AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಹರದಲ್ಲಿ ನೈತಿಕ ಪೊಲೀಸ್‌ಗಿರಿ; ಯುವಕನನ್ನ ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ

ದಾವಣಗೆರೆ(Davanagere) ಜಿಲ್ಲೆಯಲ್ಲಿ ಉತ್ತರ ಭಾರತದ ರೀತಿಯಲ್ಲಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಕಟ್ಟಿಗೆ ತುಂಡಿನಿಂದ ಯುವಕನಿಗೆ ಹೊಡೆದು ಹಲ್ಲೆ ಮಾಡಿ, ನಂತರ ತಲೆ ಬೊಳಿಸಿ ಹಿಂಸೆ ನೀಡಿದ ವಿಡಿಯೋ ವೈರಲ್​ ಆಗಿದೆ.

ಹರಿಹರದಲ್ಲಿ ನೈತಿಕ ಪೊಲೀಸ್‌ಗಿರಿ; ಯುವಕನನ್ನ ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ
ಹರಿಹರದಲ್ಲಿ ನೈತಿಕ ಪೊಲೀಸ್‌ಗಿರಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Jun 08, 2024 | 6:19 PM

Share

ದಾವಣಗೆರೆ, ಜೂ.08: ಉತ್ತರ ಭಾರತದ ರೀತಿಯಲ್ಲಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಅಮಾನವೀಯ ಘಟನೆ ದಾವಣಗೆರೆ(Davanagere) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹರಿಹರದ ಕಾಳಿದಾಸ ನಗರದಲ್ಲಿ ಈ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಯುವಕನೊಬ್ಬನನ್ನ ರೂಮ್​ನಲ್ಲಿ ಹಾಕಿ ಎಂಟತ್ತು ಜನರು ಸೇರಿಕೊಂಡು ಯುವಕ ಪರಿ ಪರಿಯಾಗಿ ಬೇಡಿಕೊಂಡರು ಬಿಡದೇ  ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ

ಇನ್ನು ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರಾಗಿದ್ದು, ಕಟ್ಟಿಗೆ ತುಂಡಿನಿಂದ ಯುವಕನಿಗೆ ಹೊಡೆದು ಹಲ್ಲೆ ಮಾಡಿ, ನಂತರ ತಲೆ ಬೊಳಿಸಿ ಹಿಂಸೆ ನೀಡಿದ ವಿಡಿಯೋ ವೈರಲ್​ ಆಗಿದೆ.  ಈ ಬಗ್ಗೆ ‌ಪೊಲೀಸರಿಗೆ ಹಲ್ಲೆಗೊಳಗಾದ ಯುವಕ ಅಧಿಕೃತ ದೂರು ನೀಡದ ಹಿನ್ನಲೆ ಇದುವರೆಗೂ ಹಲ್ಲೆಗೆ ನಿಖರ ಕಾರಣ ತಿಳಿದಿಲ್ಲ. ಇದೀಗ ಪ್ರಕರಣದ ಪತ್ತೆಗೆ ಮುಂದಾದ ‌ಹರಿಹರದ ಪೊಲೀಸರು, ಹಲ್ಲೆಗೊಳಗಾದ ಯುವಕನ ವಿಳಾಸ ಶೋಧಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ:ನೈತಿಕ ಪೊಲೀಸ್​ಗಿರಿ ತಡೆಗೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ

ಹೃದಯಾಘಾತದಿಂದ ಕಂಡಕ್ಟರ್ ಕಂ ಚಾಲಕ ಸಾವು

ಹಾವೇರಿ: ನಗರದ ವಾಯುವ್ಯ ಸಾರಿಗೆ ಬಸ್​ ಡಿಪೋದಲ್ಲಿ ಕರ್ತವ್ಯ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಕಂಡಕ್ಟರ್ ಕಂ ಚಾಲಕ ಕಲ್ಲಪ್ಪ ಬೈಲವಾಡ್(45) ಸಾವನ್ನಪ್ಪಿದ್ದಾರೆ. ಇನ್ನು ಹೃದಯಾಘಾತವಾಗುತ್ತಿದ್ದಂತೆ ಸಿಬ್ಬಂದಿಗಳು ಸೇರಿಕೊಂಡು ಅದೇ ಬಸ್​ನಲ್ಲಿಯೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:14 pm, Sat, 8 June 24

Follow Us
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?