AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon 2022: ಕೇರಳಕ್ಕೆ ಮುಂಗಾರು ಪ್ರವೇಶ; ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಮಾನ್ಸೂನ್ ಶುರು

Kerala Monsoon: ಸಾಮಾನ್ಯವಾಗಿ ಪ್ರತಿವರ್ಷ ಜೂನ್ 1ರಂದು ಕೇರಳದಲ್ಲಿ ಮುಂಗಾರು ಪ್ರವೇಶವಾಗುತ್ತದೆ. ಆದರೆ, ಈ ಬಾರಿ ಮೂರು ದಿನ ಮೊದಲೇ ಮಾನ್ಸೂನ್ ಪ್ರವೇಶವಾಗಿದೆ.

Monsoon 2022: ಕೇರಳಕ್ಕೆ ಮುಂಗಾರು ಪ್ರವೇಶ; ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಮಾನ್ಸೂನ್ ಶುರು
ರಾಜ್ಯದಲ್ಲಿ ವರುಣನ ಆರ್ಭಟ
TV9 Web
| Edited By: |

Updated on: May 29, 2022 | 6:16 PM

Share

ಬೆಂಗಳೂರು: ಕೇರಳಕ್ಕೆ ಮುಂಗಾರು ಮಳೆ (Monsoon) ಎಂಟ್ರಿಯಾಗಿದೆ. ಕೇರಳದಲ್ಲಿ ಈ ವರ್ಷದ ನೈಋತ್ಯ ಮಾನ್ಸೂನ್ ಶುರುವಾಗಿದ್ದು, ವಾಡಿಕೆಗಿಂತ 3 ದಿನ‌ ಮುಂಚಿತವಾಗಿ ಮುಂಗಾರು ಪ್ರವೇಶವಾಗಿದೆ. ಜೂನ್​ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಕೇರಳದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಸಾಮಾನ್ಯವಾಗಿ ಪ್ರತಿವರ್ಷ ಜೂನ್ 1ರಂದು ಕೇರಳದಲ್ಲಿ ಮುಂಗಾರು ಪ್ರವೇಶವಾಗುತ್ತದೆ. ಆದರೆ, ಈ ಬಾರಿ ಮೂರು ದಿನ ಮೊದಲೇ ಮಾನ್ಸೂನ್ ಪ್ರವೇಶವಾಗಿದೆ. ಅಂತಿಮವಾಗಿ ಜೂನ್ 1ರ ಸಾಮಾನ್ಯ ದಿನಾಂಕಕ್ಕಿಂತ ಮೂರು ದಿನಗಳ ಮುಂಚಿತವಾಗಿ ಕೇರಳದಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾಗಿದೆ. ಕೇರಳದಾದ್ಯಂತ ವ್ಯಾಪಕವಾದ ಮಳೆಯ ಹೊರತಾಗಿಯೂ ಮಾನ್ಸೂನ್‌ನ ಆರಂಭವು ತೀವ್ರತೆಯ ದೃಷ್ಟಿಯಿಂದ ಕಡಿಮೆಯಾಗಿದೆ.

ಇದನ್ನೂ ಓದಿ:Monsoon 2022: ಕರ್ನಾಟಕದ ಕರಾವಳಿಯಲ್ಲಿ ಇಂದು ಮಳೆ; ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕವಾದ ಮಳೆಯ ಮುನ್ಸೂಚನೆ ಇದೆ, ಗುರುವಾರದವರೆಗೆ ಕೇರಳದ ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮುಂದಿನ 3-4 ದಿನಗಳಲ್ಲಿ ಕೇರಳದ ಕೆಲವು ಭಾಗಗಳು, ತಮಿಳುನಾಡು, ಕರ್ನಾಟಕ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ