್ವಾ?

ನಿನ್ನೆ ಕ್ವಾರಂಟೈನ್‌ಗೆ ಬಿಬಿಎಂಪಿ ಅಧಿಕಾರಿಗಳು ಬಂದಿದ್ದರು. ರಾತ್ರಿ ವೇಳೆ ಕ್ವಾರಂಟೈನ್ ಮಾಡುವುದು ಬೇಡ ಅಂದಿದ್ದ ಬಿಬಿಎಂಪಿ ಆಯುಕ್ತರ ಜತೆ ನಾನು ಈ ಬಗ್ಗೆ ಮಾತಾಡಿದ್ದೇನೆ. ಬೆಳಗ್ಗೆ ನಾನೇ ಬರುವುದಾಗಿ ಅವರಿಗೆ ತಿಳಿಸಿದ್ದೆ. ಹಗಲಿನ ವೇಳೆ ಹೋಗಬೇಕಿತ್ತು ಎಂದು ನಾನು ಹೇಳಿದ್ದೇನೆ. ಕೊರೊನಾ ಸೋಂಕಿತರಿದ್ದರೆ ಒದ್ದು ಕರೆದುಕೊಂಡು ಹೋಗಿ. ಶಂಕಿತರು ಇದ್ದಾಗ ಹಗಲು ವೇಳೆ ಹೋಗಬೇಕಾಗಿತ್ತು. ಒಬ್ರೂ ಇಬ್ಬರಲ್ಲ ಅಲ್ಲಿ ಸುಮಾರು 58 ಜನರಿದ್ದಾರೆ. ಹೀಗಾಗಿ ಹಗಲು ವೇಳೆ ಹೋಗಬೇಕಿತ್ತು ಎಂದಿದ್ದಾರೆ.

Published On - 11:25 am, Mon, 20 April 20

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ