AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೆ ಕಂಟಕವಾದ ಕೊರೊನಾ, ಇಂದು ಮತ್ತಷ್ಟು ವಾರಿಯರ್ಸ್​ಗೆ ಸೋಂಕು

ಬೆಂಗಳೂರು: ಮಹಾಮಾರಿ ಕೊರೊನಾ ದೇಶಕ್ಕೆ ದೊಡ್ಡ ಕಂಟಕವನ್ನೇ ಸೃಷ್ಟಿಸಿದೆ. ಕೊವಿಡ್ ಹಿಮ್ಮೆಟ್ಟಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಪೊಲೀಸರಿಗೆ ಮಹಾಮಾರಿ ಬೆನ್ನು ಬಿಡದೆ ಕಾಡುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಪೊಲೀಸರ ದೇಹ ಹೊಕ್ಕುತ್ತಿದೆ. ಇಂದು ನಗರದಲ್ಲಿ ಮತ್ತೆ ಇಬ್ಬರು ಪೊಲೀಸರಿಗೆ ಸೋಂಕು ತಗುಲಿದೆ. ಹೆಚ್​ಎಎಲ್ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್​ಗಳಿಗೆ ಕೊರೊನಾ ದೃಢಪಟ್ಟಿದೆ. ಹಾಗೂ ಬೆಳ್ಳಂದೂರು ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್‌ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. […]

ಪೊಲೀಸರಿಗೆ ಕಂಟಕವಾದ ಕೊರೊನಾ, ಇಂದು ಮತ್ತಷ್ಟು ವಾರಿಯರ್ಸ್​ಗೆ ಸೋಂಕು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 28, 2020 | 1:19 PM

Share

ಬೆಂಗಳೂರು: ಮಹಾಮಾರಿ ಕೊರೊನಾ ದೇಶಕ್ಕೆ ದೊಡ್ಡ ಕಂಟಕವನ್ನೇ ಸೃಷ್ಟಿಸಿದೆ. ಕೊವಿಡ್ ಹಿಮ್ಮೆಟ್ಟಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಪೊಲೀಸರಿಗೆ ಮಹಾಮಾರಿ ಬೆನ್ನು ಬಿಡದೆ ಕಾಡುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಪೊಲೀಸರ ದೇಹ ಹೊಕ್ಕುತ್ತಿದೆ. ಇಂದು ನಗರದಲ್ಲಿ ಮತ್ತೆ ಇಬ್ಬರು ಪೊಲೀಸರಿಗೆ ಸೋಂಕು ತಗುಲಿದೆ. ಹೆಚ್​ಎಎಲ್ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್​ಗಳಿಗೆ ಕೊರೊನಾ ದೃಢಪಟ್ಟಿದೆ. ಹಾಗೂ ಬೆಳ್ಳಂದೂರು ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್‌ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪೊಲೀಸ್ ಠಾಣೆ ಸ್ಯಾನಿಟೈಸ್ ಮಾಡಲಾಗಿದೆ.

ಮೈಸೂರು, ಬೀದರ್​ನಲ್ಲೂ ಸಿಬ್ಬಂದಿಗೆ ಕೊರೊನಾ? ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಿವಾಸಿಯಾಗಿರುವ ಟಿ.ನರಸೀಪುರ ಪೊಲೀಸ್ ಠಾಣೆ ಸಿಬ್ಬಂದಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡುವ ಸಾಧ್ಯತೆ ಇದೆ.

ಬೀದರ್‌ನ ಗಾಂಧಿಗಂಜ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್​ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಇವರು ಕಳೆದ 10 ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದರು. ಇಂದು ವರದಿ ಪಾಸಿಟಿವ್ ಬಂದ್ರೆ ಪೊಲೀಸ್ ಠಾಣೆ ಸೀಲ್​ಡೌನ್ ಮಾಡುವ ಸಾಧ್ಯತೆ ಇದೆ.

Published On - 1:18 pm, Sun, 28 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ