AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೌನ್ ಹಾಲ್ ಆಯ್ತು ಪ್ರತಿಭಟನೆಯ ಪವರ್ ಸೆಂಟರ್: ಒಬ್ಬರು ಅರೆಸ್ಟ್​ ಆಗ್ತಿದಂತೆ ಮತ್ತೊಂದು ಗುಂಪು ಧರಣಿಗೆ ರೆಡಿ

ನಗರದ ಟೌನ್ ಹಾಲ್ ಮುಂಭಾಗ ಕರ್ನಾಟಕ ಬಂದ್​ ಪ್ರತಿಭಟನೆಯ ಪವರ್ ಸೆಂಟರ್ ಆಗಿ ಮಾರ್ಪಟ್ಟಿದೆ. ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಕನ್ನಡಿಗರು ರಣಕಹಳೆ ಮೊಳಗಿಸಿದ್ದು ಪ್ರತಿಭಟನೆಯ ಕಾವು ಕೊಂಚ ತಗ್ಗಿದ್ದರೂ ಅದರ ಕಿಚ್ಚು ಇನ್ನೂ ಸಂಪೂರ್ಣವಾಗಿ ಆರಿಹೋಗಿಲ್ಲ.

ಟೌನ್ ಹಾಲ್ ಆಯ್ತು ಪ್ರತಿಭಟನೆಯ ಪವರ್ ಸೆಂಟರ್: ಒಬ್ಬರು ಅರೆಸ್ಟ್​ ಆಗ್ತಿದಂತೆ ಮತ್ತೊಂದು ಗುಂಪು ಧರಣಿಗೆ ರೆಡಿ
ಟೌನ್ ಹಾಲ್ ಆಯ್ತು ಪ್ರತಿಭಟನೆಯ ಪವರ್ ಸೆಂಟರ್
KUSHAL V
| Edited By: |

Updated on:Dec 05, 2020 | 10:38 AM

Share

ಬೆಂಗಳೂರು: ನಗರದ ಟೌನ್ ಹಾಲ್ ಮುಂಭಾಗ ಕರ್ನಾಟಕ ಬಂದ್​ ಪ್ರತಿಭಟನೆಯ ಪವರ್ ಸೆಂಟರ್ ಆಗಿ ಮಾರ್ಪಟ್ಟಿದೆ. ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಕನ್ನಡಿಗರು ರಣಕಹಳೆ ಮೊಳಗಿಸಿದ್ದು ಪ್ರತಿಭಟನೆಯ ಕಾವು ಕೊಂಚ ತಗ್ಗಿದ್ದರೂ ಅದರ ಕಿಚ್ಚು ಇನ್ನೂ ಸಂಪೂರ್ಣವಾಗಿ ಆರಿಹೋಗಿಲ್ಲ. ಇತ್ತ, ಪ್ರತಿಭಟನಾಕಾರರ ಒಂದು ಗುಂಪನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಟೌನ್​ಹಾಲ್ ಬಳಿ ಮತ್ತೊಂದು ಸಂಘಟನೆಯ ಪ್ರತಿಭಟನಾಕಾರರು ಜಮಾಯಿಸಿದರು.

ಒಂದು ಸಂಘಟನೆಯ ಹೋರಾಟಗಾರರ ಬಂಧನ ಬೆನ್ನಲ್ಲೇ ಮತ್ತೊಂದು ಸಂಘಟನೆಯ ಹೋರಾಟಗಾರರು ಟೌನ್​ಹಾಲ್​ನತ್ತ ಬಂದಿಳಿದರು. ಟೌನ್​ಹಾಲ್​ನತ್ತ ಆಗಮಿಸಿದ ಮತ್ತೊಂದು ಗುಂಪು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಇದನ್ನು ಗಮನಿಸಿದ ಖಾಕಿ ಪಡೆ ಕೂಡಲೇ ಕಾರ್ಯಪ್ರವೃತರಾಗಿ ಧರಣಿನಿರತರನ್ನು ಬಂಧಿಸಿದರು.

ಇತ್ತ, ಸಮುದ್ರದ ಅಲೆಗಳಂತೆ ಟೌನ್‌ಹಾಲ್ ಬಳಿ ಮತ್ತೊಂದು ಪ್ರತಿಭಟನಾ ತಂಡ ಆಗಮಿಸಿತು. ಲಾರಿಯ ಮೇಲೆ ಕೂತು ಘೋಷಣೆ ಕೂಗುತ್ತಾ ಬಂದ ಮೂರನೇ ಗುಂಪು ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಇದೀಗ, ಧರಣಿನಿರತ 3ನೇ ತಂಡವನ್ನು ಪೊಲೀಸರು ವಶಕ್ಕೆ ಪಡೆದರು.

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಶೇಷ ಚೇತನ ವ್ಯಕ್ತಿಯ ಪ್ರತಿಭಟನೆ

ಬೆಂಗಳೂರು: ಟೌನ್​ಹಾಲ್ ಬಳಿ ಪ್ರತಿಭಟನಾಕಾರರು ಪೊಲೀಸ್​ ವಶಕ್ಕೆ

ಸಿಲಿಕಾನ್​ ಸಿಟಿಯಲ್ಲಿ BMTC ಬಸ್​ಗಳ ಮೇಲೆ ಕಲ್ಲು ತೂರಾಟ

Published On - 9:36 am, Sat, 5 December 20

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ