AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಅಪ್ಪಳಿಸಲಿದೆ ಕೊರೊನಾ ಸುನಾಮಿ? ಬರಬೇಕಿದೆ ಸಾವಿರಾರು ಟೆಸ್ಟ್ ವರದಿಗಳು

ಬೆಂಗಳೂರು: ಇಂದು ಒಂದೇ ದಿನ ಬೆಂಗಳೂರಿನಲ್ಲೇ ಸಾವಿರಕ್ಕೂ ಹೆಚ್ಚು ಜನರ ಕೊರೊನಾ ಟೆಸ್ಟ್ ವರದಿ ಬರುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕಂಟೇನ್‌ಮೆಂಟ್ ಜೋನ್, ಕ್ವಾರಂಟೈನ್ ಕೇಂದ್ರಗಳಲ್ಲಿದ್ದವರು, ವಿದೇಶದಿಂದ ಬಂದವರ ಕೊವಿಡ್ ಟೆಸ್ಟ್ ವರದಿ ಬರಬೇಕಿದೆ. ಅದು ಇಂದೇ ಬರುವ ಸಾಧ್ಯತೆ ಇದೆ. ಮಧ್ಯಾಹ್ನ ಒಂದು ವರದಿ, ಸಂಜೆ ಒಂದು ವರದಿ ಬರಲಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಶಂಕಿತರ ವರದಿಗೆ ಆರೋಗ್ಯಾಧಿಕಾರಿಗಳು ಕಾಯುತ್ತಿದ್ದಾರೆ. ಹೆಲ್ತ್ ಬುಲೆಟಿನ್‌ನಲ್ಲಿ ಏರುತ್ತಾ ನಂಬರ್ಸ್ […]

ಇಂದು ಅಪ್ಪಳಿಸಲಿದೆ ಕೊರೊನಾ ಸುನಾಮಿ? ಬರಬೇಕಿದೆ ಸಾವಿರಾರು ಟೆಸ್ಟ್ ವರದಿಗಳು
ಆಯೇಷಾ ಬಾನು
|

Updated on:May 26, 2020 | 11:59 AM

Share

ಬೆಂಗಳೂರು: ಇಂದು ಒಂದೇ ದಿನ ಬೆಂಗಳೂರಿನಲ್ಲೇ ಸಾವಿರಕ್ಕೂ ಹೆಚ್ಚು ಜನರ ಕೊರೊನಾ ಟೆಸ್ಟ್ ವರದಿ ಬರುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಕಂಟೇನ್‌ಮೆಂಟ್ ಜೋನ್, ಕ್ವಾರಂಟೈನ್ ಕೇಂದ್ರಗಳಲ್ಲಿದ್ದವರು, ವಿದೇಶದಿಂದ ಬಂದವರ ಕೊವಿಡ್ ಟೆಸ್ಟ್ ವರದಿ ಬರಬೇಕಿದೆ. ಅದು ಇಂದೇ ಬರುವ ಸಾಧ್ಯತೆ ಇದೆ. ಮಧ್ಯಾಹ್ನ ಒಂದು ವರದಿ, ಸಂಜೆ ಒಂದು ವರದಿ ಬರಲಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಶಂಕಿತರ ವರದಿಗೆ ಆರೋಗ್ಯಾಧಿಕಾರಿಗಳು ಕಾಯುತ್ತಿದ್ದಾರೆ. ಹೆಲ್ತ್ ಬುಲೆಟಿನ್‌ನಲ್ಲಿ ಏರುತ್ತಾ ನಂಬರ್ಸ್ ಅನ್ನೋ ಭೀತಿ ಶುರುವಾಗಿದೆ.

ಇಲ್ಲಿಯ ವರೆಗೆ ರಾಜ್ಯದಲ್ಲಿ 2,182 ಕೊರೊನಾ ಸೋಂಕಿತರಿದ್ದಾರೆ. ಈ ಪೈಕಿ 44ಜನ ಮೃತಪಟ್ಟಿದ್ದಾರೆ. ಹಾಗೂ 1,432 ಕೊರೊನಾ ಸೋಂಕಿತರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬರುವ ವರದಿಯ ನಂತರ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ.

Published On - 10:55 am, Tue, 26 May 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್