AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಗೂಂಡಾಗಿರಿ: ಜಮೀರ್ ಪೊಲೀಸರಿಗೆ ಕೇಳಿದ ಬಾಲಿಶ ಪ್ರಶ್ನೆ ಏನು?

ಬೆಂಗಳೂರು: ದೇಶದಲ್ಲಿ ಅಷ್ಟೇ ಏಕೆ ಇಡೀ ಜಗತ್ತಿನಲ್ಲಿ ಲಾಕ್​ಡೌನ್ ಚಾಲ್ತಿಯಲ್ಲಿದೆ. ಹೇಳ ಕೇಳಿ ಇದು ಜನತಾ ಕರ್ಫ್ಯೂ ಕಾಲ ಪೊಲೀಸರಿಗೂ 24/7 ಡ್ಯೂಟಿ ಇರುತ್ತದೆ. ಆದ್ರೆ ಸ್ಥಳೀಯ ಶಾಸಕ ಜಮೀರ್ ಅಹಮದ್ ಪಾದರಾಯನಪುರ ಗೂಂಡಾಗಳ ಬೆಂಬಲಕ್ಕೆ ನಿಂತಿರುವ ದಾಟಿಯಲ್ಲಿ ಪೊಲೀಸರು ಆ ಹೊತ್ತಿನಲ್ಲಿ ಅಲ್ಲಿಗೆ ಯಾಕೆ ಹೋಗಬೇಕಾಯಿತು ಎಂದು ಪ್ರಶ್ನಿಸಿದ್ದಾರೆ. ಆದ್ರೆ, ಜನತಾ ಕರ್ಫ್ಯೂ ಕಾಲದಲ್ಲಿ ಪೊಲೀಸರು 24/7 ಡ್ಯೂಟಿಯಲ್ಲಿ ಇರುತ್ತಾರೆ ಎಂಬುದು ಜಮೀರ್​ಗೆ ಹೇಗೆ ಅರ್ಥವಾಗ ಬೇಕು ಅಲ್ವಾ? ನಿನ್ನೆ ಕ್ವಾರಂಟೈನ್‌ಗೆ ಬಿಬಿಎಂಪಿ ಅಧಿಕಾರಿಗಳು ಬಂದಿದ್ದರು. […]

ಪಾದರಾಯನಪುರ ಗೂಂಡಾಗಿರಿ: ಜಮೀರ್ ಪೊಲೀಸರಿಗೆ ಕೇಳಿದ ಬಾಲಿಶ ಪ್ರಶ್ನೆ ಏನು?
ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಭವ್ಯ ಬಂಗಲೆ ಮೇಲೆ ಐಟಿ ದಾಳಿ; ಶಾಸಕ ಜಮೀರ್ ಆಸ್ತಿಪಾಸ್ತಿ ಎಷ್ಟಿದೆ? ವಿವರ ಇಲ್ಲಿದೆ
ಸಾಧು ಶ್ರೀನಾಥ್​
|

Updated on:Apr 20, 2020 | 11:54 AM

Share

ಬೆಂಗಳೂರು: ದೇಶದಲ್ಲಿ ಅಷ್ಟೇ ಏಕೆ ಇಡೀ ಜಗತ್ತಿನಲ್ಲಿ ಲಾಕ್​ಡೌನ್ ಚಾಲ್ತಿಯಲ್ಲಿದೆ. ಹೇಳ ಕೇಳಿ ಇದು ಜನತಾ ಕರ್ಫ್ಯೂ ಕಾಲ ಪೊಲೀಸರಿಗೂ 24/7 ಡ್ಯೂಟಿ ಇರುತ್ತದೆ. ಆದ್ರೆ ಸ್ಥಳೀಯ ಶಾಸಕ ಜಮೀರ್ ಅಹಮದ್ ಪಾದರಾಯನಪುರ ಗೂಂಡಾಗಳ ಬೆಂಬಲಕ್ಕೆ ನಿಂತಿರುವ ದಾಟಿಯಲ್ಲಿ ಪೊಲೀಸರು ಆ ಹೊತ್ತಿನಲ್ಲಿ ಅಲ್ಲಿಗೆ ಯಾಕೆ ಹೋಗಬೇಕಾಯಿತು ಎಂದು ಪ್ರಶ್ನಿಸಿದ್ದಾರೆ. ಆದ್ರೆ, ಜನತಾ ಕರ್ಫ್ಯೂ ಕಾಲದಲ್ಲಿ ಪೊಲೀಸರು 24/7 ಡ್ಯೂಟಿಯಲ್ಲಿ ಇರುತ್ತಾರೆ ಎಂಬುದು ಜಮೀರ್​ಗೆ ಹೇಗೆ ಅರ್ಥವಾಗ ಬೇಕು ಅಲ್ವಾ?

ನಿನ್ನೆ ಕ್ವಾರಂಟೈನ್‌ಗೆ ಬಿಬಿಎಂಪಿ ಅಧಿಕಾರಿಗಳು ಬಂದಿದ್ದರು. ರಾತ್ರಿ ವೇಳೆ ಕ್ವಾರಂಟೈನ್ ಮಾಡುವುದು ಬೇಡ ಅಂದಿದ್ದ ಬಿಬಿಎಂಪಿ ಆಯುಕ್ತರ ಜತೆ ನಾನು ಈ ಬಗ್ಗೆ ಮಾತಾಡಿದ್ದೇನೆ. ಬೆಳಗ್ಗೆ ನಾನೇ ಬರುವುದಾಗಿ ಅವರಿಗೆ ತಿಳಿಸಿದ್ದೆ. ಹಗಲಿನ ವೇಳೆ ಹೋಗಬೇಕಿತ್ತು ಎಂದು ನಾನು ಹೇಳಿದ್ದೇನೆ. ಕೊರೊನಾ ಸೋಂಕಿತರಿದ್ದರೆ ಒದ್ದು ಕರೆದುಕೊಂಡು ಹೋಗಿ. ಶಂಕಿತರು ಇದ್ದಾಗ ಹಗಲು ವೇಳೆ ಹೋಗಬೇಕಾಗಿತ್ತು. ಒಬ್ರೂ ಇಬ್ಬರಲ್ಲ ಅಲ್ಲಿ ಸುಮಾರು 58 ಜನರಿದ್ದಾರೆ. ಹೀಗಾಗಿ ಹಗಲು ವೇಳೆ ಹೋಗಬೇಕಿತ್ತು ಎಂದಿದ್ದಾರೆ.

Published On - 11:25 am, Mon, 20 April 20

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ