AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮ, ಮಗನ ದೂರ ಮಾಡಿದ ಕೊರೊನಾ; ಮಗನಿಗೆ ತಾಯಿಯ ಸಾವಿನ ಸುದ್ದಿ ಹೇಳದೆ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು

ತಾಯಿ ಮತ್ತು ಮಗನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಜಿಎಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಉಸಿರಾಟದ ಸಮಸ್ಯೆಯಿಂದ ತಾಯಿ ನಿನ್ನೆ ಕೊನೆಯುಸಿರೆಳೆದಿದ್ದಾರೆ. ತಾಯಿ ಸಾವನ್ನಪ್ಪಿರುವ ಮಾಹಿತಿಯನ್ನು ಕುಟುಂಬಸ್ಥರು ಮಗನಿಗೆ ತಿಳಿಸಿಲ್ಲ.

ಅಮ್ಮ, ಮಗನ ದೂರ ಮಾಡಿದ ಕೊರೊನಾ; ಮಗನಿಗೆ ತಾಯಿಯ ಸಾವಿನ ಸುದ್ದಿ ಹೇಳದೆ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು
ಪ್ರಾತಿನಿಧಿಕ ಚಿತ್ರ
sandhya thejappa
|

Updated on: Apr 24, 2021 | 12:45 PM

Share

ಬೆಂಗಳೂರು: ಬಾಳಿ ಬದುಕಬೇಕಾದ ಅದೆಷ್ಟೋ ಜೀವಿಗಳು ಮಹಾಮಾರಿ ಕೊರೊನಾದಿಂದ ಸಾವನ್ನಪ್ಪಿವೆ. ಜೊತೆಗೆ ಸಾವನ್ನಪ್ಪುತ್ತಲೇ ಇವೆ. ತಂದೆ, ತಾಯಿ, ಮಕ್ಕಳು, ಸಹೋದರರು, ಸ್ನೇಹಿತರ ಸಾವನ್ನು ಅರಗಿಸಿಕೊಳ್ಳದೆ ಪ್ರತಿ ಕ್ಷಣವೂ ಬದುಕಿದ್ದು, ಸತ್ತಂತಾಗಿದೆ. ಇದೇ ರೀತಿ ಮನ ಕಲಕುವ ಘಟನೆಯೊಂದು ಇದೀಗ ನಡೆದಿದೆ. ಕೊರೊನಾ ಎಂಬ ಮಹಾಮಾರಿ ಸೋಂಕು ಅಮ್ಮ ಮತ್ತು ಮಗನ ದೂರ ಮಾಡಿದೆ. ಕೊರೊನಾದಿಂದ ಸಾವನ್ನಪ್ಪಿರುವ ತಾಯಿಯ ನಿಧನದ ಸುದ್ದಿ ಬಗ್ಗೆ ಮಗನಿಗೆ ತಿಳಿಸದೆ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸುತ್ತಿದ್ದಾರೆ.

ತಾಯಿ ಮತ್ತು ಮಗನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಜಿಎಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಉಸಿರಾಟದ ಸಮಸ್ಯೆಯಿಂದ ತಾಯಿ ನಿನ್ನೆ ಕೊನೆಯುಸಿರೆಳೆದಿದ್ದಾರೆ. ತಾಯಿ ಸಾವನ್ನಪ್ಪಿರುವ ಮಾಹಿತಿಯನ್ನು ಕುಟುಂಬಸ್ಥರು ಮಗನಿಗೆ ತಿಳಿಸಿಲ್ಲ. ಅಮ್ಮ ಹೇಗಿದ್ದಾರೆಂದು ಕರೆ ಮಾಡಿ ಕೇಳುತ್ತಿರುವ ಪುತ್ರನಿಗೆ ಏನನ್ನೂ ಹೇಳಲಾಗದೆ ಕುಟುಂಬಸ್ಥರು ಸಂಕಟ ಎದುರಾಗಿದೆ.

32 ವರ್ಷದ ಮಗನಿಗೆ ಉಸಿರಾಟದ ಸಮಸ್ಯೆ ಹಿನ್ನೆಲೆ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅಮ್ಮನ ಮೃತದೇಹ ಸುಮನಹಳ್ಳಿ ಚಿತಾಗಾರದಲ್ಲಿ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸುತ್ತಿರುವ ಕುಟುಂಬಸ್ಥರು ತಾಯಿ, ಮಗನ ಪರಿಸ್ಥಿತಿ ಕಂಡು ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ

ಅಜ್ಜ ಅಜ್ಜಿ ನೆನಪಿಗಾಗಿ ಬಸ್ ನಿಲ್ದಾಣ ನಿರ್ಮಿಸಿದ ಮೊಮ್ಮಗ; ವ್ಯಕ್ತಿಯ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

ಗರ್ಭಾವಸ್ಥೆಯಲ್ಲೂ ರಸ್ತೆಗಿಳಿದು ಕಾರ್ಯ ನಿರ್ವಹಿಸಿದ ಡಿಎಸ್​ಪಿ ಶಿಲ್ಪಾ ಸಾಹುಗೆ ಎಲ್ಲೆಡೆ ಮೆಚ್ಚುಗೆ

(Mother died death due to Covid 19 and family has not informed son about death of mother)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್