AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೆ ಕಂಟಕವಾದ ಕೊರೊನಾ, ಇಂದು ಮತ್ತಷ್ಟು ವಾರಿಯರ್ಸ್​ಗೆ ಸೋಂಕು

ಬೆಂಗಳೂರು: ಮಹಾಮಾರಿ ಕೊರೊನಾ ದೇಶಕ್ಕೆ ದೊಡ್ಡ ಕಂಟಕವನ್ನೇ ಸೃಷ್ಟಿಸಿದೆ. ಕೊವಿಡ್ ಹಿಮ್ಮೆಟ್ಟಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಪೊಲೀಸರಿಗೆ ಮಹಾಮಾರಿ ಬೆನ್ನು ಬಿಡದೆ ಕಾಡುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಪೊಲೀಸರ ದೇಹ ಹೊಕ್ಕುತ್ತಿದೆ. ಇಂದು ನಗರದಲ್ಲಿ ಮತ್ತೆ ಇಬ್ಬರು ಪೊಲೀಸರಿಗೆ ಸೋಂಕು ತಗುಲಿದೆ. ಹೆಚ್​ಎಎಲ್ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್​ಗಳಿಗೆ ಕೊರೊನಾ ದೃಢಪಟ್ಟಿದೆ. ಹಾಗೂ ಬೆಳ್ಳಂದೂರು ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್‌ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. […]

ಪೊಲೀಸರಿಗೆ ಕಂಟಕವಾದ ಕೊರೊನಾ, ಇಂದು ಮತ್ತಷ್ಟು ವಾರಿಯರ್ಸ್​ಗೆ ಸೋಂಕು
ಪ್ರಾತಿನಿಧಿಕ ಚಿತ್ರ
Follow us
ಆಯೇಷಾ ಬಾನು
|

Updated on:Jun 28, 2020 | 1:19 PM

ಬೆಂಗಳೂರು: ಮಹಾಮಾರಿ ಕೊರೊನಾ ದೇಶಕ್ಕೆ ದೊಡ್ಡ ಕಂಟಕವನ್ನೇ ಸೃಷ್ಟಿಸಿದೆ. ಕೊವಿಡ್ ಹಿಮ್ಮೆಟ್ಟಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್​ಗಳಲ್ಲಿ ಒಬ್ಬರಾದ ಪೊಲೀಸರಿಗೆ ಮಹಾಮಾರಿ ಬೆನ್ನು ಬಿಡದೆ ಕಾಡುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಪೊಲೀಸರ ದೇಹ ಹೊಕ್ಕುತ್ತಿದೆ. ಇಂದು ನಗರದಲ್ಲಿ ಮತ್ತೆ ಇಬ್ಬರು ಪೊಲೀಸರಿಗೆ ಸೋಂಕು ತಗುಲಿದೆ. ಹೆಚ್​ಎಎಲ್ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್​ಗಳಿಗೆ ಕೊರೊನಾ ದೃಢಪಟ್ಟಿದೆ. ಹಾಗೂ ಬೆಳ್ಳಂದೂರು ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್‌ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪೊಲೀಸ್ ಠಾಣೆ ಸ್ಯಾನಿಟೈಸ್ ಮಾಡಲಾಗಿದೆ.

ಮೈಸೂರು, ಬೀದರ್​ನಲ್ಲೂ ಸಿಬ್ಬಂದಿಗೆ ಕೊರೊನಾ? ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಿವಾಸಿಯಾಗಿರುವ ಟಿ.ನರಸೀಪುರ ಪೊಲೀಸ್ ಠಾಣೆ ಸಿಬ್ಬಂದಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡುವ ಸಾಧ್ಯತೆ ಇದೆ.

ಬೀದರ್‌ನ ಗಾಂಧಿಗಂಜ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್​ಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಇವರು ಕಳೆದ 10 ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದರು. ಇಂದು ವರದಿ ಪಾಸಿಟಿವ್ ಬಂದ್ರೆ ಪೊಲೀಸ್ ಠಾಣೆ ಸೀಲ್​ಡೌನ್ ಮಾಡುವ ಸಾಧ್ಯತೆ ಇದೆ.

Published On - 1:18 pm, Sun, 28 June 20

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್