AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ ಪಾತ್ರೆ ಫೌಂಡೇಷನ್​ ವಿರುದ್ಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ MLC ಲೆಹರ್​ ಸಿಂಗ್​ ಪತ್ರ

ಬಡ ಮಕ್ಕಳ ಹಸಿವು ನೀಗಿಸುವ ಅಕ್ಷಯ ಪಾತ್ರೆ ಫೌಂಡೇಷನ್ ಅವ್ಯವಹಾರ ನಡೆಸುತ್ತಿದೆ ಎಂದು ಆರೋಪಿಸಿ ನ್ಯಾಯಲಯದ ಮೊರೆ ಹೋದ ಬಿಜೆಪಿ ಪರಿಷತ್ ಸದಸ್ಯ ಲೆಹರ್ ಸಿಂಗ್ ಸಿರೋಯಾ.

ಅಕ್ಷಯ ಪಾತ್ರೆ ಫೌಂಡೇಷನ್​ ವಿರುದ್ಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ MLC ಲೆಹರ್​ ಸಿಂಗ್​ ಪತ್ರ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on:Dec 07, 2020 | 6:54 PM

Share

ಬೆಂಗಳೂರು: ಬಡ ಮಕ್ಕಳ ಹಸಿವು ನೀಗಿಸುವ ಸಂಸ್ಥೆ ಎಂದೇ ಗುರುತಿಸಿಕೊಂಡಿದ್ದ ಅಕ್ಷಯ ಪಾತ್ರೆ ಫೌಂಡೇಷನ್​ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ? ಸಾರ್ವಜನಿಕರಿಂದ ಹಣವನ್ನು ಸಂಗ್ರಹಣೆ ಮಾಡುವುದಷ್ಟೇ ಅಲ್ಲದೇ ಖಾಸಗಿ ಕಂಪನಿಗಳಿಂದ ಅನುದಾನ ಪಡೆದು ಕಡಿಮೆ ಖರ್ಚಿನಲ್ಲಿ ಊಟ ಹಂಚುವ ಕಾರ್ಯ ಮಾಡುತ್ತಿದ್ದ ಈ ಸಂಸ್ಥೆ ಒಂದು ಕಾಲದಲ್ಲಿ ಅನ್ನಪೂರ್ಣೆಶ್ವರಿ ಎಂದೇ ಗುರಿಸಿಕೊಂಡಿತ್ತು.

ಆದರೆ, ನಾಲ್ಕು ಜನರಿಗೆ ಮಾದರಿಯಾಗಿದ್ದ ಅಕ್ಷಯ ಪಾತ್ರೆ ಫೌಂಡೇಷನ್​ ವಿರುದ್ಧ ಅವ್ಯವಹಾರದ ಅರೋಪ ಕೇಳಿಬಂದಿದೆ. ಇದೀಗ, ಈ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್ ಸಿರೋಯಾ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ ಈ ಅವ್ಯವಹಾರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿದ್ದಾರೆ.

ಬಡ ಮಕ್ಕಳ ಹಸಿವು ನೀಗಿಸುತ್ತಿದ್ದ ಅಕ್ಷಯ ಪಾತ್ರೆಯಲ್ಲಿ ನಡೀತಾ ಅವ್ಯವಹಾರ? ಸ್ವತಂತ್ರ ಟ್ರಸ್ಟಿಗಳ ರಾಜೀನಾಮೆ..

Published On - 6:40 pm, Mon, 7 December 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ