AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಅಪ್ಪಳಿಸಲಿದೆ ಕೊರೊನಾ ಸುನಾಮಿ? ಬರಬೇಕಿದೆ ಸಾವಿರಾರು ಟೆಸ್ಟ್ ವರದಿಗಳು

ಬೆಂಗಳೂರು: ಇಂದು ಒಂದೇ ದಿನ ಬೆಂಗಳೂರಿನಲ್ಲೇ ಸಾವಿರಕ್ಕೂ ಹೆಚ್ಚು ಜನರ ಕೊರೊನಾ ಟೆಸ್ಟ್ ವರದಿ ಬರುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕಂಟೇನ್‌ಮೆಂಟ್ ಜೋನ್, ಕ್ವಾರಂಟೈನ್ ಕೇಂದ್ರಗಳಲ್ಲಿದ್ದವರು, ವಿದೇಶದಿಂದ ಬಂದವರ ಕೊವಿಡ್ ಟೆಸ್ಟ್ ವರದಿ ಬರಬೇಕಿದೆ. ಅದು ಇಂದೇ ಬರುವ ಸಾಧ್ಯತೆ ಇದೆ. ಮಧ್ಯಾಹ್ನ ಒಂದು ವರದಿ, ಸಂಜೆ ಒಂದು ವರದಿ ಬರಲಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಶಂಕಿತರ ವರದಿಗೆ ಆರೋಗ್ಯಾಧಿಕಾರಿಗಳು ಕಾಯುತ್ತಿದ್ದಾರೆ. ಹೆಲ್ತ್ ಬುಲೆಟಿನ್‌ನಲ್ಲಿ ಏರುತ್ತಾ ನಂಬರ್ಸ್ […]

ಇಂದು ಅಪ್ಪಳಿಸಲಿದೆ ಕೊರೊನಾ ಸುನಾಮಿ? ಬರಬೇಕಿದೆ ಸಾವಿರಾರು ಟೆಸ್ಟ್ ವರದಿಗಳು
ಆಯೇಷಾ ಬಾನು
|

Updated on:May 26, 2020 | 11:59 AM

Share

ಬೆಂಗಳೂರು: ಇಂದು ಒಂದೇ ದಿನ ಬೆಂಗಳೂರಿನಲ್ಲೇ ಸಾವಿರಕ್ಕೂ ಹೆಚ್ಚು ಜನರ ಕೊರೊನಾ ಟೆಸ್ಟ್ ವರದಿ ಬರುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಕಂಟೇನ್‌ಮೆಂಟ್ ಜೋನ್, ಕ್ವಾರಂಟೈನ್ ಕೇಂದ್ರಗಳಲ್ಲಿದ್ದವರು, ವಿದೇಶದಿಂದ ಬಂದವರ ಕೊವಿಡ್ ಟೆಸ್ಟ್ ವರದಿ ಬರಬೇಕಿದೆ. ಅದು ಇಂದೇ ಬರುವ ಸಾಧ್ಯತೆ ಇದೆ. ಮಧ್ಯಾಹ್ನ ಒಂದು ವರದಿ, ಸಂಜೆ ಒಂದು ವರದಿ ಬರಲಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಶಂಕಿತರ ವರದಿಗೆ ಆರೋಗ್ಯಾಧಿಕಾರಿಗಳು ಕಾಯುತ್ತಿದ್ದಾರೆ. ಹೆಲ್ತ್ ಬುಲೆಟಿನ್‌ನಲ್ಲಿ ಏರುತ್ತಾ ನಂಬರ್ಸ್ ಅನ್ನೋ ಭೀತಿ ಶುರುವಾಗಿದೆ.

ಇಲ್ಲಿಯ ವರೆಗೆ ರಾಜ್ಯದಲ್ಲಿ 2,182 ಕೊರೊನಾ ಸೋಂಕಿತರಿದ್ದಾರೆ. ಈ ಪೈಕಿ 44ಜನ ಮೃತಪಟ್ಟಿದ್ದಾರೆ. ಹಾಗೂ 1,432 ಕೊರೊನಾ ಸೋಂಕಿತರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬರುವ ವರದಿಯ ನಂತರ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ.

Published On - 10:55 am, Tue, 26 May 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?