AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ಬಂಡಾಯದ ಸೂಚನೆ, ರಾಮಲಿಂಗಾರೆಡ್ಡಿ ಸಂಪರ್ಕದಲ್ಲಿ ಕಾರ್ಪೋರೇಟರ್​ಗಳು

ಬೆಂಗಳೂರು: 10ಕ್ಕೂ ಹೆಚ್ಚು ಬಿಜೆಪಿ ಕಾರ್ಪೋರೇಟರ್​ಗಳು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಅನರ್ಹರ ಕ್ಷೇತ್ರಗಳಲ್ಲಿರುವ 10ಕ್ಕೂ ಹೆಚ್ಚು ಕಾರ್ಪೋರೇಟರ್​ಗಳು, ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಅವರ ಜೊತೆ ಸಂಪರ್ಕದಲ್ಲಿದ್ದಾರೆ. ಕೆಲ ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡೆಸಿದ್ದು,ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ. ತಮ್ಮ ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಟಿಕೆಟ್ ಪಡೆದುಕೊಂಡಿದ್ದಾರೆ. ಕ್ಷೇತ್ರಗಳಲ್ಲಿ ನಾಯಕತ್ವ ಬದಲಾವಣೆಯಾಗಿದೆ. ಈ ಹಿನ್ನೆಲೆ ಮುಂದಿನ ಚುನಾವಣೆಗಳಲ್ಲಿ ಟಿಕೆಟ್ ಸಿಗುವ ಬಗ್ಗೆ […]

ಬಿಜೆಪಿಯಲ್ಲಿ ಬಂಡಾಯದ ಸೂಚನೆ, ರಾಮಲಿಂಗಾರೆಡ್ಡಿ ಸಂಪರ್ಕದಲ್ಲಿ ಕಾರ್ಪೋರೇಟರ್​ಗಳು
ಸಾಧು ಶ್ರೀನಾಥ್​
|

Updated on:Nov 19, 2019 | 1:00 PM

Share

ಬೆಂಗಳೂರು: 10ಕ್ಕೂ ಹೆಚ್ಚು ಬಿಜೆಪಿ ಕಾರ್ಪೋರೇಟರ್​ಗಳು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.

ಅನರ್ಹರ ಕ್ಷೇತ್ರಗಳಲ್ಲಿರುವ 10ಕ್ಕೂ ಹೆಚ್ಚು ಕಾರ್ಪೋರೇಟರ್​ಗಳು, ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಅವರ ಜೊತೆ ಸಂಪರ್ಕದಲ್ಲಿದ್ದಾರೆ. ಕೆಲ ಮಾಜಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡೆಸಿದ್ದು,ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ.

ತಮ್ಮ ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಟಿಕೆಟ್ ಪಡೆದುಕೊಂಡಿದ್ದಾರೆ. ಕ್ಷೇತ್ರಗಳಲ್ಲಿ ನಾಯಕತ್ವ ಬದಲಾವಣೆಯಾಗಿದೆ. ಈ ಹಿನ್ನೆಲೆ ಮುಂದಿನ ಚುನಾವಣೆಗಳಲ್ಲಿ ಟಿಕೆಟ್ ಸಿಗುವ ಬಗ್ಗೆ ಅನುಮಾನ ಉಂಟಾಗಿದೆ. ಹೀಗಾಗಿ ಕಾರ್ಪೋರೇಟರ್​ಗಳು ರಾಮಲಿಂಗಾರೆಡ್ಡಿ ಜೊತೆ ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಮಲಿಂಗಾರೆಡ್ಡಿ. ರಾಜಕೀಯ ಅಸ್ತಿತ್ವದ ಪ್ರಶ್ನೆ ಬಂದಾಗ ಇದೆಲ್ಲಾ ಸಹಜ, ಸಮಯ ಬಂದಾಗ ಎಲ್ಲ ವಿಷಯ ಹೇಳ್ತೇನೆ ಎಂದಿದ್ದಾರೆ.

Published On - 7:22 am, Tue, 19 November 19

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ