AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ

ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸಂಪೂರ್ಣ ಹಾಳಾಗಿ ಹೋಗಿದೆ. ಈ ಕಾರಣಕ್ಕೆ ಗ್ರಾಮಸ್ಥರಿಗೆ ಬಾವಿ ನೀರೆ ಗತಿಯಾಗಿದೆ. ಬಾವಿಯ ನೀರು ನಲ್ಲಿ ಮೂಲಕ ಗ್ರಾಮಸ್ಥರ ಮನೆಗಳಿಗೆ ತಲುಪುತ್ತವೆ. ಆದರೆ ಚರಂಡಿ ನೀರು ಬಾವಿಗೆ ಸೇರುವುದರಿಂದ ಅದೆ ನೀರು ನಲ್ಲಿ ಮೂಲಕ ಗ್ರಾಮಸ್ಥರಿಗೆ ಸರಬರಾಜು ಆಗುತ್ತಿದೆ.

ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ
ಚಿಕಿತ್ಸೆ ಪಡೆಯುತ್ತಿರುವ ಜನ
Follow us
TV9 Web
| Updated By: sandhya thejappa

Updated on: Jul 12, 2021 | 11:38 AM

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಯಾಳಗಿ ಗ್ರಾಮಸ್ಥರು ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದಾರೆ. ನೀರು ಸೇವಿಸಿದ 40ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದು, ವಾಂತಿ ಭೇದಿ ಶುರುವಾಗಿದೆ. ಸದ್ಯ ಗ್ರಾಮಸ್ಥರು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚರಂಡಿ ನೀರು ಕುಡಿಯುವ ನೀರಿನ ಬಾವಿಗೆ ಸೇರುತ್ತಿದೆ. ಅದೇ ನೀರು ಗ್ರಾಮಸ್ಥರಿಗೆ ನಲ್ಲಿ ಮೂಲಕ ಸರಬರಾಜು ಆಗುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿ ಸಮಸ್ಯೆಯಾಗಿದೆ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚರಂಡಿ ನೀರು ಗ್ರಾಮಕ್ಕೆ ಸರಬರಾಜು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸಂಪೂರ್ಣ ಹಾಳಾಗಿ ಹೋಗಿದೆ. ಈ ಕಾರಣಕ್ಕೆ ಗ್ರಾಮಸ್ಥರಿಗೆ ಬಾವಿ ನೀರೆ ಗತಿಯಾಗಿದೆ. ಬಾವಿಯ ನೀರು ನಲ್ಲಿ ಮೂಲಕ ಗ್ರಾಮಸ್ಥರ ಮನೆಗಳಿಗೆ ತಲುಪುತ್ತವೆ. ಆದರೆ ಚರಂಡಿ ನೀರು ಬಾವಿಗೆ ಸೇರುವುದರಿಂದ ಅದೆ ನೀರು ನಲ್ಲಿ ಮೂಲಕ ಗ್ರಾಮಸ್ಥರಿಗೆ ಸರಬರಾಜು ಆಗುತ್ತಿದೆ. ಇದರಿಂದ ಜನ ಕೊಳಚೆ ನೀರು ಕುಡಿದು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ ಕಳೆದ ನಾಲ್ಕೈದು ದಿನಗಳಿಂದ ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾಗಿ ಒದ್ದಾಡಿದರೂ ನೀರಿನ ವ್ಯವಸ್ಥೆ ಮಾಡುವುದ್ದಕ್ಕೆ ಅಧಿಕಾರಿಗಳು ಮುಂದಾಗಿಲ್ಲ ಅಂತ ಗ್ರಾಮದ ಚಂದಪ್ಪ ಬೆಕ್ಕಿನಾಳ್ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮಕ್ಕೆ ಡಿಎಚ್ಒ ಭೇಟಿ ಪರಿಶೀಲನೆ ಯಾದಗಿರಿ ಡಿಎಚ್ಒ ಡಾ.ಇಂದುಮತಿ ಕಾಮಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ್ದವರ ಆರೋಗ್ಯ ವಿಚಾರಿಸಿ ಇದಕ್ಕೆ ಕಾರಣ ಕಲುಷಿತ ನೀರು ಅಂತ ಹೇಳಿದ್ದಾರೆ.

ಇದನ್ನೂ ಓದಿ

ಕುಟಂಬದ ಐದು ತಲೆಮಾರುಗಳನ್ನು ಕಂಡ ವೃದ್ಧೆ; ಯುವಕರನ್ನು ನಾಚಿಸುವಂತಿದೆ 92 ವರ್ಷದ ಅಜ್ಜಿಯ ಉತ್ಸಾಹ

ಮೆಟ್ರೋದಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದವರ ವಿರುದ್ದ ಬಿಎಂಆರ್ಸಿಎಲ್ ದಂಡಾಸ್ತ್ರ ಪ್ರಯೋಗ: ನಿತ್ಯ ಎಷ್ಟೆಷ್ಟು ದಂಡ ಸಂಗ್ರಹ?

(More than 40 people become ill after consuming contaminated water in yadgir)

ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ