AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ ಪಾತ್ರೆ ಫೌಂಡೇಷನ್​ ವಿರುದ್ಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ MLC ಲೆಹರ್​ ಸಿಂಗ್​ ಪತ್ರ

ಬಡ ಮಕ್ಕಳ ಹಸಿವು ನೀಗಿಸುವ ಅಕ್ಷಯ ಪಾತ್ರೆ ಫೌಂಡೇಷನ್ ಅವ್ಯವಹಾರ ನಡೆಸುತ್ತಿದೆ ಎಂದು ಆರೋಪಿಸಿ ನ್ಯಾಯಲಯದ ಮೊರೆ ಹೋದ ಬಿಜೆಪಿ ಪರಿಷತ್ ಸದಸ್ಯ ಲೆಹರ್ ಸಿಂಗ್ ಸಿರೋಯಾ.

ಅಕ್ಷಯ ಪಾತ್ರೆ ಫೌಂಡೇಷನ್​ ವಿರುದ್ಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ MLC ಲೆಹರ್​ ಸಿಂಗ್​ ಪತ್ರ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on:Dec 07, 2020 | 6:54 PM

Share

ಬೆಂಗಳೂರು: ಬಡ ಮಕ್ಕಳ ಹಸಿವು ನೀಗಿಸುವ ಸಂಸ್ಥೆ ಎಂದೇ ಗುರುತಿಸಿಕೊಂಡಿದ್ದ ಅಕ್ಷಯ ಪಾತ್ರೆ ಫೌಂಡೇಷನ್​ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ? ಸಾರ್ವಜನಿಕರಿಂದ ಹಣವನ್ನು ಸಂಗ್ರಹಣೆ ಮಾಡುವುದಷ್ಟೇ ಅಲ್ಲದೇ ಖಾಸಗಿ ಕಂಪನಿಗಳಿಂದ ಅನುದಾನ ಪಡೆದು ಕಡಿಮೆ ಖರ್ಚಿನಲ್ಲಿ ಊಟ ಹಂಚುವ ಕಾರ್ಯ ಮಾಡುತ್ತಿದ್ದ ಈ ಸಂಸ್ಥೆ ಒಂದು ಕಾಲದಲ್ಲಿ ಅನ್ನಪೂರ್ಣೆಶ್ವರಿ ಎಂದೇ ಗುರಿಸಿಕೊಂಡಿತ್ತು.

ಆದರೆ, ನಾಲ್ಕು ಜನರಿಗೆ ಮಾದರಿಯಾಗಿದ್ದ ಅಕ್ಷಯ ಪಾತ್ರೆ ಫೌಂಡೇಷನ್​ ವಿರುದ್ಧ ಅವ್ಯವಹಾರದ ಅರೋಪ ಕೇಳಿಬಂದಿದೆ. ಇದೀಗ, ಈ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್ ಸಿರೋಯಾ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ ಈ ಅವ್ಯವಹಾರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿದ್ದಾರೆ.

ಬಡ ಮಕ್ಕಳ ಹಸಿವು ನೀಗಿಸುತ್ತಿದ್ದ ಅಕ್ಷಯ ಪಾತ್ರೆಯಲ್ಲಿ ನಡೀತಾ ಅವ್ಯವಹಾರ? ಸ್ವತಂತ್ರ ಟ್ರಸ್ಟಿಗಳ ರಾಜೀನಾಮೆ..

Published On - 6:40 pm, Mon, 7 December 20

Follow Us
preethi shettigar
preethi shettigar
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು