AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಕೋತಿಗಳಿಗೆ ವಿಷ ಉಣಿಸಿ ಅಮಾನುಷವಾಗಿ ಕೊಂದ ಕಿರಾತಕರು

ವಿಷಪೂರಿತ ಆಹಾರ ಕೊಟ್ಟು ಕೋತಿಗಳನ್ನ ದುಷ್ಕರ್ಮಿಗಳು ಕೊಂದು ಹಾಕಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚನ್ನಬೈರೇನಹಳ್ಳಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಕೋತಿಗಳಿಗೆ ವಿಷ ಉಣಿಸಿ ಅಮಾನುಷವಾಗಿ ಕೊಂದ ಕಿರಾತಕರು
ಸಾಂದರ್ಭಿಕ ಚಿತ್ರ
KUSHAL V
|

Updated on: Feb 07, 2021 | 10:14 PM

Share

ಚಿಕ್ಕಬಳ್ಳಾಪುರ: ವಿಷಪೂರಿತ ಆಹಾರ ಕೊಟ್ಟು ಕೋತಿಗಳನ್ನ ದುಷ್ಕರ್ಮಿಗಳು ಕೊಂದು ಹಾಕಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚನ್ನಬೈರೇನಹಳ್ಳಿಯಲ್ಲಿ ನಡೆದಿದೆ.

ಇನ್ನು, ವಿಷಾಹಾರವನ್ನು ಸೇವಿಸಿ ಕೆಲವು ಕೋತಿಗಳು ಮೃತಪಟ್ಟಿದ್ದರೆ ಮತ್ತೆ ಕೆಲವು ಕೋತಿಗಳ ಸ್ಥಿತಿ ಗಂಭೀರವಾಗಿದೆ. ಈ ನಡುವೆ, ಕೋತಿಗಳ ಕಳೆಬರ ಸಾಗಿಸಲು ಬಂದವರ ವಿರುದ್ಧ ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದರು.

ಕಳೆಬರ ಸಾಗಿಸುತ್ತಿದ್ದ ಟ್ರ್ಯಾಕ್ಟರ್​ನ​ ತಡೆದು ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದರು. ಇದಲ್ಲದೆ ಗ್ರಾಮಸ್ಥರು, ಟ್ರ್ಯಾಕ್ಟರ್​​ ಚಾಲಕನನ್ನ ವಶಕ್ಕೆ ಪಡೆದರು. ಈ ವೇಳೆ, ಟ್ರ್ಯಾಕ್ಟರ್​ನಲ್ಲಿದ್ದ ನಾಲ್ವರು ಯುವಕರು ಪರಾರಿಯಾದರು.

ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಹಬ್ಬಿದ ಕಾಡ್ಗಿಚ್ಚಿಗಿಂತ.. ಅಧಿಕಾರಿಗಳಿಗೆ ಅರಣ್ಯ ಸಚಿವರ ಸಭೆಯೇ ಮುಖ್ಯವಾಯ್ತಾ?

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್