AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams: ರಾಜ್ಯದಲ್ಲಿ ಮುಂಗಾರು ಸಾಮಾನ್ಯ; ಯಥಾಸ್ಥಿತಿ ನೀರಿನ ಮಟ್ಟ ಕಾಯ್ದುಕೊಂಡ ರಾಜ್ಯದ 12 ಪ್ರಮುಖ ಜಲಾಶಯಗಳು

Karnataka Reservoirs water level: ಜುಲೈ 8ರ ನಂತರ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆಯೇ ಈಗ ಅಲ್ಲಲ್ಲಿ ಮಳೆಯಾಗುತ್ತಿದೆ. ಇನ್ನೇನು ನೈಋತ್ಯ ಮುಂಗಾರು ಚುರುಕು ಪಡೆಯುವ ಸಾಧ್ಯತೆಯಿದೆ. 

Karnataka Dams: ರಾಜ್ಯದಲ್ಲಿ ಮುಂಗಾರು ಸಾಮಾನ್ಯ; ಯಥಾಸ್ಥಿತಿ ನೀರಿನ ಮಟ್ಟ ಕಾಯ್ದುಕೊಂಡ ರಾಜ್ಯದ 12 ಪ್ರಮುಖ ಜಲಾಶಯಗಳು
ಜಲಾಶಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 12, 2021 | 8:45 AM

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಅಬ್ಬರಿಸತೊಡಗಿದೆ. ಮಲೆನಾಡು, ಕರಾವಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತಿದೆ. ಮಳೆ ಹೀಗೆಯೇ ಮುಂದುವರಿದರೆ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಜಲಾಶಯಗಳು ತುಂಬಿತುಳುಕಲಿವೆ. ಸದ್ಯಕ್ಕೆ ಕೃಷಿ ನೀರಾವರಿ ಮತ್ತು ಕುಡಿಯುವ ನೀರಿಗೆ ಯಾವುದೇ ಬಾಧಕವಿಲ್ಲ.

ಜುಲೈ 8ರ ನಂತರ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆಯೇ ಈಗ ಅಲ್ಲಲ್ಲಿ ಮಳೆಯಾಗುತ್ತಿದೆ. ಇನ್ನೇನು ನೈಋತ್ಯ ಮುಂಗಾರು ಚುರುಕು ಪಡೆಯುವ ಸಾಧ್ಯತೆಯಿದೆ.

ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಎಂಬ ವಿವರ ಇಲ್ಲಿ ಲಭ್ಯವಿದೆ.

ಕಾವೇರಿ ಕಣಿವೆ ಭಾಗದ ಜಲಾಶಯಗಳು:

1) ಕೆಆರ್​ಎಸ್​ ಜಲಾಶಯ | KRS Dam) ಇಂದಿನ ನೀರಿನ ಮಟ್ಟ: 88.36 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2844 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2897 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2276 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

ಜಲ ವಿದ್ಯುತ್​ ಅಣೆಕಟ್ಟೆಗಳು:

5) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1785 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

6) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 538 ಅಡಿ ಗರಿಷ್ಠ ಸಾಮರ್ಥ್ಯ: 564 ಅಡಿ

ಕೃಷ್ಣಾ ನದಿ ಭಾಗದ ಜಲಾಶಯಗಳು:

7) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1611 ಅಡಿ ಗರಿಷ್ಠ ಸಾಮರ್ಥ್ಯ: 1609 ಅಡಿ

8) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 156 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

9) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2063 ಅಡಿ ಗರಿಷ್ಠ ಸಾಮರ್ಥ್ಯ: 2063 ಅಡಿ

10) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2136 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

11) ನಾರಾಯಣಪುರ ಜಲಾಶಯ | Narayanpur Dam ಇಂದಿನ ನೀರಿನ ಮಟ್ಟ: 491 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 518 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

Published On - 8:44 am, Mon, 12 July 21

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್