AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣಕಾಶಿ ಅಂತರಗಂಗೆ ದೇಗುಲದ ಹುಂಡಿ ಹಣ ಕದ್ದ ಚೋರರು

ಕೋಲಾರ: ದಕ್ಷಿಣಕಾಶಿ ಎಂದೇ ಪ್ರಸಿದ್ದಿ ಪಡೆದ ಅಂತರಗಂಗೆಯ ಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯದ ಹುಂಡಿಯಲ್ಲಿದ್ದ ಹಣ ಕಳ್ಳತನವಾಗಿದೆ. ದೇವಾಲಯದ‌ ಬಾಗಿಲು ಮುರಿದು ಹುಂಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ದೋಚಿದ್ದಾರೆ. ಇತ್ತೀಚೆಗಷ್ಟೇ ಕಾರ್ತಿಕ ಮಾಸ ಜಾತ್ರೆ ಹಾಗೂ ಲಕ್ಷ ದೀಪೋತ್ಸವಕ್ಕೆ ಲಕ್ಷಾಂತರ ಭಕ್ತರು ಬಂದಿದ್ದರು. ಹುಂಡಿಯಲ್ಲಿ ಲಕ್ಷಾಂತರ ರೂಪಾಯಿ ಕಾಣಿಕೆ ಇರುವುದನ್ನು ತಿಳಿದ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಅಲ್ಲದೆ ಹುಂಡಿ ಒಡೆಯಲು ತಂದಿದ್ದ ಹಾರೆಯನ್ನು ದೇವಾಲಯದಲ್ಲೇ ಬಿಟ್ಟು ಹೋಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ದಕ್ಷಿಣಕಾಶಿ ಅಂತರಗಂಗೆ ದೇಗುಲದ ಹುಂಡಿ ಹಣ ಕದ್ದ ಚೋರರು
ಸಾಧು ಶ್ರೀನಾಥ್​
|

Updated on:Dec 14, 2019 | 1:18 PM

Share

ಕೋಲಾರ: ದಕ್ಷಿಣಕಾಶಿ ಎಂದೇ ಪ್ರಸಿದ್ದಿ ಪಡೆದ ಅಂತರಗಂಗೆಯ ಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯದ ಹುಂಡಿಯಲ್ಲಿದ್ದ ಹಣ ಕಳ್ಳತನವಾಗಿದೆ. ದೇವಾಲಯದ‌ ಬಾಗಿಲು ಮುರಿದು ಹುಂಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ದೋಚಿದ್ದಾರೆ.

ಇತ್ತೀಚೆಗಷ್ಟೇ ಕಾರ್ತಿಕ ಮಾಸ ಜಾತ್ರೆ ಹಾಗೂ ಲಕ್ಷ ದೀಪೋತ್ಸವಕ್ಕೆ ಲಕ್ಷಾಂತರ ಭಕ್ತರು ಬಂದಿದ್ದರು. ಹುಂಡಿಯಲ್ಲಿ ಲಕ್ಷಾಂತರ ರೂಪಾಯಿ ಕಾಣಿಕೆ ಇರುವುದನ್ನು ತಿಳಿದ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಅಲ್ಲದೆ ಹುಂಡಿ ಒಡೆಯಲು ತಂದಿದ್ದ ಹಾರೆಯನ್ನು ದೇವಾಲಯದಲ್ಲೇ ಬಿಟ್ಟು ಹೋಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 8:29 am, Sat, 14 December 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ