AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೆ ಕಂಟಕವಾದ ಕೊರೊನಾ, ಇಂದು ಮತ್ತಷ್ಟು ವಾರಿಯರ್ಸ್​ಗೆ ಸೋಂಕು

ಬೆಂಗಳೂರು: ಮಹಾಮಾರಿ ಕೊರೊನಾ ದೇಶಕ್ಕೆ ದೊಡ್ಡ ಕಂಟಕವನ್ನೇ ಸೃಷ್ಟಿಸಿದೆ. ಕೊವಿಡ್ ಹಿಮ್ಮೆಟ್ಟಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಪೊಲೀಸರಿಗೆ ಮಹಾಮಾರಿ ಬೆನ್ನು ಬಿಡದೆ ಕಾಡುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಪೊಲೀಸರ ದೇಹ ಹೊಕ್ಕುತ್ತಿದೆ. ಇಂದು ನಗರದಲ್ಲಿ ಮತ್ತೆ ಇಬ್ಬರು ಪೊಲೀಸರಿಗೆ ಸೋಂಕು ತಗುಲಿದೆ. ಹೆಚ್​ಎಎಲ್ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್​ಗಳಿಗೆ ಕೊರೊನಾ ದೃಢಪಟ್ಟಿದೆ. ಹಾಗೂ ಬೆಳ್ಳಂದೂರು ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್‌ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. […]

ಪೊಲೀಸರಿಗೆ ಕಂಟಕವಾದ ಕೊರೊನಾ, ಇಂದು ಮತ್ತಷ್ಟು ವಾರಿಯರ್ಸ್​ಗೆ ಸೋಂಕು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on:Jun 28, 2020 | 1:19 PM

Share

ಬೆಂಗಳೂರು: ಮಹಾಮಾರಿ ಕೊರೊನಾ ದೇಶಕ್ಕೆ ದೊಡ್ಡ ಕಂಟಕವನ್ನೇ ಸೃಷ್ಟಿಸಿದೆ. ಕೊವಿಡ್ ಹಿಮ್ಮೆಟ್ಟಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಪೊಲೀಸರಿಗೆ ಮಹಾಮಾರಿ ಬೆನ್ನು ಬಿಡದೆ ಕಾಡುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಪೊಲೀಸರ ದೇಹ ಹೊಕ್ಕುತ್ತಿದೆ. ಇಂದು ನಗರದಲ್ಲಿ ಮತ್ತೆ ಇಬ್ಬರು ಪೊಲೀಸರಿಗೆ ಸೋಂಕು ತಗುಲಿದೆ. ಹೆಚ್​ಎಎಲ್ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್​ಗಳಿಗೆ ಕೊರೊನಾ ದೃಢಪಟ್ಟಿದೆ. ಹಾಗೂ ಬೆಳ್ಳಂದೂರು ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್‌ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪೊಲೀಸ್ ಠಾಣೆ ಸ್ಯಾನಿಟೈಸ್ ಮಾಡಲಾಗಿದೆ.

ಮೈಸೂರು, ಬೀದರ್​ನಲ್ಲೂ ಸಿಬ್ಬಂದಿಗೆ ಕೊರೊನಾ? ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಿವಾಸಿಯಾಗಿರುವ ಟಿ.ನರಸೀಪುರ ಪೊಲೀಸ್ ಠಾಣೆ ಸಿಬ್ಬಂದಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡುವ ಸಾಧ್ಯತೆ ಇದೆ.

ಬೀದರ್‌ನ ಗಾಂಧಿಗಂಜ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್​ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಇವರು ಕಳೆದ 10 ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದರು. ಇಂದು ವರದಿ ಪಾಸಿಟಿವ್ ಬಂದ್ರೆ ಪೊಲೀಸ್ ಠಾಣೆ ಸೀಲ್​ಡೌನ್ ಮಾಡುವ ಸಾಧ್ಯತೆ ಇದೆ.

Published On - 1:18 pm, Sun, 28 June 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ