AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಳ ಕೊರೊನಾದಿಂದ ಸುಮಾರು 300 ಖಾಸಗಿ ಶಾಲೆ ಮಾರಾಟಕ್ಕೆ!

ಬೆಂಗಳೂರು: ಕೊರೊನಾ ಸೋಂಕು ರಾಜ್ಯದಲ್ಲಿ ಅನೇಕ ಚಿತ್ರವಿಚಿತ್ರ ತೊಂದರೆಗಳನ್ನು ಸೃಷ್ಟಿಸುತ್ತಿದೆ. ಕೊರೊನಾ ಕರಾಳತೆಗೆ ಎಲ್ಲಾ ಕ್ಷೇತ್ರಗಳು ನಲುಗಿವೆ. ಕೊರೊನಾ ಹೊಡೆತಕ್ಕೆ ಬಂದ್ ಆದ ಶಾಲೆಗಳು ಬಾರ್ ಓಪನ್ ಆದ್ರೂ ತೆರೆದಿಲ್ಲ. ಈ ಮಧ್ಯೆ 300ಕ್ಕೂ ಹೆಚ್ಚು ಖಾಸಗಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಮಾರಾಟ ಮಾಡಲು ಮಾಲೀಕರು ಮುಂದಾಗಿದ್ದಾರೆ. ಬೆಂಗಳೂರು ನಗರದಲ್ಲಿಯೇ 40ರಿಂದ 50 ಸಾವಿರ ಶಾಲೆಗಳಿವೆ. ಸದ್ಯ ಇರುವ ಪರಿಸ್ಥಿತಿ ನೋಡಿದ್ರೆ ಶಾಲೆಗಳನ್ನು ನಡೆಸುವುದು ಕಷ್ಟವಾಗಿದೆ. ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕೆ ಪೋಷಕರು ಮುಂದೆ ಬರುತ್ತಿಲ್ಲ. ಹೀಗಾಗಿ ಸಿಬ್ಬಂದಿಗೆ […]

ಕರಾಳ ಕೊರೊನಾದಿಂದ ಸುಮಾರು 300 ಖಾಸಗಿ ಶಾಲೆ ಮಾರಾಟಕ್ಕೆ!
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on:May 27, 2020 | 2:33 PM

Share

ಬೆಂಗಳೂರು: ಕೊರೊನಾ ಸೋಂಕು ರಾಜ್ಯದಲ್ಲಿ ಅನೇಕ ಚಿತ್ರವಿಚಿತ್ರ ತೊಂದರೆಗಳನ್ನು ಸೃಷ್ಟಿಸುತ್ತಿದೆ. ಕೊರೊನಾ ಕರಾಳತೆಗೆ ಎಲ್ಲಾ ಕ್ಷೇತ್ರಗಳು ನಲುಗಿವೆ. ಕೊರೊನಾ ಹೊಡೆತಕ್ಕೆ ಬಂದ್ ಆದ ಶಾಲೆಗಳು ಬಾರ್ ಓಪನ್ ಆದ್ರೂ ತೆರೆದಿಲ್ಲ. ಈ ಮಧ್ಯೆ 300ಕ್ಕೂ ಹೆಚ್ಚು ಖಾಸಗಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಮಾರಾಟ ಮಾಡಲು ಮಾಲೀಕರು ಮುಂದಾಗಿದ್ದಾರೆ. ಬೆಂಗಳೂರು ನಗರದಲ್ಲಿಯೇ 40ರಿಂದ 50 ಸಾವಿರ ಶಾಲೆಗಳಿವೆ. ಸದ್ಯ ಇರುವ ಪರಿಸ್ಥಿತಿ ನೋಡಿದ್ರೆ ಶಾಲೆಗಳನ್ನು ನಡೆಸುವುದು ಕಷ್ಟವಾಗಿದೆ.

ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕೆ ಪೋಷಕರು ಮುಂದೆ ಬರುತ್ತಿಲ್ಲ. ಹೀಗಾಗಿ ಸಿಬ್ಬಂದಿಗೆ ಸಂಬಳ ನೀಡುವುದಕ್ಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆ ಮಾರಾಟಕ್ಕೆ ಮಾಲೀಕರು ಮುಂದಾಗಿದ್ದಾರೆ. ಪ್ರಾಥಮಿಕ ಶಾಲೆಗಳಲ್ಲಿ 30ಕ್ಕೂ ಹೆಚ್ಚು ಮಕ್ಕಳು ಇರುವುದಿಲ್ಲ. ನಾವು ಮುಂಜಾಗ್ರತಾ ಕ್ರಮ ತೆಗೆದುಕೊಂಡು ಶಾಲೆ ನಡೆಸ್ತೇವೆ. ಈ ಬಗ್ಗೆ ಸರ್ಕಾರಕ್ಕೆ ನಾವು ಮನವಿಯನ್ನು ಸಲ್ಲಿಸಿದ್ದೇವೆ. ಆದರೆ ಸರ್ಕಾರದಿಂದ ನಮಗೆ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಶಾಲೆ ಮಾರಾಟಕ್ಕೆ ನಿರ್ಧರಿಸಿದ್ದೇವೆ ಎಂದು ಕರ್ನಾಟಕ ಕೌನ್ಸಿಲ್ ಆಫ್ ಪ್ರೀ ಸ್ಕೂಲ್ ಕಾರ್ಯದರ್ಶಿ ಪೃಥ್ವಿ ಬನವಾಸಿ ಹೇಳಿದ್ರು.

Published On - 2:21 pm, Wed, 27 May 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ