AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿಯಲ್ಲೂ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಕೋಟಿ ದಾಟಿದ ಕಾಣಿಕೆ ಸಂಗ್ರಹ

ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದಲ್ಲಿ ಕೇವಲ ಎರಡು ತಿಂಗಳಲ್ಲಿ ಕೋಟಿಗಿಂತಲೂ ಹೆಚ್ಚು ಕಾಣಿಕೆ ಮೌಲ್ಯ ಸಂಗ್ರಹವಾಗಿದೆ.

ಕೊರೊನಾ ಭೀತಿಯಲ್ಲೂ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಕೋಟಿ ದಾಟಿದ ಕಾಣಿಕೆ ಸಂಗ್ರಹ
ನಂಜನಗೂಡಿನ ಶ್ರಿಕಂಠೇಶ್ವರ ದೇಗುಲದಲ್ಲಿ ಕೋಟಿ ದಾಟಿದ ಕಾಣಿಕೆ ಸಂಗ್ರಹ
shruti hegde
|

Updated on:Dec 25, 2020 | 12:36 PM

Share

ಮೈಸೂರು: ಕೊರೊನಾ ಭೀತಿಯಲ್ಲಿಯೂ ನಂಜನಗೂಡಿನಲ್ಲಿರುವ ಶ್ರೀಕಂಠೇಶ್ವರ ದೇವಾಲಯದಲ್ಲಿದ್ದ ಒಟ್ಟು 37 ಹುಂಡಿಗಳ ಪೈಕಿ  31 ಹುಂಡಿಗಳಲ್ಲಿ ಕೋಟಿಗಿಂತಲೂ ಹೆಚ್ಚಿನ ಮೌಲ್ಯ ಸಂಗ್ರಹವಾಗಿದೆ.

ಎರಡು ತಿಂಗಳ ಅವಧಿಯಲ್ಲಿ 1 ಕೋಟಿ 98 ಲಕ್ಷದ  47 ಸಾವಿರದ 290 ರೂಪಾಯಿ ಸಂಗ್ರಹ ಹಾಗೂ 77 ಗ್ರಾಂ ಚಿನ್ನ,  5 ಕೆಜಿ 700 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಹುಂಡಿಯಲ್ಲಿ ಒಟ್ಟು 79,700ರೂ. ನಿಷೇಧಿತ ನೋಟುಗಳು ಸಿಕ್ಕಿವೆ. ಇವುಗಳಲ್ಲಿ 1 ಸಾವಿರ ಮೌಲ್ಯದ 12 ನೋಟುಗಳು, 500ರೂ ಮೌಲ್ಯದ 170 ನಿಷೇಧಿತ ನೋಟುಗಳು ಇದ್ದವು.

ಬ್ಯಾಂಕ್ ಆಫ್ ಬರೋಡದ ಹಿರಿಯ ಅಧಿಕಾರಿ ಹರ್ಷ ಹಾಗೂ ನಂಜುಂಡೇಶ್ವರ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ವೆಂಕಟೇಶ್ ಪ್ರಸಾದ್ ಸಮ್ಮುಖದಲ್ಲಿ ಎಣಿಕೆ ಕಾರ್ಯ ಕೈಗೊಳ್ಳಲಾಗಿದೆ. ಸಹಾಯಕರಾಗಿ 200 ಸ್ವಸಹಾಯ ಸಂಘದ ಮಹಿಳೆಯರು,  50 ಮಂದಿ ದೇವಾಲಯದ ಸಿಬ್ಬಂದಿಗಳು ಸೇರಿದಂತೆ ಒಟ್ಟು 250 ಸಿಬ್ಬಂದಿಗಳನ್ನು ಎಣಿಕೆ ಕಾರ್ಯಕ್ಕೆಂದು ಕರೆಸಲಾಗಿದೆ.

Published On - 12:35 pm, Fri, 25 December 20

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ