AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕರಹಳ್ಳಿ ಆಯ್ತು,ಈಗ ಲಿಂಗಾಂಬುಧಿ ಕೆರೆಯಲ್ಲೂ ಪಕ್ಷಿಗಳ ನಿಗೂಢ ಸಾವು

ಮೈಸೂರು: ನಗರದ ಕೆರೆಗಳಲ್ಲಿ ಹಕ್ಕಿಗಳ ಸರಣಿ ಸಾವು ಮುಂದುವರಿದಿದೆ. ಇತ್ತೀಚೆಗಷ್ಟೇ ಕುಕ್ಕರಹಳ್ಳಿ ಕೆರೆಯಲ್ಲಿ 3 ಪೆಲಿಕಾನ್ ಹಕ್ಕಿಗಳು ಮೃತಪಟ್ಟಿದ್ದವು. ಇದೀಗ ಲಿಂಗಾಂಬುಧಿಯ ಕೆರೆಯಲ್ಲಿ ಕಳೆದ 2 ದಿನ‌ದಿಂದ ಒಂದೊಂದೇ ಹಕ್ಕಿಗಳು ನಿಗೂಢವಾಗಿ ಸಾವನ್ನಪ್ಪುತ್ತಿವೆ. ಲಿಂಗಾಂಬುಧಿ ಕೆರೆಯಲ್ಲಿ ಸುಮಾರು 15ಕ್ಕೂ ಹೆಚ್ಚು ನಾರ್ಥನ್ ಶಾವೆಲ್ಲರ್ ಹಕ್ಕಿಗಳು ಮೃತಪಟ್ಟಿವೆ. ಈ ಹಕ್ಕಿಗಳು ಸಂತಾನೋತ್ಪತ್ತಿ ಉದ್ದೇಶಕ್ಕಾಗಿ ಉತ್ತರ ಭಾರತದಿಂದ ವಲಸೆ ಬರುತ್ತವೆ. ಹಕ್ಕಿಗಳ ಸರಣಿ ಸಾವು ಪಕ್ಷಿ ಪ್ರಿಯರಲ್ಲಿ ಆತಂಕ ಸೃಷ್ಟಿಸಿದೆ.

ಕುಕ್ಕರಹಳ್ಳಿ ಆಯ್ತು,ಈಗ ಲಿಂಗಾಂಬುಧಿ ಕೆರೆಯಲ್ಲೂ ಪಕ್ಷಿಗಳ ನಿಗೂಢ ಸಾವು
ಸಾಧು ಶ್ರೀನಾಥ್​
|

Updated on: Nov 17, 2019 | 11:56 AM

Share

ಮೈಸೂರು: ನಗರದ ಕೆರೆಗಳಲ್ಲಿ ಹಕ್ಕಿಗಳ ಸರಣಿ ಸಾವು ಮುಂದುವರಿದಿದೆ. ಇತ್ತೀಚೆಗಷ್ಟೇ ಕುಕ್ಕರಹಳ್ಳಿ ಕೆರೆಯಲ್ಲಿ 3 ಪೆಲಿಕಾನ್ ಹಕ್ಕಿಗಳು ಮೃತಪಟ್ಟಿದ್ದವು. ಇದೀಗ ಲಿಂಗಾಂಬುಧಿಯ ಕೆರೆಯಲ್ಲಿ ಕಳೆದ 2 ದಿನ‌ದಿಂದ ಒಂದೊಂದೇ ಹಕ್ಕಿಗಳು ನಿಗೂಢವಾಗಿ ಸಾವನ್ನಪ್ಪುತ್ತಿವೆ.

ಲಿಂಗಾಂಬುಧಿ ಕೆರೆಯಲ್ಲಿ ಸುಮಾರು 15ಕ್ಕೂ ಹೆಚ್ಚು ನಾರ್ಥನ್ ಶಾವೆಲ್ಲರ್ ಹಕ್ಕಿಗಳು ಮೃತಪಟ್ಟಿವೆ. ಈ ಹಕ್ಕಿಗಳು ಸಂತಾನೋತ್ಪತ್ತಿ ಉದ್ದೇಶಕ್ಕಾಗಿ ಉತ್ತರ ಭಾರತದಿಂದ ವಲಸೆ ಬರುತ್ತವೆ. ಹಕ್ಕಿಗಳ ಸರಣಿ ಸಾವು ಪಕ್ಷಿ ಪ್ರಿಯರಲ್ಲಿ ಆತಂಕ ಸೃಷ್ಟಿಸಿದೆ.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ