AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಕೋತಿಗಳಿಗೆ ವಿಷ ಉಣಿಸಿ ಅಮಾನುಷವಾಗಿ ಕೊಂದ ಕಿರಾತಕರು

ವಿಷಪೂರಿತ ಆಹಾರ ಕೊಟ್ಟು ಕೋತಿಗಳನ್ನ ದುಷ್ಕರ್ಮಿಗಳು ಕೊಂದು ಹಾಕಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚನ್ನಬೈರೇನಹಳ್ಳಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಕೋತಿಗಳಿಗೆ ವಿಷ ಉಣಿಸಿ ಅಮಾನುಷವಾಗಿ ಕೊಂದ ಕಿರಾತಕರು
ಸಾಂದರ್ಭಿಕ ಚಿತ್ರ
KUSHAL V
|

Updated on: Feb 07, 2021 | 10:14 PM

Share

ಚಿಕ್ಕಬಳ್ಳಾಪುರ: ವಿಷಪೂರಿತ ಆಹಾರ ಕೊಟ್ಟು ಕೋತಿಗಳನ್ನ ದುಷ್ಕರ್ಮಿಗಳು ಕೊಂದು ಹಾಕಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚನ್ನಬೈರೇನಹಳ್ಳಿಯಲ್ಲಿ ನಡೆದಿದೆ.

ಇನ್ನು, ವಿಷಾಹಾರವನ್ನು ಸೇವಿಸಿ ಕೆಲವು ಕೋತಿಗಳು ಮೃತಪಟ್ಟಿದ್ದರೆ ಮತ್ತೆ ಕೆಲವು ಕೋತಿಗಳ ಸ್ಥಿತಿ ಗಂಭೀರವಾಗಿದೆ. ಈ ನಡುವೆ, ಕೋತಿಗಳ ಕಳೆಬರ ಸಾಗಿಸಲು ಬಂದವರ ವಿರುದ್ಧ ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದರು.

ಕಳೆಬರ ಸಾಗಿಸುತ್ತಿದ್ದ ಟ್ರ್ಯಾಕ್ಟರ್​ನ​ ತಡೆದು ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದರು. ಇದಲ್ಲದೆ ಗ್ರಾಮಸ್ಥರು, ಟ್ರ್ಯಾಕ್ಟರ್​​ ಚಾಲಕನನ್ನ ವಶಕ್ಕೆ ಪಡೆದರು. ಈ ವೇಳೆ, ಟ್ರ್ಯಾಕ್ಟರ್​ನಲ್ಲಿದ್ದ ನಾಲ್ವರು ಯುವಕರು ಪರಾರಿಯಾದರು.

ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಹಬ್ಬಿದ ಕಾಡ್ಗಿಚ್ಚಿಗಿಂತ.. ಅಧಿಕಾರಿಗಳಿಗೆ ಅರಣ್ಯ ಸಚಿವರ ಸಭೆಯೇ ಮುಖ್ಯವಾಯ್ತಾ?

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!