AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ದ್ವೇಷಕ್ಕೆ ಬಲಿಯಾದವು 250 ಕ್ಕೂ ಹೆಚ್ಚು ಅಡಿಕೆ ಗಿಡಗಳು, ಯಾವೂರಲ್ಲಿ?

ರಾಜಕೀಯ ದ್ವೇಷಕ್ಕೆ ಅಡಿಕೆ ಗಿಡಗಳಿಗೆ ಬೆಂಕಿ ಇಟ್ಟಿರುವ ಕಿಡಿಗೇಡಿಗಳು, ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ನೀಡದ ಕಾರಣಕ್ಕಾಗಿ ಈ ಕೃತ್ಯ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

ರಾಜಕೀಯ ದ್ವೇಷಕ್ಕೆ ಬಲಿಯಾದವು 250 ಕ್ಕೂ ಹೆಚ್ಚು ಅಡಿಕೆ ಗಿಡಗಳು, ಯಾವೂರಲ್ಲಿ?
ಬೆಂಕಿಗಾಹುತಿಯಾಗಿರುವ ಅಡಿಕೆ ಗಿಡಗಳು
ಪೃಥ್ವಿಶಂಕರ
|

Updated on:Jan 02, 2021 | 10:17 AM

Share

ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗದಿದಕ್ಕೆ ಕೋಪಗೊಂಡ ಕಿಡಿಕೇಡಿಗಳು, ಅಡಿಕೆ ಗಿಡಗಳಿಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ನೆಟ್ಟೆಕೆರೆ ಗೇಟ್ ಸಮೀಪ ನಡೆದಿದೆ.

ನೆಟ್ಟೆಗೆರೆ ಗೇಟ್ ವಾಸಿ ಮಾಯಣ್ಣಗೌಡ ಎಂಬುವರಿಗೆ ಸೇರಿದ್ದ ಜಮೀನಿನಲ್ಲಿ ಇನ್ನೂ ಬೆಳೆಯುತ್ತಿದ್ದ ಅಡಿಕೆ ಗಿಡ, ಹನಿ ನೀರಾವರಿ ಪೈಪ್ಗಳು.ಪಂಪು ಮೋಟಾರ್​ಗೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 250ಕ್ಕೂ ಹೆಚ್ಚು ಗಿಡಗಳು ಬೆಂಕಿಗಾಹುತಿಯಾಗಿವೆ. ಇದರಿಂದಾಗಿ ಸುಮಾರು 10 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ರೈತನ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ.

ರಾಜಕೀಯ ದ್ವೇಷಕ್ಕೆ ಅಡಿಕೆ ಗಿಡಗಳಿಗೆ ಬೆಂಕಿ ಇಟ್ಟಿರುವ ಕಿಡಿಗೇಡಿಗಳು, ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ನೀಡದ ಕಾರಣಕ್ಕಾಗಿ ಈ ಕೃತ್ಯ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

ಕೋಟೆನಾಡಿನಲ್ಲಿ ರಾಜಕೀಯ ದ್ವೇಷ: ಹೋಟೆಲ್​ಗೆ ಬೆಂಕಿ ಇಟ್ಟು ಪ್ರತೀಕಾರ

Published On - 9:01 am, Sat, 2 January 21

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ