AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಳ ಕೊರೊನಾದಿಂದ ಸುಮಾರು 300 ಖಾಸಗಿ ಶಾಲೆ ಮಾರಾಟಕ್ಕೆ!

ಬೆಂಗಳೂರು: ಕೊರೊನಾ ಸೋಂಕು ರಾಜ್ಯದಲ್ಲಿ ಅನೇಕ ಚಿತ್ರವಿಚಿತ್ರ ತೊಂದರೆಗಳನ್ನು ಸೃಷ್ಟಿಸುತ್ತಿದೆ. ಕೊರೊನಾ ಕರಾಳತೆಗೆ ಎಲ್ಲಾ ಕ್ಷೇತ್ರಗಳು ನಲುಗಿವೆ. ಕೊರೊನಾ ಹೊಡೆತಕ್ಕೆ ಬಂದ್ ಆದ ಶಾಲೆಗಳು ಬಾರ್ ಓಪನ್ ಆದ್ರೂ ತೆರೆದಿಲ್ಲ. ಈ ಮಧ್ಯೆ 300ಕ್ಕೂ ಹೆಚ್ಚು ಖಾಸಗಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಮಾರಾಟ ಮಾಡಲು ಮಾಲೀಕರು ಮುಂದಾಗಿದ್ದಾರೆ. ಬೆಂಗಳೂರು ನಗರದಲ್ಲಿಯೇ 40ರಿಂದ 50 ಸಾವಿರ ಶಾಲೆಗಳಿವೆ. ಸದ್ಯ ಇರುವ ಪರಿಸ್ಥಿತಿ ನೋಡಿದ್ರೆ ಶಾಲೆಗಳನ್ನು ನಡೆಸುವುದು ಕಷ್ಟವಾಗಿದೆ. ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕೆ ಪೋಷಕರು ಮುಂದೆ ಬರುತ್ತಿಲ್ಲ. ಹೀಗಾಗಿ ಸಿಬ್ಬಂದಿಗೆ […]

ಕರಾಳ ಕೊರೊನಾದಿಂದ ಸುಮಾರು 300 ಖಾಸಗಿ ಶಾಲೆ ಮಾರಾಟಕ್ಕೆ!
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on:May 27, 2020 | 2:33 PM

Share

ಬೆಂಗಳೂರು: ಕೊರೊನಾ ಸೋಂಕು ರಾಜ್ಯದಲ್ಲಿ ಅನೇಕ ಚಿತ್ರವಿಚಿತ್ರ ತೊಂದರೆಗಳನ್ನು ಸೃಷ್ಟಿಸುತ್ತಿದೆ. ಕೊರೊನಾ ಕರಾಳತೆಗೆ ಎಲ್ಲಾ ಕ್ಷೇತ್ರಗಳು ನಲುಗಿವೆ. ಕೊರೊನಾ ಹೊಡೆತಕ್ಕೆ ಬಂದ್ ಆದ ಶಾಲೆಗಳು ಬಾರ್ ಓಪನ್ ಆದ್ರೂ ತೆರೆದಿಲ್ಲ. ಈ ಮಧ್ಯೆ 300ಕ್ಕೂ ಹೆಚ್ಚು ಖಾಸಗಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಮಾರಾಟ ಮಾಡಲು ಮಾಲೀಕರು ಮುಂದಾಗಿದ್ದಾರೆ. ಬೆಂಗಳೂರು ನಗರದಲ್ಲಿಯೇ 40ರಿಂದ 50 ಸಾವಿರ ಶಾಲೆಗಳಿವೆ. ಸದ್ಯ ಇರುವ ಪರಿಸ್ಥಿತಿ ನೋಡಿದ್ರೆ ಶಾಲೆಗಳನ್ನು ನಡೆಸುವುದು ಕಷ್ಟವಾಗಿದೆ.

ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕೆ ಪೋಷಕರು ಮುಂದೆ ಬರುತ್ತಿಲ್ಲ. ಹೀಗಾಗಿ ಸಿಬ್ಬಂದಿಗೆ ಸಂಬಳ ನೀಡುವುದಕ್ಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆ ಮಾರಾಟಕ್ಕೆ ಮಾಲೀಕರು ಮುಂದಾಗಿದ್ದಾರೆ. ಪ್ರಾಥಮಿಕ ಶಾಲೆಗಳಲ್ಲಿ 30ಕ್ಕೂ ಹೆಚ್ಚು ಮಕ್ಕಳು ಇರುವುದಿಲ್ಲ. ನಾವು ಮುಂಜಾಗ್ರತಾ ಕ್ರಮ ತೆಗೆದುಕೊಂಡು ಶಾಲೆ ನಡೆಸ್ತೇವೆ. ಈ ಬಗ್ಗೆ ಸರ್ಕಾರಕ್ಕೆ ನಾವು ಮನವಿಯನ್ನು ಸಲ್ಲಿಸಿದ್ದೇವೆ. ಆದರೆ ಸರ್ಕಾರದಿಂದ ನಮಗೆ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಶಾಲೆ ಮಾರಾಟಕ್ಕೆ ನಿರ್ಧರಿಸಿದ್ದೇವೆ ಎಂದು ಕರ್ನಾಟಕ ಕೌನ್ಸಿಲ್ ಆಫ್ ಪ್ರೀ ಸ್ಕೂಲ್ ಕಾರ್ಯದರ್ಶಿ ಪೃಥ್ವಿ ಬನವಾಸಿ ಹೇಳಿದ್ರು.

Published On - 2:21 pm, Wed, 27 May 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​