AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಣಾಜನಕ ಸಂಗತಿ: ಪುತ್ರನ ಶಿವಗಣಾರಾಧನೆ ದಿನವೇ ತಾಯಿ ಕೊನೆಯುಸಿರು, ಅದ ನೋಡಿ ಮತ್ತೊಬ್ಬ ಪುತ್ರ-ತಹಸೀಲ್ದಾರ್​ ಅಸ್ವಸ್ಥ

Kushtagi: 9 ದಿನಗಳ ಅಂತರದಲ್ಲಿ ತಾಯಿ-ಮಗ (Son-Mother) ಸಾವಿಗೀಡಾಗಿರುವ ಸುದ್ದಿ ಕೇಳಿ ಮತ್ತಿಬ್ಬರು ಮಕ್ಕಳೂ ಸಹ ಅಸ್ವಸ್ಥಗೊಂಡಿದ್ದಾರೆ. ಬಿ.ಪಿ. ಏರುಪೇರಾಗಿ ತಹಶೀಲ್ದಾರ್ ಆಗಿರುವ ಮತ್ತೊಬ್ಬ ಪುತ್ರ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕರುಣಾಜನಕ ಸಂಗತಿ: ಪುತ್ರನ ಶಿವಗಣಾರಾಧನೆ ದಿನವೇ ತಾಯಿ ಕೊನೆಯುಸಿರು, ಅದ ನೋಡಿ ಮತ್ತೊಬ್ಬ ಪುತ್ರ-ತಹಸೀಲ್ದಾರ್​ ಅಸ್ವಸ್ಥ
ಪುತ್ರನ ಶಿವಗಣಾರಾಧನೆ ದಿನವೇ ತಾಯಿ ಕೊನೆಯುಸಿರು, ಅದ ನೋಡಿ ಮತ್ತೊಬ್ಬ ಪುತ್ರ ತಹಸೀಲ್ದಾರ್​ ಅಸ್ವಸ್ಥ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 18, 2022 | 2:57 PM

ಕೊಪ್ಪಳ‌: ಪುತ್ರನ ಶಿವಗಣಾರಾಧನೆ ದಿನವೇ ತಾಯಿ ಕೊನೆಯುಸಿರೆಳೆದಿದ್ದಾರೆ. ಕೊಪ್ಪಳ‌ ಜಿಲ್ಲೆ ಕುಷ್ಟಗಿಯಲ್ಲಿ (Kushtagi) ಈ ಕರುಣಾಜನಕ/ ಹೃದಯವಿದ್ರಾವಕ ಘಟನೆ ನಡೆದಿದೆ. ಆಗಸ್ಟ್​ 9ರಂದು ಲೋ ಬಿ.ಪಿ.‌ಯಿಂದಾಗಿ (Low BP) ರವಿಕುಮಾರ್ ಸಾವನ್ನಪ್ಪಿದ್ದರು. ಆದರೆ ನಿನ್ನೆ ಬುಧವಾರ ಶಿವಗಣಾರಾಧನೆ ವೇಳೆ ತಾಯಿಗೆ ಹೃದಯಾಘಾತವಾಗಿದೆ (Heart Attack). ಅದರಿಂದ ತಾಯಿ ಮಾಬಮ್ಮ‌ ಕೆಂಗಾರಿ ನಿಧನ ಹೊಂದಿದ್ದಾರೆ.

ಕೇವಲ 9 ದಿನಗಳ ಅಂತರದಲ್ಲಿ ತಾಯಿ-ಮಗ (Son-Mother) ಸಾವಿಗೀಡಾಗಿರುವ ಸುದ್ದಿ ಕೇಳಿ ಮತ್ತಿಬ್ಬರು ಮಕ್ಕಳೂ ಸಹ ಅಸ್ವಸ್ಥಗೊಂಡಿದ್ದಾರೆ. ಬಿ.ಪಿ. ಏರುಪೇರಾಗಿ ಪುತ್ರ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಜನಿಕಾಂತ್, ಗಜೇಂದ್ರಗಡ ತಹಶೀಲ್ದಾರ್ ಆಗಿ (Tahsildar), ಸರ್ಕಾರಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನು, ರಜನಿಕಾಂತ್ ಸಹೋದರ ನಾಗರಾಜ್ ಅವರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಇಬ್ಬರು ಸಹೋದರರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

Crime News: ತನ್ನಿಂದ ದೂರ ಉಳಿದಿದ್ದ ಪತ್ನಿಯ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆಗೈದ ಪತಿ

ಬೆಳಗಾವಿ: ಶೀಲ ಶಂಕಿಸಿ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಶಬಾನಾ ಗೋರವನಕೊಳ್ಳ(28) ಕೊಲೆಯಾದ ಮಹಿಳೆ. ಪತಿ ಮೆಹಬೂಬ್ ಸಾಬ್ನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 10 ವರ್ಷಗಳ ಹಿಂದೆ ಶಬಾನಾ ಮತ್ತು ಮೆಹಬೂಬ್ ಮದುವೆಯಾಗಿದ್ದರು. ದಂಪತಿಗೆ 2 ಮಕ್ಕಳಿದ್ದರೂ ಪತಿ ತನ್ನ ಪತ್ನಿಯ ಮೇಲೆ ಸಂಶಯ ಪಡುತ್ತಿದ್ದ. ಪತಿಯ ಕಿರುಕುಳಕ್ಕೆ ಬೇಸತ್ತು ಶಬಾನಾ ಗಂಡನ ಮನೆ ಬಿಟ್ಟು 2 ಮಕ್ಕಳೊಂದಿಗೆ ಸವದತ್ತಿಯಲ್ಲಿ ವಾಸಿಸುತ್ತಿದ್ದರು. ಹಾಗೂ ಗಂಡನಿಂದ ವಿಚ್ಛೇದನ ಕೂಡ ಕೋರಿದ್ದರು. ಆದ್ರೆ ಇಂದು ಬೆಳಗ್ಗೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಮೆಹಬೂಬ್, ಶಬಾನಾಳ ಕೊಲೆ ಮಾಡಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:33 pm, Thu, 18 August 22

ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ