AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಕೀ ಬಳಸಿ ಮೊಬೈಲ್ ಶೋ ರೂಮ್‌ನಲ್ಲಿ ಕಳ್ಳತನ.. ಎಲ್ಲಿ?

ನಕಲಿ ಕೀ ಬಳಸಿ ರಿಲಾಯನ್ಸ್ ಫ್ರೆಶ್ ಟೆರೇಸ್ ಬಳಿಯ ಡೋರ್ ಓಪನ್ ಮಾಡಿ ಶೋ ರೂಮ್​ಗೆ ನುಗ್ಗಿ ವಿವಿಧ ಬ್ರಾಂಡ್​ನ 23 ಆ್ಯಂಡ್ರಾಯ್ಡ್ ಮೊಬೈಲ್‌ಗಳು, 6 ಐಫೋನ್‌ಗಳು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನ ಎಗರಿಸಿ ಪರಾರಿಯಾಗಿದ್ದಾರೆ.

ನಕಲಿ ಕೀ ಬಳಸಿ ಮೊಬೈಲ್ ಶೋ ರೂಮ್‌ನಲ್ಲಿ ಕಳ್ಳತನ.. ಎಲ್ಲಿ?
ಕಳ್ಳತನದ ವೇಳೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು
ಆಯೇಷಾ ಬಾನು
ಆಯೇಷಾ ಬಾನು|

Updated on: Dec 25, 2020 | 8:11 AM

Share

ಬೆಂಗಳೂರು: ನಕಲಿ ಕೀ ಬಳಸಿ ಮೊಬೈಲ್ ಶೋ ರೂಮ್‌ನಲ್ಲಿ ಕಳ್ಳತನ ಮಾಡಿರುವ ಘಟನೆ ಇಂದಿರಾನಗರದಲ್ಲಿರುವ ಶೋ ರೂಮ್ ಒಂದರಲ್ಲಿ ನಡೆದಿದೆ. ಖತರ್ನಾಕ್ ಖದೀಮರು ಇಂದಿರಾನಗರದ ಹಂಡ್ರೆಡ್ ಫೀಟ್ ರಸ್ತೆಯ ರಿಲಾಯನ್ಸ್ ಶೋ ರೂಮ್​ನಲ್ಲಿ ತಡ ರಾತ್ರಿ ತಮ್ಮ ಕೈಚಳಕ ತೋರಿಸಿದ್ದಾರೆ.

ನಕಲಿ ಕೀ ಬಳಸಿ ರಿಲಾಯನ್ಸ್ ಫ್ರೆಶ್ ಟೆರೇಸ್ ಬಳಿಯ ಡೋರ್ ಓಪನ್ ಮಾಡಿ ಶೋ ರೂಮ್​ಗೆ ನುಗ್ಗಿ ವಿವಿಧ ಬ್ರಾಂಡ್​ನ 23 ಆ್ಯಂಡ್ರಾಯ್ಡ್ ಮೊಬೈಲ್‌ಗಳು, 6 ಐಫೋನ್‌ಗಳು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನ ಎಗರಿಸಿ ಪರಾರಿಯಾಗಿದ್ದಾರೆ. ಸದ್ಯ ಕಳ್ಳರ ಸಂಪೂರ್ಣ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾಗಿರಿಯ 4 ಅಂಗಡಿಗಳಲ್ಲಿ ಕಳ್ಳತನ: ಕಳ್ಳರ ಪತ್ತೆ ಹಚ್ಚಲು ಶ್ವಾನದಳದ ನೆರವು

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!