AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಅಪ್ಪಳಿಸಲಿದೆ ಕೊರೊನಾ ಸುನಾಮಿ? ಬರಬೇಕಿದೆ ಸಾವಿರಾರು ಟೆಸ್ಟ್ ವರದಿಗಳು

ಬೆಂಗಳೂರು: ಇಂದು ಒಂದೇ ದಿನ ಬೆಂಗಳೂರಿನಲ್ಲೇ ಸಾವಿರಕ್ಕೂ ಹೆಚ್ಚು ಜನರ ಕೊರೊನಾ ಟೆಸ್ಟ್ ವರದಿ ಬರುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕಂಟೇನ್‌ಮೆಂಟ್ ಜೋನ್, ಕ್ವಾರಂಟೈನ್ ಕೇಂದ್ರಗಳಲ್ಲಿದ್ದವರು, ವಿದೇಶದಿಂದ ಬಂದವರ ಕೊವಿಡ್ ಟೆಸ್ಟ್ ವರದಿ ಬರಬೇಕಿದೆ. ಅದು ಇಂದೇ ಬರುವ ಸಾಧ್ಯತೆ ಇದೆ. ಮಧ್ಯಾಹ್ನ ಒಂದು ವರದಿ, ಸಂಜೆ ಒಂದು ವರದಿ ಬರಲಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಶಂಕಿತರ ವರದಿಗೆ ಆರೋಗ್ಯಾಧಿಕಾರಿಗಳು ಕಾಯುತ್ತಿದ್ದಾರೆ. ಹೆಲ್ತ್ ಬುಲೆಟಿನ್‌ನಲ್ಲಿ ಏರುತ್ತಾ ನಂಬರ್ಸ್ […]

ಇಂದು ಅಪ್ಪಳಿಸಲಿದೆ ಕೊರೊನಾ ಸುನಾಮಿ? ಬರಬೇಕಿದೆ ಸಾವಿರಾರು ಟೆಸ್ಟ್ ವರದಿಗಳು
ಆಯೇಷಾ ಬಾನು
|

Updated on:May 26, 2020 | 11:59 AM

Share

ಬೆಂಗಳೂರು: ಇಂದು ಒಂದೇ ದಿನ ಬೆಂಗಳೂರಿನಲ್ಲೇ ಸಾವಿರಕ್ಕೂ ಹೆಚ್ಚು ಜನರ ಕೊರೊನಾ ಟೆಸ್ಟ್ ವರದಿ ಬರುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಕಂಟೇನ್‌ಮೆಂಟ್ ಜೋನ್, ಕ್ವಾರಂಟೈನ್ ಕೇಂದ್ರಗಳಲ್ಲಿದ್ದವರು, ವಿದೇಶದಿಂದ ಬಂದವರ ಕೊವಿಡ್ ಟೆಸ್ಟ್ ವರದಿ ಬರಬೇಕಿದೆ. ಅದು ಇಂದೇ ಬರುವ ಸಾಧ್ಯತೆ ಇದೆ. ಮಧ್ಯಾಹ್ನ ಒಂದು ವರದಿ, ಸಂಜೆ ಒಂದು ವರದಿ ಬರಲಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಶಂಕಿತರ ವರದಿಗೆ ಆರೋಗ್ಯಾಧಿಕಾರಿಗಳು ಕಾಯುತ್ತಿದ್ದಾರೆ. ಹೆಲ್ತ್ ಬುಲೆಟಿನ್‌ನಲ್ಲಿ ಏರುತ್ತಾ ನಂಬರ್ಸ್ ಅನ್ನೋ ಭೀತಿ ಶುರುವಾಗಿದೆ.

ಇಲ್ಲಿಯ ವರೆಗೆ ರಾಜ್ಯದಲ್ಲಿ 2,182 ಕೊರೊನಾ ಸೋಂಕಿತರಿದ್ದಾರೆ. ಈ ಪೈಕಿ 44ಜನ ಮೃತಪಟ್ಟಿದ್ದಾರೆ. ಹಾಗೂ 1,432 ಕೊರೊನಾ ಸೋಂಕಿತರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬರುವ ವರದಿಯ ನಂತರ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ.

Published On - 10:55 am, Tue, 26 May 20

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ