AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಕೀ ಬಳಸಿ ಮೊಬೈಲ್ ಶೋ ರೂಮ್‌ನಲ್ಲಿ ಕಳ್ಳತನ.. ಎಲ್ಲಿ?

ನಕಲಿ ಕೀ ಬಳಸಿ ರಿಲಾಯನ್ಸ್ ಫ್ರೆಶ್ ಟೆರೇಸ್ ಬಳಿಯ ಡೋರ್ ಓಪನ್ ಮಾಡಿ ಶೋ ರೂಮ್​ಗೆ ನುಗ್ಗಿ ವಿವಿಧ ಬ್ರಾಂಡ್​ನ 23 ಆ್ಯಂಡ್ರಾಯ್ಡ್ ಮೊಬೈಲ್‌ಗಳು, 6 ಐಫೋನ್‌ಗಳು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನ ಎಗರಿಸಿ ಪರಾರಿಯಾಗಿದ್ದಾರೆ.

ನಕಲಿ ಕೀ ಬಳಸಿ ಮೊಬೈಲ್ ಶೋ ರೂಮ್‌ನಲ್ಲಿ ಕಳ್ಳತನ.. ಎಲ್ಲಿ?
ಕಳ್ಳತನದ ವೇಳೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು
ಆಯೇಷಾ ಬಾನು
ಆಯೇಷಾ ಬಾನು|

Updated on: Dec 25, 2020 | 8:11 AM

Share

ಬೆಂಗಳೂರು: ನಕಲಿ ಕೀ ಬಳಸಿ ಮೊಬೈಲ್ ಶೋ ರೂಮ್‌ನಲ್ಲಿ ಕಳ್ಳತನ ಮಾಡಿರುವ ಘಟನೆ ಇಂದಿರಾನಗರದಲ್ಲಿರುವ ಶೋ ರೂಮ್ ಒಂದರಲ್ಲಿ ನಡೆದಿದೆ. ಖತರ್ನಾಕ್ ಖದೀಮರು ಇಂದಿರಾನಗರದ ಹಂಡ್ರೆಡ್ ಫೀಟ್ ರಸ್ತೆಯ ರಿಲಾಯನ್ಸ್ ಶೋ ರೂಮ್​ನಲ್ಲಿ ತಡ ರಾತ್ರಿ ತಮ್ಮ ಕೈಚಳಕ ತೋರಿಸಿದ್ದಾರೆ.

ನಕಲಿ ಕೀ ಬಳಸಿ ರಿಲಾಯನ್ಸ್ ಫ್ರೆಶ್ ಟೆರೇಸ್ ಬಳಿಯ ಡೋರ್ ಓಪನ್ ಮಾಡಿ ಶೋ ರೂಮ್​ಗೆ ನುಗ್ಗಿ ವಿವಿಧ ಬ್ರಾಂಡ್​ನ 23 ಆ್ಯಂಡ್ರಾಯ್ಡ್ ಮೊಬೈಲ್‌ಗಳು, 6 ಐಫೋನ್‌ಗಳು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನ ಎಗರಿಸಿ ಪರಾರಿಯಾಗಿದ್ದಾರೆ. ಸದ್ಯ ಕಳ್ಳರ ಸಂಪೂರ್ಣ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾಗಿರಿಯ 4 ಅಂಗಡಿಗಳಲ್ಲಿ ಕಳ್ಳತನ: ಕಳ್ಳರ ಪತ್ತೆ ಹಚ್ಚಲು ಶ್ವಾನದಳದ ನೆರವು

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು