AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಅಪ್ಪಳಿಸಲಿದೆ ಕೊರೊನಾ ಸುನಾಮಿ? ಬರಬೇಕಿದೆ ಸಾವಿರಾರು ಟೆಸ್ಟ್ ವರದಿಗಳು

ಬೆಂಗಳೂರು: ಇಂದು ಒಂದೇ ದಿನ ಬೆಂಗಳೂರಿನಲ್ಲೇ ಸಾವಿರಕ್ಕೂ ಹೆಚ್ಚು ಜನರ ಕೊರೊನಾ ಟೆಸ್ಟ್ ವರದಿ ಬರುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕಂಟೇನ್‌ಮೆಂಟ್ ಜೋನ್, ಕ್ವಾರಂಟೈನ್ ಕೇಂದ್ರಗಳಲ್ಲಿದ್ದವರು, ವಿದೇಶದಿಂದ ಬಂದವರ ಕೊವಿಡ್ ಟೆಸ್ಟ್ ವರದಿ ಬರಬೇಕಿದೆ. ಅದು ಇಂದೇ ಬರುವ ಸಾಧ್ಯತೆ ಇದೆ. ಮಧ್ಯಾಹ್ನ ಒಂದು ವರದಿ, ಸಂಜೆ ಒಂದು ವರದಿ ಬರಲಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಶಂಕಿತರ ವರದಿಗೆ ಆರೋಗ್ಯಾಧಿಕಾರಿಗಳು ಕಾಯುತ್ತಿದ್ದಾರೆ. ಹೆಲ್ತ್ ಬುಲೆಟಿನ್‌ನಲ್ಲಿ ಏರುತ್ತಾ ನಂಬರ್ಸ್ […]

ಇಂದು ಅಪ್ಪಳಿಸಲಿದೆ ಕೊರೊನಾ ಸುನಾಮಿ? ಬರಬೇಕಿದೆ ಸಾವಿರಾರು ಟೆಸ್ಟ್ ವರದಿಗಳು
ಆಯೇಷಾ ಬಾನು
ಆಯೇಷಾ ಬಾನು|

Updated on:May 26, 2020 | 11:59 AM

Share

ಬೆಂಗಳೂರು: ಇಂದು ಒಂದೇ ದಿನ ಬೆಂಗಳೂರಿನಲ್ಲೇ ಸಾವಿರಕ್ಕೂ ಹೆಚ್ಚು ಜನರ ಕೊರೊನಾ ಟೆಸ್ಟ್ ವರದಿ ಬರುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಕಂಟೇನ್‌ಮೆಂಟ್ ಜೋನ್, ಕ್ವಾರಂಟೈನ್ ಕೇಂದ್ರಗಳಲ್ಲಿದ್ದವರು, ವಿದೇಶದಿಂದ ಬಂದವರ ಕೊವಿಡ್ ಟೆಸ್ಟ್ ವರದಿ ಬರಬೇಕಿದೆ. ಅದು ಇಂದೇ ಬರುವ ಸಾಧ್ಯತೆ ಇದೆ. ಮಧ್ಯಾಹ್ನ ಒಂದು ವರದಿ, ಸಂಜೆ ಒಂದು ವರದಿ ಬರಲಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಶಂಕಿತರ ವರದಿಗೆ ಆರೋಗ್ಯಾಧಿಕಾರಿಗಳು ಕಾಯುತ್ತಿದ್ದಾರೆ. ಹೆಲ್ತ್ ಬುಲೆಟಿನ್‌ನಲ್ಲಿ ಏರುತ್ತಾ ನಂಬರ್ಸ್ ಅನ್ನೋ ಭೀತಿ ಶುರುವಾಗಿದೆ.

ಇಲ್ಲಿಯ ವರೆಗೆ ರಾಜ್ಯದಲ್ಲಿ 2,182 ಕೊರೊನಾ ಸೋಂಕಿತರಿದ್ದಾರೆ. ಈ ಪೈಕಿ 44ಜನ ಮೃತಪಟ್ಟಿದ್ದಾರೆ. ಹಾಗೂ 1,432 ಕೊರೊನಾ ಸೋಂಕಿತರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬರುವ ವರದಿಯ ನಂತರ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ.

Published On - 10:55 am, Tue, 26 May 20

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು