AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿಯಲ್ಲೂ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಕೋಟಿ ದಾಟಿದ ಕಾಣಿಕೆ ಸಂಗ್ರಹ

ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದಲ್ಲಿ ಕೇವಲ ಎರಡು ತಿಂಗಳಲ್ಲಿ ಕೋಟಿಗಿಂತಲೂ ಹೆಚ್ಚು ಕಾಣಿಕೆ ಮೌಲ್ಯ ಸಂಗ್ರಹವಾಗಿದೆ.

ಕೊರೊನಾ ಭೀತಿಯಲ್ಲೂ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಕೋಟಿ ದಾಟಿದ ಕಾಣಿಕೆ ಸಂಗ್ರಹ
ನಂಜನಗೂಡಿನ ಶ್ರಿಕಂಠೇಶ್ವರ ದೇಗುಲದಲ್ಲಿ ಕೋಟಿ ದಾಟಿದ ಕಾಣಿಕೆ ಸಂಗ್ರಹ
shruti hegde
|

Updated on:Dec 25, 2020 | 12:36 PM

Share

ಮೈಸೂರು: ಕೊರೊನಾ ಭೀತಿಯಲ್ಲಿಯೂ ನಂಜನಗೂಡಿನಲ್ಲಿರುವ ಶ್ರೀಕಂಠೇಶ್ವರ ದೇವಾಲಯದಲ್ಲಿದ್ದ ಒಟ್ಟು 37 ಹುಂಡಿಗಳ ಪೈಕಿ  31 ಹುಂಡಿಗಳಲ್ಲಿ ಕೋಟಿಗಿಂತಲೂ ಹೆಚ್ಚಿನ ಮೌಲ್ಯ ಸಂಗ್ರಹವಾಗಿದೆ.

ಎರಡು ತಿಂಗಳ ಅವಧಿಯಲ್ಲಿ 1 ಕೋಟಿ 98 ಲಕ್ಷದ  47 ಸಾವಿರದ 290 ರೂಪಾಯಿ ಸಂಗ್ರಹ ಹಾಗೂ 77 ಗ್ರಾಂ ಚಿನ್ನ,  5 ಕೆಜಿ 700 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಹುಂಡಿಯಲ್ಲಿ ಒಟ್ಟು 79,700ರೂ. ನಿಷೇಧಿತ ನೋಟುಗಳು ಸಿಕ್ಕಿವೆ. ಇವುಗಳಲ್ಲಿ 1 ಸಾವಿರ ಮೌಲ್ಯದ 12 ನೋಟುಗಳು, 500ರೂ ಮೌಲ್ಯದ 170 ನಿಷೇಧಿತ ನೋಟುಗಳು ಇದ್ದವು.

ಬ್ಯಾಂಕ್ ಆಫ್ ಬರೋಡದ ಹಿರಿಯ ಅಧಿಕಾರಿ ಹರ್ಷ ಹಾಗೂ ನಂಜುಂಡೇಶ್ವರ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ವೆಂಕಟೇಶ್ ಪ್ರಸಾದ್ ಸಮ್ಮುಖದಲ್ಲಿ ಎಣಿಕೆ ಕಾರ್ಯ ಕೈಗೊಳ್ಳಲಾಗಿದೆ. ಸಹಾಯಕರಾಗಿ 200 ಸ್ವಸಹಾಯ ಸಂಘದ ಮಹಿಳೆಯರು,  50 ಮಂದಿ ದೇವಾಲಯದ ಸಿಬ್ಬಂದಿಗಳು ಸೇರಿದಂತೆ ಒಟ್ಟು 250 ಸಿಬ್ಬಂದಿಗಳನ್ನು ಎಣಿಕೆ ಕಾರ್ಯಕ್ಕೆಂದು ಕರೆಸಲಾಗಿದೆ.

Published On - 12:35 pm, Fri, 25 December 20

Follow Us
shruti hegde
shruti hegde
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?