AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ಬಂಡಾಯದ ಸೂಚನೆ, ರಾಮಲಿಂಗಾರೆಡ್ಡಿ ಸಂಪರ್ಕದಲ್ಲಿ ಕಾರ್ಪೋರೇಟರ್​ಗಳು

ಬೆಂಗಳೂರು: 10ಕ್ಕೂ ಹೆಚ್ಚು ಬಿಜೆಪಿ ಕಾರ್ಪೋರೇಟರ್​ಗಳು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಅನರ್ಹರ ಕ್ಷೇತ್ರಗಳಲ್ಲಿರುವ 10ಕ್ಕೂ ಹೆಚ್ಚು ಕಾರ್ಪೋರೇಟರ್​ಗಳು, ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಅವರ ಜೊತೆ ಸಂಪರ್ಕದಲ್ಲಿದ್ದಾರೆ. ಕೆಲ ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡೆಸಿದ್ದು,ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ. ತಮ್ಮ ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಟಿಕೆಟ್ ಪಡೆದುಕೊಂಡಿದ್ದಾರೆ. ಕ್ಷೇತ್ರಗಳಲ್ಲಿ ನಾಯಕತ್ವ ಬದಲಾವಣೆಯಾಗಿದೆ. ಈ ಹಿನ್ನೆಲೆ ಮುಂದಿನ ಚುನಾವಣೆಗಳಲ್ಲಿ ಟಿಕೆಟ್ ಸಿಗುವ ಬಗ್ಗೆ […]

ಬಿಜೆಪಿಯಲ್ಲಿ ಬಂಡಾಯದ ಸೂಚನೆ, ರಾಮಲಿಂಗಾರೆಡ್ಡಿ ಸಂಪರ್ಕದಲ್ಲಿ ಕಾರ್ಪೋರೇಟರ್​ಗಳು
ಸಾಧು ಶ್ರೀನಾಥ್​
|

Updated on:Nov 19, 2019 | 1:00 PM

Share

ಬೆಂಗಳೂರು: 10ಕ್ಕೂ ಹೆಚ್ಚು ಬಿಜೆಪಿ ಕಾರ್ಪೋರೇಟರ್​ಗಳು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.

ಅನರ್ಹರ ಕ್ಷೇತ್ರಗಳಲ್ಲಿರುವ 10ಕ್ಕೂ ಹೆಚ್ಚು ಕಾರ್ಪೋರೇಟರ್​ಗಳು, ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಅವರ ಜೊತೆ ಸಂಪರ್ಕದಲ್ಲಿದ್ದಾರೆ. ಕೆಲ ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡೆಸಿದ್ದು,ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ.

ತಮ್ಮ ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಟಿಕೆಟ್ ಪಡೆದುಕೊಂಡಿದ್ದಾರೆ. ಕ್ಷೇತ್ರಗಳಲ್ಲಿ ನಾಯಕತ್ವ ಬದಲಾವಣೆಯಾಗಿದೆ. ಈ ಹಿನ್ನೆಲೆ ಮುಂದಿನ ಚುನಾವಣೆಗಳಲ್ಲಿ ಟಿಕೆಟ್ ಸಿಗುವ ಬಗ್ಗೆ ಅನುಮಾನ ಉಂಟಾಗಿದೆ. ಹೀಗಾಗಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಜೊತೆ ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಮಲಿಂಗಾರೆಡ್ಡಿ. ರಾಜಕೀಯ ಅಸ್ತಿತ್ವದ ಪ್ರಶ್ನೆ ಬಂದಾಗ ಇದೆಲ್ಲಾ ಸಹಜ, ಸಮಯ ಬಂದಾಗ ಎಲ್ಲ ವಿಷಯ ಹೇಳ್ತೇನೆ ಎಂದಿದ್ದಾರೆ.

Published On - 7:22 am, Tue, 19 November 19

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​