AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಳ ಕೊರೊನಾದಿಂದ ಸುಮಾರು 300 ಖಾಸಗಿ ಶಾಲೆ ಮಾರಾಟಕ್ಕೆ!

ಬೆಂಗಳೂರು: ಕೊರೊನಾ ಸೋಂಕು ರಾಜ್ಯದಲ್ಲಿ ಅನೇಕ ಚಿತ್ರವಿಚಿತ್ರ ತೊಂದರೆಗಳನ್ನು ಸೃಷ್ಟಿಸುತ್ತಿದೆ. ಕೊರೊನಾ ಕರಾಳತೆಗೆ ಎಲ್ಲಾ ಕ್ಷೇತ್ರಗಳು ನಲುಗಿವೆ. ಕೊರೊನಾ ಹೊಡೆತಕ್ಕೆ ಬಂದ್ ಆದ ಶಾಲೆಗಳು ಬಾರ್ ಓಪನ್ ಆದ್ರೂ ತೆರೆದಿಲ್ಲ. ಈ ಮಧ್ಯೆ 300ಕ್ಕೂ ಹೆಚ್ಚು ಖಾಸಗಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಮಾರಾಟ ಮಾಡಲು ಮಾಲೀಕರು ಮುಂದಾಗಿದ್ದಾರೆ. ಬೆಂಗಳೂರು ನಗರದಲ್ಲಿಯೇ 40ರಿಂದ 50 ಸಾವಿರ ಶಾಲೆಗಳಿವೆ. ಸದ್ಯ ಇರುವ ಪರಿಸ್ಥಿತಿ ನೋಡಿದ್ರೆ ಶಾಲೆಗಳನ್ನು ನಡೆಸುವುದು ಕಷ್ಟವಾಗಿದೆ. ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕೆ ಪೋಷಕರು ಮುಂದೆ ಬರುತ್ತಿಲ್ಲ. ಹೀಗಾಗಿ ಸಿಬ್ಬಂದಿಗೆ […]

ಕರಾಳ ಕೊರೊನಾದಿಂದ ಸುಮಾರು 300 ಖಾಸಗಿ ಶಾಲೆ ಮಾರಾಟಕ್ಕೆ!
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on:May 27, 2020 | 2:33 PM

Share

ಬೆಂಗಳೂರು: ಕೊರೊನಾ ಸೋಂಕು ರಾಜ್ಯದಲ್ಲಿ ಅನೇಕ ಚಿತ್ರವಿಚಿತ್ರ ತೊಂದರೆಗಳನ್ನು ಸೃಷ್ಟಿಸುತ್ತಿದೆ. ಕೊರೊನಾ ಕರಾಳತೆಗೆ ಎಲ್ಲಾ ಕ್ಷೇತ್ರಗಳು ನಲುಗಿವೆ. ಕೊರೊನಾ ಹೊಡೆತಕ್ಕೆ ಬಂದ್ ಆದ ಶಾಲೆಗಳು ಬಾರ್ ಓಪನ್ ಆದ್ರೂ ತೆರೆದಿಲ್ಲ. ಈ ಮಧ್ಯೆ 300ಕ್ಕೂ ಹೆಚ್ಚು ಖಾಸಗಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಮಾರಾಟ ಮಾಡಲು ಮಾಲೀಕರು ಮುಂದಾಗಿದ್ದಾರೆ. ಬೆಂಗಳೂರು ನಗರದಲ್ಲಿಯೇ 40ರಿಂದ 50 ಸಾವಿರ ಶಾಲೆಗಳಿವೆ. ಸದ್ಯ ಇರುವ ಪರಿಸ್ಥಿತಿ ನೋಡಿದ್ರೆ ಶಾಲೆಗಳನ್ನು ನಡೆಸುವುದು ಕಷ್ಟವಾಗಿದೆ.

ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕೆ ಪೋಷಕರು ಮುಂದೆ ಬರುತ್ತಿಲ್ಲ. ಹೀಗಾಗಿ ಸಿಬ್ಬಂದಿಗೆ ಸಂಬಳ ನೀಡುವುದಕ್ಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆ ಮಾರಾಟಕ್ಕೆ ಮಾಲೀಕರು ಮುಂದಾಗಿದ್ದಾರೆ. ಪ್ರಾಥಮಿಕ ಶಾಲೆಗಳಲ್ಲಿ 30ಕ್ಕೂ ಹೆಚ್ಚು ಮಕ್ಕಳು ಇರುವುದಿಲ್ಲ. ನಾವು ಮುಂಜಾಗ್ರತಾ ಕ್ರಮ ತೆಗೆದುಕೊಂಡು ಶಾಲೆ ನಡೆಸ್ತೇವೆ. ಈ ಬಗ್ಗೆ ಸರ್ಕಾರಕ್ಕೆ ನಾವು ಮನವಿಯನ್ನು ಸಲ್ಲಿಸಿದ್ದೇವೆ. ಆದರೆ ಸರ್ಕಾರದಿಂದ ನಮಗೆ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಶಾಲೆ ಮಾರಾಟಕ್ಕೆ ನಿರ್ಧರಿಸಿದ್ದೇವೆ ಎಂದು ಕರ್ನಾಟಕ ಕೌನ್ಸಿಲ್ ಆಫ್ ಪ್ರೀ ಸ್ಕೂಲ್ ಕಾರ್ಯದರ್ಶಿ ಪೃಥ್ವಿ ಬನವಾಸಿ ಹೇಳಿದ್ರು.

Published On - 2:21 pm, Wed, 27 May 20

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!