AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಣಾಜನಕ ಸಂಗತಿ: ಪುತ್ರನ ಶಿವಗಣಾರಾಧನೆ ದಿನವೇ ತಾಯಿ ಕೊನೆಯುಸಿರು, ಅದ ನೋಡಿ ಮತ್ತೊಬ್ಬ ಪುತ್ರ-ತಹಸೀಲ್ದಾರ್​ ಅಸ್ವಸ್ಥ

Kushtagi: 9 ದಿನಗಳ ಅಂತರದಲ್ಲಿ ತಾಯಿ-ಮಗ (Son-Mother) ಸಾವಿಗೀಡಾಗಿರುವ ಸುದ್ದಿ ಕೇಳಿ ಮತ್ತಿಬ್ಬರು ಮಕ್ಕಳೂ ಸಹ ಅಸ್ವಸ್ಥಗೊಂಡಿದ್ದಾರೆ. ಬಿ.ಪಿ. ಏರುಪೇರಾಗಿ ತಹಶೀಲ್ದಾರ್ ಆಗಿರುವ ಮತ್ತೊಬ್ಬ ಪುತ್ರ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕರುಣಾಜನಕ ಸಂಗತಿ: ಪುತ್ರನ ಶಿವಗಣಾರಾಧನೆ ದಿನವೇ ತಾಯಿ ಕೊನೆಯುಸಿರು, ಅದ ನೋಡಿ ಮತ್ತೊಬ್ಬ ಪುತ್ರ-ತಹಸೀಲ್ದಾರ್​ ಅಸ್ವಸ್ಥ
ಪುತ್ರನ ಶಿವಗಣಾರಾಧನೆ ದಿನವೇ ತಾಯಿ ಕೊನೆಯುಸಿರು, ಅದ ನೋಡಿ ಮತ್ತೊಬ್ಬ ಪುತ್ರ ತಹಸೀಲ್ದಾರ್​ ಅಸ್ವಸ್ಥ
TV9 Web
| Updated By: ಸಾಧು ಶ್ರೀನಾಥ್​|

Updated on:Aug 18, 2022 | 2:57 PM

Share

ಕೊಪ್ಪಳ‌: ಪುತ್ರನ ಶಿವಗಣಾರಾಧನೆ ದಿನವೇ ತಾಯಿ ಕೊನೆಯುಸಿರೆಳೆದಿದ್ದಾರೆ. ಕೊಪ್ಪಳ‌ ಜಿಲ್ಲೆ ಕುಷ್ಟಗಿಯಲ್ಲಿ (Kushtagi) ಈ ಕರುಣಾಜನಕ/ ಹೃದಯವಿದ್ರಾವಕ ಘಟನೆ ನಡೆದಿದೆ. ಆಗಸ್ಟ್​ 9ರಂದು ಲೋ ಬಿ.ಪಿ.‌ಯಿಂದಾಗಿ (Low BP) ರವಿಕುಮಾರ್ ಸಾವನ್ನಪ್ಪಿದ್ದರು. ಆದರೆ ನಿನ್ನೆ ಬುಧವಾರ ಶಿವಗಣಾರಾಧನೆ ವೇಳೆ ತಾಯಿಗೆ ಹೃದಯಾಘಾತವಾಗಿದೆ (Heart Attack). ಅದರಿಂದ ತಾಯಿ ಮಾಬಮ್ಮ‌ ಕೆಂಗಾರಿ ನಿಧನ ಹೊಂದಿದ್ದಾರೆ.

ಕೇವಲ 9 ದಿನಗಳ ಅಂತರದಲ್ಲಿ ತಾಯಿ-ಮಗ (Son-Mother) ಸಾವಿಗೀಡಾಗಿರುವ ಸುದ್ದಿ ಕೇಳಿ ಮತ್ತಿಬ್ಬರು ಮಕ್ಕಳೂ ಸಹ ಅಸ್ವಸ್ಥಗೊಂಡಿದ್ದಾರೆ. ಬಿ.ಪಿ. ಏರುಪೇರಾಗಿ ಪುತ್ರ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಜನಿಕಾಂತ್, ಗಜೇಂದ್ರಗಡ ತಹಶೀಲ್ದಾರ್ ಆಗಿ (Tahsildar), ಸರ್ಕಾರಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನು, ರಜನಿಕಾಂತ್ ಸಹೋದರ ನಾಗರಾಜ್ ಅವರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಇಬ್ಬರು ಸಹೋದರರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

Crime News: ತನ್ನಿಂದ ದೂರ ಉಳಿದಿದ್ದ ಪತ್ನಿಯ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆಗೈದ ಪತಿ

ಬೆಳಗಾವಿ: ಶೀಲ ಶಂಕಿಸಿ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಶಬಾನಾ ಗೋರವನಕೊಳ್ಳ(28) ಕೊಲೆಯಾದ ಮಹಿಳೆ. ಪತಿ ಮೆಹಬೂಬ್ ಸಾಬ್ನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 10 ವರ್ಷಗಳ ಹಿಂದೆ ಶಬಾನಾ ಮತ್ತು ಮೆಹಬೂಬ್ ಮದುವೆಯಾಗಿದ್ದರು. ದಂಪತಿಗೆ 2 ಮಕ್ಕಳಿದ್ದರೂ ಪತಿ ತನ್ನ ಪತ್ನಿಯ ಮೇಲೆ ಸಂಶಯ ಪಡುತ್ತಿದ್ದ. ಪತಿಯ ಕಿರುಕುಳಕ್ಕೆ ಬೇಸತ್ತು ಶಬಾನಾ ಗಂಡನ ಮನೆ ಬಿಟ್ಟು 2 ಮಕ್ಕಳೊಂದಿಗೆ ಸವದತ್ತಿಯಲ್ಲಿ ವಾಸಿಸುತ್ತಿದ್ದರು. ಹಾಗೂ ಗಂಡನಿಂದ ವಿಚ್ಛೇದನ ಕೂಡ ಕೋರಿದ್ದರು. ಆದ್ರೆ ಇಂದು ಬೆಳಗ್ಗೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಮೆಹಬೂಬ್, ಶಬಾನಾಳ ಕೊಲೆ ಮಾಡಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:33 pm, Thu, 18 August 22

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್