AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ ಮೇಲಿನ ಕೋಪಕ್ಕೆ ಮಕ್ಕಳಿಗೆ ವಿಷವಿಟ್ಟ ತಾಯಿ, 1 ಮಗು ಸಾವು

ಮಂಡ್ಯ: ಅತ್ತೆ ಮೇಲಿನ ಕೋಪಕ್ಕೆ ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೆ 1 ವರ್ಷದ ಲೋಹಿತ್ ಮೃತಪಟ್ಟಿದ್ದು, 3 ವರ್ಷದ ಪುನೀತ್ ಹಾಗೂ ತಾಯಿ ಸೌಜನ್ಯ(24) ಸ್ಥಿತಿ ಗಂಭೀರವಾಗಿದೆ. ಅತ್ತೆ ತನ್ನ ಮಕ್ಕಳನ್ನು ಮಾತಾನಾಡಿಸುತ್ತಿದ್ದಳು ಎಂಬ ಏಕೈಕ ಕಾರಣಕ್ಕೆ ಸೌಜನ್ಯ ಗಲಾಟೆ ಮಾಡಿದ್ದಾಳೆ. ಈ ವಿಷಯ ಪತಿ ಶಿವಪ್ಪಗೆ ತಿಳಿದು ಮನೆಗೆ ಬಂದು ವಿಚಾರಿಸಿದಾಗ ಪತ್ನಿ ಸೌಜನ್ಯ ವಿಷ ಸೇವಿಸಿರುವ ವಿಷಯ ತಿಳಿದಿದೆ. ಆಸ್ಪತ್ರೆಗೆ ಕರೆದೊಯ್ಯುವಾಗಲೂ […]

ಅತ್ತೆ ಮೇಲಿನ ಕೋಪಕ್ಕೆ ಮಕ್ಕಳಿಗೆ ವಿಷವಿಟ್ಟ ತಾಯಿ, 1 ಮಗು ಸಾವು
ಸಾಧು ಶ್ರೀನಾಥ್​
|

Updated on:Nov 14, 2019 | 1:33 PM

Share

ಮಂಡ್ಯ: ಅತ್ತೆ ಮೇಲಿನ ಕೋಪಕ್ಕೆ ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿಕಿತ್ಸೆ ಫಲಕಾರಿಯಾಗದೆ 1 ವರ್ಷದ ಲೋಹಿತ್ ಮೃತಪಟ್ಟಿದ್ದು, 3 ವರ್ಷದ ಪುನೀತ್ ಹಾಗೂ ತಾಯಿ ಸೌಜನ್ಯ(24) ಸ್ಥಿತಿ ಗಂಭೀರವಾಗಿದೆ.

ಅತ್ತೆ ತನ್ನ ಮಕ್ಕಳನ್ನು ಮಾತಾನಾಡಿಸುತ್ತಿದ್ದಳು ಎಂಬ ಏಕೈಕ ಕಾರಣಕ್ಕೆ ಸೌಜನ್ಯ ಗಲಾಟೆ ಮಾಡಿದ್ದಾಳೆ. ಈ ವಿಷಯ ಪತಿ ಶಿವಪ್ಪಗೆ ತಿಳಿದು ಮನೆಗೆ ಬಂದು ವಿಚಾರಿಸಿದಾಗ ಪತ್ನಿ ಸೌಜನ್ಯ ವಿಷ ಸೇವಿಸಿರುವ ವಿಷಯ ತಿಳಿದಿದೆ. ಆಸ್ಪತ್ರೆಗೆ ಕರೆದೊಯ್ಯುವಾಗಲೂ ಮಕ್ಕಳಿಗೆ ವಿಷ ನೀಡಿರುವ ವಿಚಾರವನ್ನು ಸೌಜನ್ಯ ಬಾಯ್ಬಿಟ್ಟಿಲ್ಲ.

ತಾಯಿ ಆಸ್ಪತ್ರೆಗೆ ಹೋದ ಬೆನ್ನಲ್ಲೇ ಮನೆಯಲ್ಲಿದ್ದ ಮಕ್ಕಳು ಸಹ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಮಕ್ಕಳನ್ನೂ ಆಸ್ಪತ್ರೆಗೆ ಪೋಷಕರು ಕರೆದೊಯ್ದಿದ್ದಾರೆ. ಆದ್ರೆ ಚಿಕಿತ್ಸೆ ಫಲಿಸದೆ ಲೋಹಿತ್ ಮೃತಪಟ್ಟಿದ್ದಾನೆ. ತಾಯಿ ಸೌಜನ್ಯಾ, ಪುನೀತ್​ಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:52 pm, Thu, 14 November 19

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ