AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕರಹಳ್ಳಿ ಆಯ್ತು,ಈಗ ಲಿಂಗಾಂಬುಧಿ ಕೆರೆಯಲ್ಲೂ ಪಕ್ಷಿಗಳ ನಿಗೂಢ ಸಾವು

ಮೈಸೂರು: ನಗರದ ಕೆರೆಗಳಲ್ಲಿ ಹಕ್ಕಿಗಳ ಸರಣಿ ಸಾವು ಮುಂದುವರಿದಿದೆ. ಇತ್ತೀಚೆಗಷ್ಟೇ ಕುಕ್ಕರಹಳ್ಳಿ ಕೆರೆಯಲ್ಲಿ 3 ಪೆಲಿಕಾನ್ ಹಕ್ಕಿಗಳು ಮೃತಪಟ್ಟಿದ್ದವು. ಇದೀಗ ಲಿಂಗಾಂಬುಧಿಯ ಕೆರೆಯಲ್ಲಿ ಕಳೆದ 2 ದಿನ‌ದಿಂದ ಒಂದೊಂದೇ ಹಕ್ಕಿಗಳು ನಿಗೂಢವಾಗಿ ಸಾವನ್ನಪ್ಪುತ್ತಿವೆ. ಲಿಂಗಾಂಬುಧಿ ಕೆರೆಯಲ್ಲಿ ಸುಮಾರು 15ಕ್ಕೂ ಹೆಚ್ಚು ನಾರ್ಥನ್ ಶಾವೆಲ್ಲರ್ ಹಕ್ಕಿಗಳು ಮೃತಪಟ್ಟಿವೆ. ಈ ಹಕ್ಕಿಗಳು ಸಂತಾನೋತ್ಪತ್ತಿ ಉದ್ದೇಶಕ್ಕಾಗಿ ಉತ್ತರ ಭಾರತದಿಂದ ವಲಸೆ ಬರುತ್ತವೆ. ಹಕ್ಕಿಗಳ ಸರಣಿ ಸಾವು ಪಕ್ಷಿ ಪ್ರಿಯರಲ್ಲಿ ಆತಂಕ ಸೃಷ್ಟಿಸಿದೆ.

ಕುಕ್ಕರಹಳ್ಳಿ ಆಯ್ತು,ಈಗ ಲಿಂಗಾಂಬುಧಿ ಕೆರೆಯಲ್ಲೂ ಪಕ್ಷಿಗಳ ನಿಗೂಢ ಸಾವು
ಸಾಧು ಶ್ರೀನಾಥ್​
|

Updated on: Nov 17, 2019 | 11:56 AM

Share

ಮೈಸೂರು: ನಗರದ ಕೆರೆಗಳಲ್ಲಿ ಹಕ್ಕಿಗಳ ಸರಣಿ ಸಾವು ಮುಂದುವರಿದಿದೆ. ಇತ್ತೀಚೆಗಷ್ಟೇ ಕುಕ್ಕರಹಳ್ಳಿ ಕೆರೆಯಲ್ಲಿ 3 ಪೆಲಿಕಾನ್ ಹಕ್ಕಿಗಳು ಮೃತಪಟ್ಟಿದ್ದವು. ಇದೀಗ ಲಿಂಗಾಂಬುಧಿಯ ಕೆರೆಯಲ್ಲಿ ಕಳೆದ 2 ದಿನ‌ದಿಂದ ಒಂದೊಂದೇ ಹಕ್ಕಿಗಳು ನಿಗೂಢವಾಗಿ ಸಾವನ್ನಪ್ಪುತ್ತಿವೆ.

ಲಿಂಗಾಂಬುಧಿ ಕೆರೆಯಲ್ಲಿ ಸುಮಾರು 15ಕ್ಕೂ ಹೆಚ್ಚು ನಾರ್ಥನ್ ಶಾವೆಲ್ಲರ್ ಹಕ್ಕಿಗಳು ಮೃತಪಟ್ಟಿವೆ. ಈ ಹಕ್ಕಿಗಳು ಸಂತಾನೋತ್ಪತ್ತಿ ಉದ್ದೇಶಕ್ಕಾಗಿ ಉತ್ತರ ಭಾರತದಿಂದ ವಲಸೆ ಬರುತ್ತವೆ. ಹಕ್ಕಿಗಳ ಸರಣಿ ಸಾವು ಪಕ್ಷಿ ಪ್ರಿಯರಲ್ಲಿ ಆತಂಕ ಸೃಷ್ಟಿಸಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ