AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿಯಲ್ಲೂ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಕೋಟಿ ದಾಟಿದ ಕಾಣಿಕೆ ಸಂಗ್ರಹ

ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದಲ್ಲಿ ಕೇವಲ ಎರಡು ತಿಂಗಳಲ್ಲಿ ಕೋಟಿಗಿಂತಲೂ ಹೆಚ್ಚು ಕಾಣಿಕೆ ಮೌಲ್ಯ ಸಂಗ್ರಹವಾಗಿದೆ.

ಕೊರೊನಾ ಭೀತಿಯಲ್ಲೂ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಕೋಟಿ ದಾಟಿದ ಕಾಣಿಕೆ ಸಂಗ್ರಹ
ನಂಜನಗೂಡಿನ ಶ್ರಿಕಂಠೇಶ್ವರ ದೇಗುಲದಲ್ಲಿ ಕೋಟಿ ದಾಟಿದ ಕಾಣಿಕೆ ಸಂಗ್ರಹ
shruti hegde
|

Updated on:Dec 25, 2020 | 12:36 PM

Share

ಮೈಸೂರು: ಕೊರೊನಾ ಭೀತಿಯಲ್ಲಿಯೂ ನಂಜನಗೂಡಿನಲ್ಲಿರುವ ಶ್ರೀಕಂಠೇಶ್ವರ ದೇವಾಲಯದಲ್ಲಿದ್ದ ಒಟ್ಟು 37 ಹುಂಡಿಗಳ ಪೈಕಿ  31 ಹುಂಡಿಗಳಲ್ಲಿ ಕೋಟಿಗಿಂತಲೂ ಹೆಚ್ಚಿನ ಮೌಲ್ಯ ಸಂಗ್ರಹವಾಗಿದೆ.

ಎರಡು ತಿಂಗಳ ಅವಧಿಯಲ್ಲಿ 1 ಕೋಟಿ 98 ಲಕ್ಷದ  47 ಸಾವಿರದ 290 ರೂಪಾಯಿ ಸಂಗ್ರಹ ಹಾಗೂ 77 ಗ್ರಾಂ ಚಿನ್ನ,  5 ಕೆಜಿ 700 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಹುಂಡಿಯಲ್ಲಿ ಒಟ್ಟು 79,700ರೂ. ನಿಷೇಧಿತ ನೋಟುಗಳು ಸಿಕ್ಕಿವೆ. ಇವುಗಳಲ್ಲಿ 1 ಸಾವಿರ ಮೌಲ್ಯದ 12 ನೋಟುಗಳು, 500ರೂ ಮೌಲ್ಯದ 170 ನಿಷೇಧಿತ ನೋಟುಗಳು ಇದ್ದವು.

ಬ್ಯಾಂಕ್ ಆಫ್ ಬರೋಡದ ಹಿರಿಯ ಅಧಿಕಾರಿ ಹರ್ಷ ಹಾಗೂ ನಂಜುಂಡೇಶ್ವರ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ವೆಂಕಟೇಶ್ ಪ್ರಸಾದ್ ಸಮ್ಮುಖದಲ್ಲಿ ಎಣಿಕೆ ಕಾರ್ಯ ಕೈಗೊಳ್ಳಲಾಗಿದೆ. ಸಹಾಯಕರಾಗಿ 200 ಸ್ವಸಹಾಯ ಸಂಘದ ಮಹಿಳೆಯರು,  50 ಮಂದಿ ದೇವಾಲಯದ ಸಿಬ್ಬಂದಿಗಳು ಸೇರಿದಂತೆ ಒಟ್ಟು 250 ಸಿಬ್ಬಂದಿಗಳನ್ನು ಎಣಿಕೆ ಕಾರ್ಯಕ್ಕೆಂದು ಕರೆಸಲಾಗಿದೆ.

Published On - 12:35 pm, Fri, 25 December 20

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ