AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಅಪ್ಪಳಿಸಲಿದೆ ಕೊರೊನಾ ಸುನಾಮಿ? ಬರಬೇಕಿದೆ ಸಾವಿರಾರು ಟೆಸ್ಟ್ ವರದಿಗಳು

ಬೆಂಗಳೂರು: ಇಂದು ಒಂದೇ ದಿನ ಬೆಂಗಳೂರಿನಲ್ಲೇ ಸಾವಿರಕ್ಕೂ ಹೆಚ್ಚು ಜನರ ಕೊರೊನಾ ಟೆಸ್ಟ್ ವರದಿ ಬರುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕಂಟೇನ್‌ಮೆಂಟ್ ಜೋನ್, ಕ್ವಾರಂಟೈನ್ ಕೇಂದ್ರಗಳಲ್ಲಿದ್ದವರು, ವಿದೇಶದಿಂದ ಬಂದವರ ಕೊವಿಡ್ ಟೆಸ್ಟ್ ವರದಿ ಬರಬೇಕಿದೆ. ಅದು ಇಂದೇ ಬರುವ ಸಾಧ್ಯತೆ ಇದೆ. ಮಧ್ಯಾಹ್ನ ಒಂದು ವರದಿ, ಸಂಜೆ ಒಂದು ವರದಿ ಬರಲಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಶಂಕಿತರ ವರದಿಗೆ ಆರೋಗ್ಯಾಧಿಕಾರಿಗಳು ಕಾಯುತ್ತಿದ್ದಾರೆ. ಹೆಲ್ತ್ ಬುಲೆಟಿನ್‌ನಲ್ಲಿ ಏರುತ್ತಾ ನಂಬರ್ಸ್ […]

ಇಂದು ಅಪ್ಪಳಿಸಲಿದೆ ಕೊರೊನಾ ಸುನಾಮಿ? ಬರಬೇಕಿದೆ ಸಾವಿರಾರು ಟೆಸ್ಟ್ ವರದಿಗಳು
ಆಯೇಷಾ ಬಾನು
|

Updated on:May 26, 2020 | 11:59 AM

Share

ಬೆಂಗಳೂರು: ಇಂದು ಒಂದೇ ದಿನ ಬೆಂಗಳೂರಿನಲ್ಲೇ ಸಾವಿರಕ್ಕೂ ಹೆಚ್ಚು ಜನರ ಕೊರೊನಾ ಟೆಸ್ಟ್ ವರದಿ ಬರುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಕಂಟೇನ್‌ಮೆಂಟ್ ಜೋನ್, ಕ್ವಾರಂಟೈನ್ ಕೇಂದ್ರಗಳಲ್ಲಿದ್ದವರು, ವಿದೇಶದಿಂದ ಬಂದವರ ಕೊವಿಡ್ ಟೆಸ್ಟ್ ವರದಿ ಬರಬೇಕಿದೆ. ಅದು ಇಂದೇ ಬರುವ ಸಾಧ್ಯತೆ ಇದೆ. ಮಧ್ಯಾಹ್ನ ಒಂದು ವರದಿ, ಸಂಜೆ ಒಂದು ವರದಿ ಬರಲಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಶಂಕಿತರ ವರದಿಗೆ ಆರೋಗ್ಯಾಧಿಕಾರಿಗಳು ಕಾಯುತ್ತಿದ್ದಾರೆ. ಹೆಲ್ತ್ ಬುಲೆಟಿನ್‌ನಲ್ಲಿ ಏರುತ್ತಾ ನಂಬರ್ಸ್ ಅನ್ನೋ ಭೀತಿ ಶುರುವಾಗಿದೆ.

ಇಲ್ಲಿಯ ವರೆಗೆ ರಾಜ್ಯದಲ್ಲಿ 2,182 ಕೊರೊನಾ ಸೋಂಕಿತರಿದ್ದಾರೆ. ಈ ಪೈಕಿ 44ಜನ ಮೃತಪಟ್ಟಿದ್ದಾರೆ. ಹಾಗೂ 1,432 ಕೊರೊನಾ ಸೋಂಕಿತರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬರುವ ವರದಿಯ ನಂತರ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ.

Published On - 10:55 am, Tue, 26 May 20

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು