AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi Bus Employees: ಟ್ವಿಟ್ಟರ್​ನಲ್ಲಿ ಸಾರಿಗೆ ನೌಕರರನ್ನು ಉಳಿಸಿ ಚಳುವಳಿ

Hubballi Bus Employees: ಕೊರೊನಾದಿಂದಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಜುಲೈ ತಿಂಗಳು ಮುಗಿಯುತ್ತಾ ಬಂದಿದ್ದರು ಸಹ, ಸಾರಿಗೆ ನೌಕರರಿಗೆ ಜೂನ್ ತಿಂಗಳ ಸಂಬಳವನ್ನು ನೀಡದಿರುವುದು ಸಾರಿಗೆ ನೌಕರರಿಗೆ ತೀವ್ರ ತಲೆನೋವು ತಂದಿದೆ. KSRTCಯ 37 ಸಾವಿರ, BMTCಯ 36 ಸಾವಿರ, NWKRTC ಯ 25 ಸಾವಿರ ಹಾಗೂ NEKRTCಯ 22 ಸಾವಿರ ನೌಕರರು ಜೂನ್ ತಿಂಗಳ ವೇತನ ಸಿಗದೇ ಪರದಾಡುತ್ತಿದ್ದಾರೆ. ಇದರಿಂದಾಗಿ ಸಾರಿಗೆ ನೌಕರರು ಟ್ವಿಟರ್ ನಲ್ಲಿ ಸಾರಿಗೆ ನೌಕರರನ್ನು […]

Hubballi Bus Employees: ಟ್ವಿಟ್ಟರ್​ನಲ್ಲಿ ಸಾರಿಗೆ ನೌಕರರನ್ನು ಉಳಿಸಿ ಚಳುವಳಿ
ಸಾಧು ಶ್ರೀನಾಥ್​
|

Updated on:Jul 22, 2020 | 6:48 PM

Share

Hubballi Bus Employees: ಕೊರೊನಾದಿಂದಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಜುಲೈ ತಿಂಗಳು ಮುಗಿಯುತ್ತಾ ಬಂದಿದ್ದರು ಸಹ, ಸಾರಿಗೆ ನೌಕರರಿಗೆ ಜೂನ್ ತಿಂಗಳ ಸಂಬಳವನ್ನು ನೀಡದಿರುವುದು ಸಾರಿಗೆ ನೌಕರರಿಗೆ ತೀವ್ರ ತಲೆನೋವು ತಂದಿದೆ.

KSRTCಯ 37 ಸಾವಿರ, BMTCಯ 36 ಸಾವಿರ, NWKRTC ಯ 25 ಸಾವಿರ ಹಾಗೂ NEKRTCಯ 22 ಸಾವಿರ ನೌಕರರು ಜೂನ್ ತಿಂಗಳ ವೇತನ ಸಿಗದೇ ಪರದಾಡುತ್ತಿದ್ದಾರೆ.

ಇದರಿಂದಾಗಿ ಸಾರಿಗೆ ನೌಕರರು ಟ್ವಿಟರ್ ನಲ್ಲಿ ಸಾರಿಗೆ ನೌಕರರನ್ನು ಉಳಿಸಿ ಎಂಬ ಚಳುವಳಿಯನ್ನ ಆರಂಭಿಸಿದ್ದಾರೆ. ಸಾರಿಗೆ ನೌಕರರ ಈ ಟ್ವಿಟರ್ ಚಳುವಳಿಗೆ ಭಾರಿ ಜನ ಬೆಂಬಲ ವ್ಯಕ್ತವಾಗಿದ್ದು, ಪಂಚಮಸಾಲಿ ಗುರುಪೀಠದ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು, ಸಾಹಿತಿಗಳು, ಹಾಗೂ ಸಂಘಟನೆಗಳಿಂದ ಭಾರೀ ಬೆಂಬಲ ವ್ಯಕ್ತವಾಗಿದೆ.

Read More:  ರಾಜ್ಯ ಸಾರಿಗೆ ನಿಗಮಗಳು ಸಂಬಳ ಕೊಡ್ತಿಲ್ಲ; ಲಕ್ಷಾಂತರ ನೌಕರರು ಕಂಗಾಲು

Published On - 1:50 pm, Wed, 22 July 20

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ