AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿಯಲ್ಲೂ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಕೋಟಿ ದಾಟಿದ ಕಾಣಿಕೆ ಸಂಗ್ರಹ

ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದಲ್ಲಿ ಕೇವಲ ಎರಡು ತಿಂಗಳಲ್ಲಿ ಕೋಟಿಗಿಂತಲೂ ಹೆಚ್ಚು ಕಾಣಿಕೆ ಮೌಲ್ಯ ಸಂಗ್ರಹವಾಗಿದೆ.

ಕೊರೊನಾ ಭೀತಿಯಲ್ಲೂ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಕೋಟಿ ದಾಟಿದ ಕಾಣಿಕೆ ಸಂಗ್ರಹ
ನಂಜನಗೂಡಿನ ಶ್ರಿಕಂಠೇಶ್ವರ ದೇಗುಲದಲ್ಲಿ ಕೋಟಿ ದಾಟಿದ ಕಾಣಿಕೆ ಸಂಗ್ರಹ
shruti hegde
|

Updated on:Dec 25, 2020 | 12:36 PM

Share

ಮೈಸೂರು: ಕೊರೊನಾ ಭೀತಿಯಲ್ಲಿಯೂ ನಂಜನಗೂಡಿನಲ್ಲಿರುವ ಶ್ರೀಕಂಠೇಶ್ವರ ದೇವಾಲಯದಲ್ಲಿದ್ದ ಒಟ್ಟು 37 ಹುಂಡಿಗಳ ಪೈಕಿ  31 ಹುಂಡಿಗಳಲ್ಲಿ ಕೋಟಿಗಿಂತಲೂ ಹೆಚ್ಚಿನ ಮೌಲ್ಯ ಸಂಗ್ರಹವಾಗಿದೆ.

ಎರಡು ತಿಂಗಳ ಅವಧಿಯಲ್ಲಿ 1 ಕೋಟಿ 98 ಲಕ್ಷದ  47 ಸಾವಿರದ 290 ರೂಪಾಯಿ ಸಂಗ್ರಹ ಹಾಗೂ 77 ಗ್ರಾಂ ಚಿನ್ನ,  5 ಕೆಜಿ 700 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಹುಂಡಿಯಲ್ಲಿ ಒಟ್ಟು 79,700ರೂ. ನಿಷೇಧಿತ ನೋಟುಗಳು ಸಿಕ್ಕಿವೆ. ಇವುಗಳಲ್ಲಿ 1 ಸಾವಿರ ಮೌಲ್ಯದ 12 ನೋಟುಗಳು, 500ರೂ ಮೌಲ್ಯದ 170 ನಿಷೇಧಿತ ನೋಟುಗಳು ಇದ್ದವು.

ಬ್ಯಾಂಕ್ ಆಫ್ ಬರೋಡದ ಹಿರಿಯ ಅಧಿಕಾರಿ ಹರ್ಷ ಹಾಗೂ ನಂಜುಂಡೇಶ್ವರ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ವೆಂಕಟೇಶ್ ಪ್ರಸಾದ್ ಸಮ್ಮುಖದಲ್ಲಿ ಎಣಿಕೆ ಕಾರ್ಯ ಕೈಗೊಳ್ಳಲಾಗಿದೆ. ಸಹಾಯಕರಾಗಿ 200 ಸ್ವಸಹಾಯ ಸಂಘದ ಮಹಿಳೆಯರು,  50 ಮಂದಿ ದೇವಾಲಯದ ಸಿಬ್ಬಂದಿಗಳು ಸೇರಿದಂತೆ ಒಟ್ಟು 250 ಸಿಬ್ಬಂದಿಗಳನ್ನು ಎಣಿಕೆ ಕಾರ್ಯಕ್ಕೆಂದು ಕರೆಸಲಾಗಿದೆ.

Published On - 12:35 pm, Fri, 25 December 20

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ