AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಸರ್ಕಾರಿ ನೌಕರರ ಶವಸಂಸ್ಕಾರ ಸಹಾಯಧನ ₹15 ಸಾವಿರಕ್ಕೆ ಹೆಚ್ಚಳ

ಬೆಂಗಳೂರು: ಮೃತ ಸರ್ಕಾರಿ ನೌಕರರ ಶವಸಂಸ್ಕಾರದ ಸಹಾಯಧನವನ್ನು ಸರ್ಕಾರ ₹ 15 ಸಾವಿರಕ್ಕೆ ಹೆಚ್ಚಳ ಮಾಡಿ ಆದೇಶ ನೀಡಿದೆ. ಸರ್ಕಾರಿ ಸೇವೆಯಲ್ಲಿರುವಾಗ ಮರಣ ಹೊಂದಿದ ನೌಕರರ ಶವಸಂಸ್ಕಾರ ಸಹಾಯಧನ ಮೊತ್ತ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಸಿಎಂಗೆ ಬೇಡಿಕೆ ಸಲ್ಲಿಸಿತ್ತು. ಅದಕ್ಕೆ ಸ್ಪಂದಿಸಿರುವ ಯಡಿಯೂರಪ್ಪ ಸರ್ಕಾರ ₹ 15 ಸಾವಿರಕ್ಕೆ ಹೆಚ್ಚಳ ಮಾಡುವಂತೆ ಆದೇಶಿಸಿದೆ.

ಮೃತ ಸರ್ಕಾರಿ ನೌಕರರ ಶವಸಂಸ್ಕಾರ ಸಹಾಯಧನ ₹15 ಸಾವಿರಕ್ಕೆ  ಹೆಚ್ಚಳ
ಸಾಧು ಶ್ರೀನಾಥ್​
|

Updated on:Nov 16, 2019 | 7:02 PM

Share

ಬೆಂಗಳೂರು: ಮೃತ ಸರ್ಕಾರಿ ನೌಕರರ ಶವಸಂಸ್ಕಾರದ ಸಹಾಯಧನವನ್ನು ಸರ್ಕಾರ ₹ 15 ಸಾವಿರಕ್ಕೆ ಹೆಚ್ಚಳ ಮಾಡಿ ಆದೇಶ ನೀಡಿದೆ. ಸರ್ಕಾರಿ ಸೇವೆಯಲ್ಲಿರುವಾಗ ಮರಣ ಹೊಂದಿದ ನೌಕರರ ಶವಸಂಸ್ಕಾರ ಸಹಾಯಧನ ಮೊತ್ತ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಸಿಎಂಗೆ ಬೇಡಿಕೆ ಸಲ್ಲಿಸಿತ್ತು. ಅದಕ್ಕೆ ಸ್ಪಂದಿಸಿರುವ ಯಡಿಯೂರಪ್ಪ ಸರ್ಕಾರ ₹ 15 ಸಾವಿರಕ್ಕೆ ಹೆಚ್ಚಳ ಮಾಡುವಂತೆ ಆದೇಶಿಸಿದೆ.

Published On - 6:54 pm, Sat, 16 November 19