AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಸರ್ಕಾರಿ ನೌಕರರ ಶವಸಂಸ್ಕಾರ ಸಹಾಯಧನ ₹15 ಸಾವಿರಕ್ಕೆ ಹೆಚ್ಚಳ

ಬೆಂಗಳೂರು: ಮೃತ ಸರ್ಕಾರಿ ನೌಕರರ ಶವಸಂಸ್ಕಾರದ ಸಹಾಯಧನವನ್ನು ಸರ್ಕಾರ ₹ 15 ಸಾವಿರಕ್ಕೆ ಹೆಚ್ಚಳ ಮಾಡಿ ಆದೇಶ ನೀಡಿದೆ. ಸರ್ಕಾರಿ ಸೇವೆಯಲ್ಲಿರುವಾಗ ಮರಣ ಹೊಂದಿದ ನೌಕರರ ಶವಸಂಸ್ಕಾರ ಸಹಾಯಧನ ಮೊತ್ತ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಸಿಎಂಗೆ ಬೇಡಿಕೆ ಸಲ್ಲಿಸಿತ್ತು. ಅದಕ್ಕೆ ಸ್ಪಂದಿಸಿರುವ ಯಡಿಯೂರಪ್ಪ ಸರ್ಕಾರ ₹ 15 ಸಾವಿರಕ್ಕೆ ಹೆಚ್ಚಳ ಮಾಡುವಂತೆ ಆದೇಶಿಸಿದೆ.

ಮೃತ ಸರ್ಕಾರಿ ನೌಕರರ ಶವಸಂಸ್ಕಾರ ಸಹಾಯಧನ ₹15 ಸಾವಿರಕ್ಕೆ  ಹೆಚ್ಚಳ
ಸಾಧು ಶ್ರೀನಾಥ್​
|

Updated on:Nov 16, 2019 | 7:02 PM

Share

ಬೆಂಗಳೂರು: ಮೃತ ಸರ್ಕಾರಿ ನೌಕರರ ಶವಸಂಸ್ಕಾರದ ಸಹಾಯಧನವನ್ನು ಸರ್ಕಾರ ₹ 15 ಸಾವಿರಕ್ಕೆ ಹೆಚ್ಚಳ ಮಾಡಿ ಆದೇಶ ನೀಡಿದೆ. ಸರ್ಕಾರಿ ಸೇವೆಯಲ್ಲಿರುವಾಗ ಮರಣ ಹೊಂದಿದ ನೌಕರರ ಶವಸಂಸ್ಕಾರ ಸಹಾಯಧನ ಮೊತ್ತ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಸಿಎಂಗೆ ಬೇಡಿಕೆ ಸಲ್ಲಿಸಿತ್ತು. ಅದಕ್ಕೆ ಸ್ಪಂದಿಸಿರುವ ಯಡಿಯೂರಪ್ಪ ಸರ್ಕಾರ ₹ 15 ಸಾವಿರಕ್ಕೆ ಹೆಚ್ಚಳ ಮಾಡುವಂತೆ ಆದೇಶಿಸಿದೆ.

Published On - 6:54 pm, Sat, 16 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ