AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ ಮೇಲಿನ ಕೋಪಕ್ಕೆ ಮಕ್ಕಳಿಗೆ ವಿಷವಿಟ್ಟ ತಾಯಿ, 1 ಮಗು ಸಾವು

ಮಂಡ್ಯ: ಅತ್ತೆ ಮೇಲಿನ ಕೋಪಕ್ಕೆ ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೆ 1 ವರ್ಷದ ಲೋಹಿತ್ ಮೃತಪಟ್ಟಿದ್ದು, 3 ವರ್ಷದ ಪುನೀತ್ ಹಾಗೂ ತಾಯಿ ಸೌಜನ್ಯ(24) ಸ್ಥಿತಿ ಗಂಭೀರವಾಗಿದೆ. ಅತ್ತೆ ತನ್ನ ಮಕ್ಕಳನ್ನು ಮಾತಾನಾಡಿಸುತ್ತಿದ್ದಳು ಎಂಬ ಏಕೈಕ ಕಾರಣಕ್ಕೆ ಸೌಜನ್ಯ ಗಲಾಟೆ ಮಾಡಿದ್ದಾಳೆ. ಈ ವಿಷಯ ಪತಿ ಶಿವಪ್ಪಗೆ ತಿಳಿದು ಮನೆಗೆ ಬಂದು ವಿಚಾರಿಸಿದಾಗ ಪತ್ನಿ ಸೌಜನ್ಯ ವಿಷ ಸೇವಿಸಿರುವ ವಿಷಯ ತಿಳಿದಿದೆ. ಆಸ್ಪತ್ರೆಗೆ ಕರೆದೊಯ್ಯುವಾಗಲೂ […]

ಅತ್ತೆ ಮೇಲಿನ ಕೋಪಕ್ಕೆ ಮಕ್ಕಳಿಗೆ ವಿಷವಿಟ್ಟ ತಾಯಿ, 1 ಮಗು ಸಾವು
Follow us
ಸಾಧು ಶ್ರೀನಾಥ್​
|

Updated on:Nov 14, 2019 | 1:33 PM

ಮಂಡ್ಯ: ಅತ್ತೆ ಮೇಲಿನ ಕೋಪಕ್ಕೆ ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿಕಿತ್ಸೆ ಫಲಕಾರಿಯಾಗದೆ 1 ವರ್ಷದ ಲೋಹಿತ್ ಮೃತಪಟ್ಟಿದ್ದು, 3 ವರ್ಷದ ಪುನೀತ್ ಹಾಗೂ ತಾಯಿ ಸೌಜನ್ಯ(24) ಸ್ಥಿತಿ ಗಂಭೀರವಾಗಿದೆ.

ಅತ್ತೆ ತನ್ನ ಮಕ್ಕಳನ್ನು ಮಾತಾನಾಡಿಸುತ್ತಿದ್ದಳು ಎಂಬ ಏಕೈಕ ಕಾರಣಕ್ಕೆ ಸೌಜನ್ಯ ಗಲಾಟೆ ಮಾಡಿದ್ದಾಳೆ. ಈ ವಿಷಯ ಪತಿ ಶಿವಪ್ಪಗೆ ತಿಳಿದು ಮನೆಗೆ ಬಂದು ವಿಚಾರಿಸಿದಾಗ ಪತ್ನಿ ಸೌಜನ್ಯ ವಿಷ ಸೇವಿಸಿರುವ ವಿಷಯ ತಿಳಿದಿದೆ. ಆಸ್ಪತ್ರೆಗೆ ಕರೆದೊಯ್ಯುವಾಗಲೂ ಮಕ್ಕಳಿಗೆ ವಿಷ ನೀಡಿರುವ ವಿಚಾರವನ್ನು ಸೌಜನ್ಯ ಬಾಯ್ಬಿಟ್ಟಿಲ್ಲ.

ತಾಯಿ ಆಸ್ಪತ್ರೆಗೆ ಹೋದ ಬೆನ್ನಲ್ಲೇ ಮನೆಯಲ್ಲಿದ್ದ ಮಕ್ಕಳು ಸಹ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಮಕ್ಕಳನ್ನೂ ಆಸ್ಪತ್ರೆಗೆ ಪೋಷಕರು ಕರೆದೊಯ್ದಿದ್ದಾರೆ. ಆದ್ರೆ ಚಿಕಿತ್ಸೆ ಫಲಿಸದೆ ಲೋಹಿತ್ ಮೃತಪಟ್ಟಿದ್ದಾನೆ. ತಾಯಿ ಸೌಜನ್ಯಾ, ಪುನೀತ್​ಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:52 pm, Thu, 14 November 19

Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ