AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ದ್ವೇಷಕ್ಕೆ ಬಲಿಯಾದವು 250 ಕ್ಕೂ ಹೆಚ್ಚು ಅಡಿಕೆ ಗಿಡಗಳು, ಯಾವೂರಲ್ಲಿ?

ರಾಜಕೀಯ ದ್ವೇಷಕ್ಕೆ ಅಡಿಕೆ ಗಿಡಗಳಿಗೆ ಬೆಂಕಿ ಇಟ್ಟಿರುವ ಕಿಡಿಗೇಡಿಗಳು, ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ನೀಡದ ಕಾರಣಕ್ಕಾಗಿ ಈ ಕೃತ್ಯ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

ರಾಜಕೀಯ ದ್ವೇಷಕ್ಕೆ ಬಲಿಯಾದವು 250 ಕ್ಕೂ ಹೆಚ್ಚು ಅಡಿಕೆ ಗಿಡಗಳು, ಯಾವೂರಲ್ಲಿ?
ಬೆಂಕಿಗಾಹುತಿಯಾಗಿರುವ ಅಡಿಕೆ ಗಿಡಗಳು
ಪೃಥ್ವಿಶಂಕರ
|

Updated on:Jan 02, 2021 | 10:17 AM

Share

ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗದಿದಕ್ಕೆ ಕೋಪಗೊಂಡ ಕಿಡಿಕೇಡಿಗಳು, ಅಡಿಕೆ ಗಿಡಗಳಿಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ನೆಟ್ಟೆಕೆರೆ ಗೇಟ್ ಸಮೀಪ ನಡೆದಿದೆ.

ನೆಟ್ಟೆಗೆರೆ ಗೇಟ್ ವಾಸಿ ಮಾಯಣ್ಣಗೌಡ ಎಂಬುವರಿಗೆ ಸೇರಿದ್ದ ಜಮೀನಿನಲ್ಲಿ ಇನ್ನೂ ಬೆಳೆಯುತ್ತಿದ್ದ ಅಡಿಕೆ ಗಿಡ, ಹನಿ ನೀರಾವರಿ ಪೈಪ್ಗಳು.ಪಂಪು ಮೋಟಾರ್​ಗೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 250ಕ್ಕೂ ಹೆಚ್ಚು ಗಿಡಗಳು ಬೆಂಕಿಗಾಹುತಿಯಾಗಿವೆ. ಇದರಿಂದಾಗಿ ಸುಮಾರು 10 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ರೈತನ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ.

ರಾಜಕೀಯ ದ್ವೇಷಕ್ಕೆ ಅಡಿಕೆ ಗಿಡಗಳಿಗೆ ಬೆಂಕಿ ಇಟ್ಟಿರುವ ಕಿಡಿಗೇಡಿಗಳು, ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ನೀಡದ ಕಾರಣಕ್ಕಾಗಿ ಈ ಕೃತ್ಯ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

ಕೋಟೆನಾಡಿನಲ್ಲಿ ರಾಜಕೀಯ ದ್ವೇಷ: ಹೋಟೆಲ್​ಗೆ ಬೆಂಕಿ ಇಟ್ಟು ಪ್ರತೀಕಾರ

Published On - 9:01 am, Sat, 2 January 21

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ