AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ ಪಾತ್ರೆ ಫೌಂಡೇಷನ್​ ವಿರುದ್ಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ MLC ಲೆಹರ್​ ಸಿಂಗ್​ ಪತ್ರ

ಬಡ ಮಕ್ಕಳ ಹಸಿವು ನೀಗಿಸುವ ಅಕ್ಷಯ ಪಾತ್ರೆ ಫೌಂಡೇಷನ್ ಅವ್ಯವಹಾರ ನಡೆಸುತ್ತಿದೆ ಎಂದು ಆರೋಪಿಸಿ ನ್ಯಾಯಲಯದ ಮೊರೆ ಹೋದ ಬಿಜೆಪಿ ಪರಿಷತ್ ಸದಸ್ಯ ಲೆಹರ್ ಸಿಂಗ್ ಸಿರೋಯಾ.

ಅಕ್ಷಯ ಪಾತ್ರೆ ಫೌಂಡೇಷನ್​ ವಿರುದ್ಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ MLC ಲೆಹರ್​ ಸಿಂಗ್​ ಪತ್ರ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on:Dec 07, 2020 | 6:54 PM

Share

ಬೆಂಗಳೂರು: ಬಡ ಮಕ್ಕಳ ಹಸಿವು ನೀಗಿಸುವ ಸಂಸ್ಥೆ ಎಂದೇ ಗುರುತಿಸಿಕೊಂಡಿದ್ದ ಅಕ್ಷಯ ಪಾತ್ರೆ ಫೌಂಡೇಷನ್​ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ? ಸಾರ್ವಜನಿಕರಿಂದ ಹಣವನ್ನು ಸಂಗ್ರಹಣೆ ಮಾಡುವುದಷ್ಟೇ ಅಲ್ಲದೇ ಖಾಸಗಿ ಕಂಪನಿಗಳಿಂದ ಅನುದಾನ ಪಡೆದು ಕಡಿಮೆ ಖರ್ಚಿನಲ್ಲಿ ಊಟ ಹಂಚುವ ಕಾರ್ಯ ಮಾಡುತ್ತಿದ್ದ ಈ ಸಂಸ್ಥೆ ಒಂದು ಕಾಲದಲ್ಲಿ ಅನ್ನಪೂರ್ಣೆಶ್ವರಿ ಎಂದೇ ಗುರಿಸಿಕೊಂಡಿತ್ತು.

ಆದರೆ, ನಾಲ್ಕು ಜನರಿಗೆ ಮಾದರಿಯಾಗಿದ್ದ ಅಕ್ಷಯ ಪಾತ್ರೆ ಫೌಂಡೇಷನ್​ ವಿರುದ್ಧ ಅವ್ಯವಹಾರದ ಅರೋಪ ಕೇಳಿಬಂದಿದೆ. ಇದೀಗ, ಈ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್ ಸಿರೋಯಾ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ ಈ ಅವ್ಯವಹಾರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿದ್ದಾರೆ.

ಬಡ ಮಕ್ಕಳ ಹಸಿವು ನೀಗಿಸುತ್ತಿದ್ದ ಅಕ್ಷಯ ಪಾತ್ರೆಯಲ್ಲಿ ನಡೀತಾ ಅವ್ಯವಹಾರ? ಸ್ವತಂತ್ರ ಟ್ರಸ್ಟಿಗಳ ರಾಜೀನಾಮೆ..

Published On - 6:40 pm, Mon, 7 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ