AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿ ನಿಲ್ಲದ ‘ಬ್ಲೂ ಬಾಯ್ಸ್’ ಕ್ವಾಟ್ಲೆ: ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್​ ಸದಸ್ಯನಿಂದ ನೀಲಿ ಚಿತ್ರ ವೀಕ್ಷಣೆ

ಕಳೆದ ಕೆಲವು ವರ್ಷಗಳ ಹಿಂದೆ ಸದನದಲ್ಲಿ ಕೆಲ ಶಾಸಕರು ನೀಲಿ ಚಿತ್ರ ವೀಕ್ಷಿಸಿದ್ದ ಪ್ರಸಂಗ ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಗುರಿಯಾಗಿತ್ತು. ಇದೀಗ, ಅಂಥದ್ದೇ ಮತ್ತೊಂದು ಪ್ರಸಂಗ ಇಂದು ಬೆಳಕಿಗೆ ಬಂದಿದೆ.

ವಿಧಾನಸೌಧದಲ್ಲಿ ನಿಲ್ಲದ ‘ಬ್ಲೂ ಬಾಯ್ಸ್’ ಕ್ವಾಟ್ಲೆ: ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್​ ಸದಸ್ಯನಿಂದ ನೀಲಿ ಚಿತ್ರ ವೀಕ್ಷಣೆ
KUSHAL V
| Edited By: |

Updated on:Jan 29, 2021 | 5:09 PM

Share

ಬೆಂಗಳೂರು: ಕೆಲವು ವರ್ಷಗಳ ಹಿಂದೆ ಸದನದಲ್ಲಿ ಕೆಲ ಶಾಸಕರು ನೀಲಿ ಚಿತ್ರ ವೀಕ್ಷಿಸಿದ್ದ ಪ್ರಸಂಗ ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಗುರಿಯಾಗಿತ್ತು. ಇದೀಗ, ಅಂಥದ್ದೇ ಮತ್ತೊಂದು ಪ್ರಸಂಗ ಇಂದು ಬೆಳಕಿಗೆ ಬಂದಿದೆ.

ಹೌದು, ಈ ಬಾರಿ ವಿಧಾನಪರಿಷತ್​ನಲ್ಲಿ ಕಲಾಪದ ವೇಳೆ ಕಾಂಗ್ರೆಸ್ ಪಕ್ಷದ MLC ಪ್ರಕಾಶ್​ ರಾಥೋಡ್​ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದನದ ಕಾರ್ಯಕಲಾಪದ ವೇಳೆ, ವಿಧಾನಪರಿಷತ್ ಸದಸ್ಯ ಪ್ರಕಾಶ್​ ರಾಥೋಡ್​ ತಮ್ಮ ಮೊಬೈಲ್​ನ ಗ್ಯಾಲರಿಯಲ್ಲಿದ್ದ ಕೆಲ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದರು ಎಂದು ಹೇಳಲಾಗಿದೆ.

ತಮ್ಮ ಗ್ಯಾಲರಿಯಲ್ಲಿದ್ದ ಫೋಟೋಗಳನ್ನು ಡಿಲೀಟ್ ಮಾಡ್ತಿದ್ದ ವೇಳೆ ಪ್ರಕಾಶ್ ರಾಥೋಡ್​ ಈ ಚಿತ್ರಗಳನ್ನು ವೀಕ್ಷಿಸಿದರು ಎಂದು ತಿಳಿದುಬಂದಿದೆ. ಇದೀಗ, ವಿಧಾನಪರಿಷತ್ ಸದಸ್ಯರ ನಡೆಗೆ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಮೊಬೈಲ್​ನಲ್ಲಿ ಫೋಟೋ ಡಿಲೀಟ್ ಮಾಡ್ತಿದ್ದೆ ಅಷ್ಟೇ.. ಬೇರೆ ತರಹ ದಯವಿಟ್ಟು ಬಿಂಬಿಸಬೇಡಿ: MLC ಪ್ರಕಾಶ್​​ ರಾಥೋಡ್

Published On - 5:09 pm, Fri, 29 January 21

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು